• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

July 28, 2024
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

November 5, 2025
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

November 5, 2025
ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 5, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 5, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

by ಪ್ರಜಾಧ್ವನಿ ನ್ಯೂಸ್
July 28, 2024
in ಬೆಂಗಳೂರು, ರಾಜಕೀಯ
0
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ
8
SHARES
24
VIEWS
ShareShareShare

ಬೆಂಗಳೂರು: ಬಿಜೆಪಿ-ಜೆಡಿಎಸ್ ಎರಡೂ ಪಕ್ಷದ ಮುಖಂಡರು ಸುದೀರ್ಘ ಚರ್ಚೆ ಮಾಡಿ ಆ.3ರಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದ್ದೇವೆ. ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣ, ಎಸ್‌ಸಿಎಸ್‌ಪಿ, ಟಿಎಸ್‌ಟಿ ಹಣ ಗ್ಯಾರಂಟಿಗಳಿಗೆ ಬಳಕೆ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೂ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮಾಡಲಿದ್ದೇವೆ.

ಆ.3ರಂದು ಮಾಜಿ ಸಿಎಂಗಳಾದ ಬಿ.ಎಸ್‌. ಯಡಿಯೂರಪ್ಪ, ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ. ಆ.10 ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಕೇಂದ್ರದ ನಾಯಕರು ಬರಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಪಾದಯಾತ್ರೆ ಸಂಬಂಧ ನಡೆದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾತನಾಡಿದ್ದಾರೆ. ಸಮನ್ವಯ ಸಭೆಗೂ ಮುನ್ನ ಬಿಜೆಪಿ ಪ್ರಮುಖರ ಸಭೆ ನಡೆದಿದ್ದು, ಸಭೆಯಲ್ಲಿ ಅತಿವೃಷ್ಟಿ ಬಗ್ಗೆ ಚರ್ಚೆಯಾಗಿದೆ. ಕಾರವಾರದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಹಲವು ಸಮಸ್ಯೆ ಉಂಟಾಗಿವೆ. ಹೀಗಾಗಿ ಪಾದಯಾತ್ರೆಗೂ ಮೊದಲು ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಬಿಜೆಪಿ ನಿಯೋಗ ರಚನೆ ಮಾಡಲಾಗಿದೆ.

ಪಾದಯಾತ್ರೆ ಬಗ್ಗೆ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪ್ರತಿಕ್ರಿಯಿಸಿ, ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕಾಗಿದೆ. ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ಹತ್ತಾರು ಸಾವಿರ ಜನ ಬರಲಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೆ ವಿರಮಿಸಲ್ಲ. ಸಿಎಂಗೆ ಗೌರವ ಇದ್ದರೆ ತಕ್ಷಣ ರಾಜೀನಾಮೆ ಕೊಡಲಿ ಎಂದು ಒತ್ತಾಯಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare3Share
Previous Post

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

Next Post

ಪ್ಯಾರಿಸ್​​ ಒಲಿಂಪಿಕ್ಸ್: ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳೆ ಮನು ಭಾಕರ್​ಗೆ ಪ್ರಧಾನಿ ಶ್ಲಾಘನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ಯಾರಿಸ್​​ ಒಲಿಂಪಿಕ್ಸ್: ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳೆ ಮನು ಭಾಕರ್​ಗೆ ಪ್ರಧಾನಿ ಶ್ಲಾಘನೆ

ಪ್ಯಾರಿಸ್​​ ಒಲಿಂಪಿಕ್ಸ್: ಭಾರತಕ್ಕೆ ಪದಕ ಗೆದ್ದ ಮೊದಲ ಮಹಿಳೆ ಮನು ಭಾಕರ್​ಗೆ ಪ್ರಧಾನಿ ಶ್ಲಾಘನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..