• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

July 28, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ

by ಪ್ರಜಾಧ್ವನಿ ನ್ಯೂಸ್
July 28, 2024
in ಉಡುಪಿ, ಕಾರವಾರ, ಕಾಸರಗೋಡು, ದಕ್ಷಿಣ ಕನ್ನಡ
0
ಅಂಕೋಲಾ ಶಿರೂರು ಭೂಕುಸಿತ: ಪತ್ತೆಯಾಗದವರ ಶೋಧ ಕಾರ್ಯಾಚರಣೆ ಕೈಬಿಟ್ಟ ಜಿಲ್ಲಾಡಳಿತ
63
SHARES
180
VIEWS
ShareShareShare

ಕಾರವಾರ: ಅಂಕೋಲಾದ ಶಿರೂರು ಭೂಕುಸಿತ  ಪ್ರಕರಣದಲ್ಲಿ  ನಾಪತ್ತೆಯಾದ 11 ಮಂದಿ ಪೈಕಿ 8 ಮಂದಿ ಮೃತದೇಹ ಸಿಕ್ಕಿದ್ದವು. ಆದರೆ, ಉಳಿದ ಮೂವರ ಶವಗಳು, 13ನೇ ದಿನದ ಕಾರ್ಯಾಚರಣೆಯಲ್ಲೂ ಸಿಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಂಡಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ನೇತೃತ್ವದಲ್ಲಿ ಭಾನುವಾರ ಹುಡುಕಾಟ ನಡೆಸಲಾಗಿದೆ. ಆದರೂ ಮೂವರ ಮೃತದೇಹ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ.

Muliya

ಜಾಹೀರಾತು

ಜುಲೈ 16 ರಂದು ಶಿರೂರು ಬಳಿ ನಡೆದ ಗುಡ್ಡಕುಸಿತ ದುರಂತದಲ್ಲಿ 11 ಮಂದಿ ನಾಪತ್ತೆಯಾಗಿದ್ದರು. ಅವರಲ್ಲಿ 8 ಮಂದಿ ಶವವಾಗಿ ಸಿಕ್ಕಿದ್ದರು. ನಾಪತ್ತೆಯಾಗಿದ್ದ ಜಗನ್ನಾಥ ನಾಯ್ಕ, ಲೋಕೇಶ, ಅರ್ಜುನ್‌‌ ಸೇರಿ ಮೂವರಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಹಲವರು ಮಣ್ಣಿನಡಿ ಸಿಲುಕಿದ್ದರು, ಇನ್ನೂ ಕೆಲವರು ಗಂಗಾವಳಿ ನದಿಗೆ ಬಿದ್ದ ಹಿನ್ನೆಲೆಯಲ್ಲಿ ನದಿಯಲ್ಲೂ ಹುಡುಕಾಟ ನಡೆಸಲಾಗುತ್ತಿದೆ.

ನೀರಿನ ವೇಗ ಹೆಚ್ಚಿರುವುದು ಹಾಗೂ ನದಿಯಲ್ಲಿರುವ ಮಣ್ಣು, ಕಲ್ಲು ಬಂಡೆ ಹಾಗೂ ಮರದ ದಿಮ್ಮಿಗಳಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಅಲ್ಲದೇ ಕಾರ್ಯಾಚರಣೆಯಲ್ಲಿ ಲಾರಿಯನ್ನು ಮೇಲಕ್ಕೆ ಎತ್ತಲೂ ಸಾಧ್ಯವಾಗಿಲ್ಲ.

ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ ಪ್ರತಿಕ್ರಿಯಿಸಿ, ನಿನ್ನೆ ಮೂರು ಹಾಗೂ ಇವತ್ತು ಒಂದು ಪಾಯಿಂಟ್‌ನಲ್ಲಿ ಹುಡುಕಾಟ ಮಾಡಲಾಗಿದೆ. ಆದರೆ ಎಲ್ಲೂ ಲಾರಿ ಸಿಕ್ಕಿಲ್ಲ, ಕಣ್ಮರೆಯಾಗಿರುವರೂ ಪತ್ತೆಯಾಗಿಲ್ಲ. ಕಾರ್ಯಾಚರಣೆ ವೇಳೆ ಕಲ್ಲು, ಮರದ ತುಂಡುಗಳು ಅಡ್ಡಿಯಾಗಿದ್ದಾಗಿ ಮುಳುಗು ತಜ್ಞ ಈಶ್ವರ್ ಮಲ್ಪೆ ತಿಳಿಸಿದ್ದಾರೆ. ನೀರಿನ ಹರಿವು ಸಹ ಹೆಚ್ಚಾಗಿರುವುದರಿಂದ ಶೋಧ ಕಾರ್ಯ ನಡೆಸಲಾಗಿಲ್ಲ. ಮುಂದಿನ ಕಾರ್ಯಾಚರಣೆ ಬಗ್ಗೆ ಜಿಲ್ಲಾ‌ ಉಸ್ತುವಾರಿ ಸಚಿವರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ತಿಳಿಸಿದ್ದಾರೆ.

ashwinistudioputtur

ಜಾಹೀರಾತು

ಕಾರ್ಯಾಚರಣೆ ಸ್ಥಗಿತ ಕುರಿತು ಶಾಸಕ ಸತೀಶ್ ಸೈಲ್ ಪ್ರತಿಕ್ರಿಯಿಸಿ, ಈಶ್ವರ ಮಲ್ಪೆ ತಂಡ ನೆನ್ನೆಯಿಂದ ಶತ ಪ್ರಯತ್ನ ಮಾಡಿದೆ. ನದಿಯ ಪರಿಸ್ಥಿತಿ ನೋಡಿ ಕಾರ್ಯಾಚರಣೆ ಸಾಧ್ಯವಿಲ್ಲ ಎಂದು ಭಾವಿಸಲಾಗಿತ್ತು. ಆದರೂ ಅವರು ನಾಲ್ಕನೇ ಪಾಯಿಂಟ್‌ನಲ್ಲಿ ಹುಡುಕಾಡಿದ್ದಾರೆ. ಇವತ್ತು ಮಣ್ಣು ಮಿಶ್ರಿತ ನೀರು ಹೆಚ್ಚಾಗಿ ಹರಿಯುತ್ತಿದ್ದ ಹಿನ್ನೆಲೆ ಹುಡುಕಾಟ ಸಾಧ್ಯವಾಗಿಲ್ಲ. ಕಣ್ಮರೆಯಾದವರ ಶೋಧಕ್ಕೆ ತಿರುಚ್ಚಿಯಲ್ಲಿ ಕ್ರೇನ್ ಇರುವ ಬೋಟ್ ಇದೆ. ಆದರೆ ಅದನ್ನು ಅಲ್ಲಿಂದ ತರಿಸಲು ತಡವಾಗಬಹುದು. ಸರ್ಕಾರದೊಂದಿಗೆ ಮಾತನಾಡಿ ಸಾಧ್ಯವಾದ ಪ್ರಯತ್ನ ಮಾಡುತ್ತೇವೆ. ಜಿಲ್ಲಾ ಉಸ್ತುವಾರಿ ಸಚಿವರ ಜತೆ ಚರ್ಚಿಸಿ ಮುಂದಿನ ಕಾರ್ಯಾಚರಣೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.

SendShare25Share
Previous Post

ಮಂಗಳೂರು-ಬೆಂಗಳೂರು ಸೋಮವಾರದಿಂದ ರೈಲು ಸಂಚಾರ ಪುನಾರಂಭ ಸಾಧ್ಯತೆ

Next Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಇಂಪ್ಯಾಕ್ಟ್, ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಓರ್ವ ಅರೆಸ್ಟ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು : ಪ್ರಜಾಧ್ವನಿ ನ್ಯೂಸ್ ಇಂಪ್ಯಾಕ್ಟ್, ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಓರ್ವ ಅರೆಸ್ಟ್

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಇಂಪ್ಯಾಕ್ಟ್, ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ : ಓರ್ವ ಅರೆಸ್ಟ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..