• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ

ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ

July 29, 2024
ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

July 30, 2026
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ

by ಪ್ರಜಾಧ್ವನಿ ನ್ಯೂಸ್
July 29, 2024
in ಕೃಷಿ, ದಕ್ಷಿಣ ಕನ್ನಡ, ಧರ್ಮಸ್ಥಳ, ಪುತ್ತೂರು, ಬೆಳ್ತಂಗಡಿ, ರಾಜ್ಯ
0
ವಿದೇಶಿ ಅಡಿಕೆ ಅಕ್ರಮ ಆಮದು; ಬೆಳೆಗಾರರಿಗೆ ಕಾದಿದೆ ಆಪತ್ತು! ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಸಚಿವ ಜಿತಿನ್‌ ಪ್ರಸಾದ್ ಉತ್ತರ
106
SHARES
303
VIEWS
ShareShareShare

ಪ್ರಸಕ್ತ ಹಣಕಾಸು ವರ್ಷದ  ಒಟ್ಟು 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಹಚ್ಚಿ 3,009 ಟನ್‌ ಅಡಿಕೆ ವಶಪಡಿಸಿಕೊಳ್ಳಲಾಗಿದೆ. ವರ್ಷದಿಂದ ವರ್ಷಕ್ಕೆ ವಿದೇಶಿ ಅಕ್ರಮ ಅಡಿಕೆ ಆಮದಿನ ‍ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯ ರಾಜ್ಯ ಸಚಿವ ಜಿತಿನ್‌ ಪ್ರಸಾದ್ ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಮೂರು ತಿಂಗಳಲ್ಲಿ 84 ವಿದೇಶಿ ಅಡಿಕೆ ಅಕ್ರಮ ಆಮದಿನ ಪ್ರಕರಣಗಳನ್ನು ಪತ್ತೆ ಆಗಿವೆ ಅಂದರೆ, ಸರಾಸರಿ, ಪ್ರತೀ ಒಂದು ದಿನ ಒಂದು ಅಕ್ರಮ ವಿದೇಶ ಅಡಿಕೆ ಕಳ್ಳಸಾಗಣಿಕೆ ಆಗುತ್ತಿದೆ ಎಂದಾಯ್ತು! ಇದು ಬಯಲಿಗೆ ಬಂದು, ವಶಪಡಿಸಿಕೊಂಡ ಅಕ್ರಮ ಪ್ರಕರಣಗಳು. ಬಯಲಿಗೆ ಬಾರದೆ ಡೀಲ್ ಆದ ಪ್ರಕರಣಗಳು ಎಷ್ಟಿರಬಹುದು? ಡ್ರೈ ಫ್ರೂಟ್ ಹೆಸರಲ್ಲಿ, ಇನ್ಯಾವುದೋ ಕಡಿಮೆ ಬೆಲೆಯ ವಸ್ತುವಿನ ಹೆಸರಲ್ಲಿ ಬಂದ ಅಕ್ರಮ ವಿದೇಶಿ ಅಡಿಕೆ ಪ್ರಕರಣಗಳು ಎಷ್ಟಿರಬಹುದು? ಈಶಾನ್ಯ ರಾಜ್ಯಗಳ ಚೆಕ್‌ಪೋಸ್ಟ್‌ಗಳಲ್ಲಿ, ನಮ್ಮಲ್ಲಿ ಅಕ್ರಮ ಮರಳು ಸಾಗಾಣಿಕೆ ರೀತಿಯಲ್ಲಿ ಆದಂತೆ, ದೇಶದ ಒಳಗೆ ಬಂದು ಉದುರುತ್ತಿರುವ ಅಕ್ರಮ ವಿದೇಶಿ ಅಡಿಕೆ ಪ್ರಕರಣಗಳು ಎಷ್ಟಿರಬಹುದು? ಅವುಗಳ ಒಟ್ಟು ತೂಕ ಎಷ್ಟು ಲಕ್ಷ ಟನ್ ಇರಬಹುದು? ಅವುಗಳ ಮೌಲ್ಯದ ಕತೆ ಏನು?

ಅಂದರೆ, 30,09,000 ಕೆ.ಜಿ! ಸರಾಸರಿ ಪ್ರತೀ ಕೆಜಿ ಅಡಿಕೆಗೆ ₹ 400 ಎಂದು ಪರಿಗಣಿಸಿದರೆ, ₹ 120 ಕೋಟಿ ಮೌಲ್ಯದ ಅಕ್ರಮ ವಿದೇಶಿ ಅಡಿಕೆ ಭಾರತಕ್ಕೆ ಸಾಗಾಣಿಕೆ ಆಗಿದೆ. ಇದು ಲೆಕ್ಕ ಸಿಕ್ಕಿದ ಅಕ್ರಮ ಅಡಿಕೆ! ಲೆಕ್ಕ ಸಿಗದೇ ಇರುವ ಅಕ್ರಮ ಅಡಿಕೆಯ ಮೌಲ್ಯ ಎಷ್ಟಿರಬಹುದು? ಖಂಡಿತವಾಗಿ ಅದು ಭಯಾನಕವಾದ ಮೊತ್ತವೇ ಆಗಿರುತ್ತದೆ. ಇಷ್ಟಕ್ಕೂ ಇದು ಮೂರು ತಿಂಗಳ ವ್ಯವಹಾರದ್ದು! ವರ್ಷ ಪೂರ್ತಿಗೆ ಎಷ್ಟಾಗಬಹುದು?

ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಇದೇ ರೀತಿ ಅಕ್ರಮವಾಗಿ ವಿದೇಶಿ ಅಡಿಕೆ ಭಾರತಕ್ಕೆ ಬರುತ್ತಿರುವ ಅಂಕಿ ಅಂಶಗಳು ಕೇಂದ್ರ ಸರಕಾರ ನಿರ್ಮಿಸಿರುವ ವ್ಯವಸ್ಥೆಯ ಒಳಗಿನ ಬಿಗಿ ಹಿಡಿತವನ್ನು ಅನುಮಾನಿಸುವಂತಿವೆ.
2020–21ರಲ್ಲಿ 278 ಪ್ರಕರಣಗಳನ್ನು ಪತ್ತೆ ಹಚ್ಚಿ 3,449 ಟನ್ ವಶಪಡಿಸಿಕೊಂಡಿದ್ದರೆ, 2021–22ರಲ್ಲಿ 260 ಪ್ರಕರಣಗಳಲ್ಲಿ 3,388 ಟನ್‌ ವಶಪಡಿಸಿಕೊಳ್ಳಲಾಗಿದೆ. 2022–23ರಲ್ಲಿ 454 ಪ್ರಕರಣಗಳಲ್ಲಿ 3,400 ಟನ್ ಅಕ್ರಮ ವಿದೇಶಿ ಅಡಿಕೆ ದೇಶದ ಒಳಗೆ ಬಂದಿದೆ. 2023–24ರಲ್ಲಿ 643 ಪ್ರಕರಣಗಳಲ್ಲಿ 12,881 ಟನ್‌ ಅಡಿಕೆ ವಶಪಡಿಸಿಕೊಂಡಿತ್ತು ಎಂದು ಕೇಂದ್ರ ಸಚಿವ ಜಿತಿನ್‌ ಪ್ರಸಾದ್ ರಾಜ್ಯಸಭೆಯಲ್ಲಿ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಅವರ ಪ್ರಶ್ನೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಇಷ್ಟೊಂದು ಅಕ್ರಮ ವಿದೇಶಿ ಅಡಿಕೆ ದೇಶದ ಒಳಗೆ ರಾಜಾರೋಷವಾಗಿ ಪ್ರತೀ ವರ್ಷವೂ ನುಗ್ಗಿ ಬರುತ್ತಿದೆ ಎಂದಾದರೆ, ದೇಶದ ಆರ್ಥಿಕ ಮತ್ತು ಭದ್ರತೆಯ ವಿಷಯದಲ್ಲೂ ಸಂಶಯ ಮತ್ತು ಭಯ ಹುಟ್ಟಿಸುತ್ತಿದೆ. ಅಡಿಕೆಯೇ ಅಕ್ರಮವಾಗಿ ಈ ಪರಿ ಬರುತ್ತಿರುವಾಗ, ಬೇರೆ ವಸ್ತುಗಳೂ ಕೂಡ ಹೀಗೇ ಬರುತ್ತಿರಬಹುದಲ್ಲವೆ? ಅವುಗಳ ಕತೆ ಏನು?
ಈ ಬಾರಿ ಕಾಫಿ, ಮೆಣಸು, ಕೋಕೊ ಬೆಲೆಗಳು ಏರಿದಂತೆ, ದೇಶೀಯ ಅಡಿಕೆಗೂ ಕ್ವಿಂಟಾಲ್‌ಗೆ ‘ಅಬ್ ಕಿ ಬಾರ್ 60,000 ಪಾರ್’ ಎಂದು ನಿರೀಕ್ಷಿಸಿದ್ದ ಅಡಿಕೆಗೆ, ಈಗ ವಿದೇಶಿ ಅಕ್ರಮ ಆಮದಿನಿಂದಾಗಿ ಅಡಿಕೆ ದರ ಇಳಿ ಮುಖವಾಗಿದೆ.

Muliya

ಜಾಹೀರಾತು

ದೇಶದೊಳಕ್ಕೆ ಬರುತ್ತಿರುವ ಅಕ್ರಮ ವಿದೇಶಿ ಅಡಿಕೆ ಸಮಸ್ಯೆ ಕೇವಲ ದೇಶೀಯ ಅಡಿಕೆ ಬೆಲೆಯ ಮೇಲೆ ಮಾತ್ರ ಪರಿಣಾಮ ಬೀರುವುದಲ್ಲ. ಸಮಸ್ಯೆಯ ಗಂಭೀರತೆ ನೋಡಿದರೆ, ಇದು ಸಮಗ್ರ ದೇಶದ ಅರ್ಥ ವ್ಯವಸ್ಥೆ ಮತ್ತು ಭದ್ರತಾವ್ಯವಸ್ಥೆಯ ಮೇಲೆ ದೊಡ್ಡ ಪರಿಣಾಮ ಬೀರಬಹುದಾದ ಪ್ರಕರಣಗಳಾಗಿ ಕಾಣುತ್ತಿವೆ.
ದಯವಿಟ್ಟು ರಾಜ್ಯದ ಎಲ್ಲ ಸಂಸದರು, ಶಾಸಕರು, ಸಚಿವರು ಈ ಅಕ್ರಮ ವಿದೇಶಿ ಅಡಿಕೆ ಸಾಗಾಣಿಕೆ ಬಗ್ಗೆ ಪರಿಣಾಮಕಾರಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮುಂದಾಗಲಿ.

ashwinistudioputtur

ಜಾಹೀರಾತು

SendShare42Share
Previous Post

ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಹೊಸ ರಾಜಕೀಯ ಪಕ್ಷ ಘೋಷಣೆ

Next Post

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..