• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

July 29, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 29, 2024
in ದಕ್ಷಿಣ ಕನ್ನಡ, ರಾಜ್ಯ
0
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ
17
SHARES
48
VIEWS
ShareShareShare

ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್ ಹಾಗೂ ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರನ್ನು ಒಳಗೊಂಡ ದಕ್ಷಿಣ ಕನ್ನಡದ ನಿಯೋಗ ಜು.27 ರಂದು ಮಂಗಳೂರಿನಲ್ಲಿ ಮನವಿ ಮಾಡಿದೆ.

ಸಂವಿಧಾನ ಆಶಯ ಮತ್ತು ಗುರಿಯನ್ನು ವಿವರಿಸುವ ಸಂವಿಧಾನದ ಮುಕುಟದಂತಿರುವ ಸಂವಿಧಾನ ಪೀಠಿಕೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಕಡೆಗಳಲ್ಲೂ ಅಳವಡಿಸಬೇಕು, ಇದರಿಂದಾಗಿ ಸಂವಿಧಾನದ ಜಾಗೃತಿ ಮೂಡಿಸಿದಂತಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಪತ್ರಕರ್ತ ಸಿಶೇ ಕಜೆಮಾರ್, ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಶೇಷಪ್ಪ ಬೆದ್ರಕಾಡ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಬಡಗನ್ನೂರು ಅವರನ್ನು ಒಳಗೊಂಡ ನಿಯೋಗ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಪರ ಜಿಲ್ಲಾ ಅಪರ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಮಂಗಳೂರು ಮಹಾನಗರಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಉಪಸ್ಥಿತರಿದ್ದರು.

Muliya

ಜಾಹೀರಾತು

ಶೀಘ್ರದಲ್ಲೇ ಆದೇಶ: ಯು.ಟಿ.ಖಾದರ್
ಮನವಿ ಬಗ್ಗೆ ಪೂರಕ ಸ್ಪಂದನೆ ನೀಡಿದ ಸಭಾಧ್ಯಕ್ಷ ಯು.ಟಿ ಖಾದರ್‌ರವರು ಇದೊಂದು ಬಹಳ ಒಳ್ಳೆಯ ವಿಷಯವಾಗಿದೆ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಸಂವಿಧಾನದ ಪೀಠಿಕೆಯನ್ನು ಪ್ರತಿ ಸರಕಾರಿ ಕಛೇರಿ ಸೇರಿದಂತೆ ಶಾಲೆ, ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅಳವಡಿಸುವ ಮೂಲಕ ಸಂವಿಧಾನಕ್ಕೆ ಉನ್ನತ ಮಟ್ಟದಲ್ಲಿ ಗೌರವ ನೀಡಿದಂತೆ ಆಗುತ್ತದೆ. ಈ ಬಗ್ಗೆ ನಾನು ಕೂಡಲೇ ಕ್ರಮ ವಹಿಸುತ್ತೇನೆ ಮತ್ತು ನೋಟೀಸ್ ನೀಡುವ ಬಗ್ಗೆಯೂ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಮನವಿ
ಇದೇ ಮನವಿಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರವರಿಗೂ ಜು.28 ರಂದು ಪುತ್ತೂರು ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರು ಸಲ್ಲಿಸಿದರು. ಮನವಿಗೆ ಸ್ಪಂದನೆ ನೀಡಿದ ಐವನ್ ಡಿ’ಸೋಜಾರವರು ಇದೊಂದು ಬಹಳ ಉತ್ತಮ ಮನವಿಯಾಗಿದೆ. ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ನಾವೆಲ್ಲರೂ ಪ್ರತಿನಿತ್ಯ ಗೌರವ ಕೊಡಬೇಕು ಈ ನಿಟ್ಟಿನಲ್ಲಿ ಸಂವಿಧಾನ ಪೀಠಿಕೆ ಮತ್ತು ಅಂಬೇಡ್ಕರ್ ಭಾವಚಿತ್ರ ಎಲ್ಲಾ ಕಡೆಗಳಲ್ಲಿ ಕಡ್ಡಾಯವಾಗಬೇಕು ಈ ಬಗ್ಗೆ ನಾನು ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ashwinistudioputtur

ಜಾಹೀರಾತು

ಸರಕಾರ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಕ್ರಾಂತಿಕಾರಿಕ ಬದಲಾವಣೆಯನ್ನು ಜಾರಿಗೆ ತಂದಿದ್ದು ಒಂದು ವೇಳೆ ಸಂವಿಧಾನದ ಪ್ರಸ್ತಾವನೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣವನ್ನು ಕಡ್ಡಾಯಗೊಳಿಸಿದಲ್ಲಿ ಅದು ಒಂದು ಬಹುಮುಖ್ಯ ಕ್ರಾಂತಿಕಾರಕ ಬದಲಾವಣೆಯನ್ನು ಉಂಟು ಮಾಡಬಹುದಾಗಿದ್ದು ಇಂತಹ ಕಾರ್ಯಕ್ರಮವನ್ನು ನವೆಂಬರ್ ತಿಂಗಳ ೨೬ ನೇ ದಿನ ಸಂವಿಧಾನ ದಿನ ಆಚರಣೆಯ ಸಂದರ್ಭದಲ್ಲಿ ರಾಜ್ಯಾದಾದ್ಯಂತ ಅನಾವರಣ ಮಾಡಲು ಅಧಿಸೂಚನೆ ಹೊರಡಿಸಿದ್ದಲ್ಲಿ ರಾಜ್ಯದಲ್ಲಿ ಸಂವಿಧಾನದ ಕುರಿತು ಇನ್ನಷ್ಟು ಜಾಗೃತಿಯನ್ನು ಮೂಡಿಸಿದಂತಾಗುತ್ತದೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ರವರಿಗೆ ವಿಶೇಷ ಗೌರವವನ್ನು ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮ ರಾಜ್ಯವು ಪಾತ್ರವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ಈ ವಿಚಾರವನ್ನು ತಾವುಗಳು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಸಂಬಂಧಪಟ್ಟ ಇಲಾಖೆಯವರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಮಾಡಲು ಕ್ರಮ ವಹಿಸುವಂತೆ ತಮ್ಮಲ್ಲಿ ಈ ಮೂಲಕ ಕೋರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

SendShare7Share
Previous Post

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

Next Post

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..