• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

July 29, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ

by ಪ್ರಜಾಧ್ವನಿ ನ್ಯೂಸ್
July 29, 2024
in ದಕ್ಷಿಣ ಕನ್ನಡ, ರಾಜ್ಯ
0
ಪುತ್ತೂರು: ಸರಕಾರಿ ಕಛೇರಿ, ಶಾಲಾ, ಕಾಲೇಜು, ಸಂಘ ಸಂಸ್ಥೆಗಳಲ್ಲಿ ಸಂವಿಧಾನ ಪೀಠಿಕೆ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ-ಸ್ಪೀಕರ್ ಯು.ಟಿ ಖಾದರ್‌ ಮತ್ತು ಐವನ್ ಡಿ’ಸೋಜಾರಿಗೆ ಮನವಿ
17
SHARES
48
VIEWS
ShareShareShare

ಪುತ್ತೂರು: ಭಾರತೀಯ ಸಂವಿಧಾನ ಪೀಠಿಕೆ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಸರಕಾರಿ ಕಛೇರಿ, ಅರೆ ಸರಕಾರಿ ಕಛೇರಿ, ಶಾಲೆ, ಕಾಲೇಜು, ನ್ಯಾಯಾಲಯ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುವಂತೆ ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಅವರಿಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಗಳ ಸಂಚಾಲಕ ರೆ.ವಿಜಯ ಹಾರ್ವಿನ್ ಹಾಗೂ ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರನ್ನು ಒಳಗೊಂಡ ದಕ್ಷಿಣ ಕನ್ನಡದ ನಿಯೋಗ ಜು.27 ರಂದು ಮಂಗಳೂರಿನಲ್ಲಿ ಮನವಿ ಮಾಡಿದೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ಸಂವಿಧಾನ ಆಶಯ ಮತ್ತು ಗುರಿಯನ್ನು ವಿವರಿಸುವ ಸಂವಿಧಾನದ ಮುಕುಟದಂತಿರುವ ಸಂವಿಧಾನ ಪೀಠಿಕೆ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರವನ್ನು ಎಲ್ಲಾ ಕಡೆಗಳಲ್ಲೂ ಅಳವಡಿಸಬೇಕು, ಇದರಿಂದಾಗಿ ಸಂವಿಧಾನದ ಜಾಗೃತಿ ಮೂಡಿಸಿದಂತಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿಯಲ್ಲಿ ತಿಳಿಸಲಾಗಿದೆ. ಪತ್ರಕರ್ತ ಸಿಶೇ ಕಜೆಮಾರ್, ಜಿಲ್ಲಾ ದಲಿತ ಸೇವಾ ಸಮಿತಿ ವಿಟ್ಲ ಇದರ ಸ್ಥಾಪಕ ಅಧ್ಯಕ್ಷ ಶೇಷಪ್ಪ ಬೆದ್ರಕಾಡ್, ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಮಣ್ಣ ಪಿಲಿಂಜ, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ಬಡಗನ್ನೂರು ಅವರನ್ನು ಒಳಗೊಂಡ ನಿಯೋಗ ಮನವಿ ಸಲ್ಲಿಸಿದೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಪರ ಜಿಲ್ಲಾ ಅಪರ ಸರ್ಕಾರಿ ವಕೀಲರಾದ ಮನೋರಾಜ್ ರಾಜೀವ, ಮಂಗಳೂರು ಮಹಾನಗರಪಾಲಿಕೆ ವಿಪಕ್ಷ ನಾಯಕ ಪ್ರವೀಣ್‌ಚಂದ್ರ ಆಳ್ವ ಉಪಸ್ಥಿತರಿದ್ದರು.

ಶೀಘ್ರದಲ್ಲೇ ಆದೇಶ: ಯು.ಟಿ.ಖಾದರ್
ಮನವಿ ಬಗ್ಗೆ ಪೂರಕ ಸ್ಪಂದನೆ ನೀಡಿದ ಸಭಾಧ್ಯಕ್ಷ ಯು.ಟಿ ಖಾದರ್‌ರವರು ಇದೊಂದು ಬಹಳ ಒಳ್ಳೆಯ ವಿಷಯವಾಗಿದೆ. ಅಂಬೇಡ್ಕರ್ ಭಾವಚಿತ್ರದೊಂದಿಗೆ ಸಂವಿಧಾನದ ಪೀಠಿಕೆಯನ್ನು ಪ್ರತಿ ಸರಕಾರಿ ಕಛೇರಿ ಸೇರಿದಂತೆ ಶಾಲೆ, ಕಾಲೇಜುಗಳಲ್ಲಿ, ಸಂಘ ಸಂಸ್ಥೆಗಳಲ್ಲಿ ಅಳವಡಿಸುವ ಮೂಲಕ ಸಂವಿಧಾನಕ್ಕೆ ಉನ್ನತ ಮಟ್ಟದಲ್ಲಿ ಗೌರವ ನೀಡಿದಂತೆ ಆಗುತ್ತದೆ. ಈ ಬಗ್ಗೆ ನಾನು ಕೂಡಲೇ ಕ್ರಮ ವಹಿಸುತ್ತೇನೆ ಮತ್ತು ನೋಟೀಸ್ ನೀಡುವ ಬಗ್ಗೆಯೂ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.

Muliya

ಜಾಹೀರಾತು

ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರಿಗೆ ಮನವಿ
ಇದೇ ಮನವಿಯನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾರವರಿಗೂ ಜು.28 ರಂದು ಪುತ್ತೂರು ಸ್ವರ ಮಾಧುರ್ಯ ಸಂಗೀತ ಬಳಗದ ಸಲಹೆಗಾರ ಜನಾರ್ದನ್ ಬಿ.ರವರು ಸಲ್ಲಿಸಿದರು. ಮನವಿಗೆ ಸ್ಪಂದನೆ ನೀಡಿದ ಐವನ್ ಡಿ’ಸೋಜಾರವರು ಇದೊಂದು ಬಹಳ ಉತ್ತಮ ಮನವಿಯಾಗಿದೆ. ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್‌ರವರಿಗೆ ನಾವೆಲ್ಲರೂ ಪ್ರತಿನಿತ್ಯ ಗೌರವ ಕೊಡಬೇಕು ಈ ನಿಟ್ಟಿನಲ್ಲಿ ಸಂವಿಧಾನ ಪೀಠಿಕೆ ಮತ್ತು ಅಂಬೇಡ್ಕರ್ ಭಾವಚಿತ್ರ ಎಲ್ಲಾ ಕಡೆಗಳಲ್ಲಿ ಕಡ್ಡಾಯವಾಗಬೇಕು ಈ ಬಗ್ಗೆ ನಾನು ಕ್ರಮ ವಹಿಸುತ್ತೇನೆ ಎಂದು ತಿಳಿಸಿದರು.

ಸರಕಾರ ಈಗಾಗಲೇ ಹಲವಾರು ಯೋಜನೆಗಳ ಮೂಲಕ ಕ್ರಾಂತಿಕಾರಿಕ ಬದಲಾವಣೆಯನ್ನು ಜಾರಿಗೆ ತಂದಿದ್ದು ಒಂದು ವೇಳೆ ಸಂವಿಧಾನದ ಪ್ರಸ್ತಾವನೆ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅನಾವರಣವನ್ನು ಕಡ್ಡಾಯಗೊಳಿಸಿದಲ್ಲಿ ಅದು ಒಂದು ಬಹುಮುಖ್ಯ ಕ್ರಾಂತಿಕಾರಕ ಬದಲಾವಣೆಯನ್ನು ಉಂಟು ಮಾಡಬಹುದಾಗಿದ್ದು ಇಂತಹ ಕಾರ್ಯಕ್ರಮವನ್ನು ನವೆಂಬರ್ ತಿಂಗಳ ೨೬ ನೇ ದಿನ ಸಂವಿಧಾನ ದಿನ ಆಚರಣೆಯ ಸಂದರ್ಭದಲ್ಲಿ ರಾಜ್ಯಾದಾದ್ಯಂತ ಅನಾವರಣ ಮಾಡಲು ಅಧಿಸೂಚನೆ ಹೊರಡಿಸಿದ್ದಲ್ಲಿ ರಾಜ್ಯದಲ್ಲಿ ಸಂವಿಧಾನದ ಕುರಿತು ಇನ್ನಷ್ಟು ಜಾಗೃತಿಯನ್ನು ಮೂಡಿಸಿದಂತಾಗುತ್ತದೆ ಮತ್ತು ಡಾ.ಬಿ.ಆರ್ ಅಂಬೇಡ್ಕರ್ ರವರಿಗೆ ವಿಶೇಷ ಗೌರವವನ್ನು ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ನಮ್ಮ ರಾಜ್ಯವು ಪಾತ್ರವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ ಎಂಬುದು ನಮ್ಮೆಲ್ಲರ ಅಭಿಪ್ರಾಯವಾಗಿದೆ. ಈ ವಿಚಾರವನ್ನು ತಾವುಗಳು ಮುಖ್ಯಮಂತ್ರಿಗಳಿಗೆ ಪತ್ರವನ್ನು ಬರೆದು ಸಂಬಂಧಪಟ್ಟ ಇಲಾಖೆಯವರಿಗೆ ಸೂಕ್ತ ಮಾರ್ಗದರ್ಶನ ನೀಡುವಂತೆ ಮಾಡಲು ಕ್ರಮ ವಹಿಸುವಂತೆ ತಮ್ಮಲ್ಲಿ ಈ ಮೂಲಕ ಕೋರಲಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

Poorna squash

ಜಾಹೀರಾತು

Keshari Durga

ಜಾಹೀರಾತು

camera center ad

ಜಾಹೀರಾತು

SendShare7Share
Previous Post

ದಕ್ಷಿಣ ‌ಕನ್ನಡ: ಉತ್ತರ ಕನ್ನಡದಿಂದ ಐವರು ಪಿ‌ ಎಸ್‌ ಐ ದಕ್ಷಿಣ ಕನ್ನಡಕ್ಕೆ ‌ವರ್ಗಾವಣೆ

Next Post

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

ದೇವರನಾಡು ಕೇರಳದಲ್ಲಿ ಭೀಕರ ಭೂ ಕುಸಿತ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ಮತ್ತಷ್ಟು ಮಂದಿ ಸಿಲುಕಿರುವ ಭೀತಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..