• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

July 30, 2024
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

June 12, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

June 11, 2026
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜ್ಯೋತಿಷ್ಯ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

by ಪ್ರಜಾಧ್ವನಿ ನ್ಯೂಸ್
July 30, 2024
in ಜ್ಯೋತಿಷ್ಯ, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ
243
SHARES
693
VIEWS
ShareShareShare

ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ashwinistudioputtur

ಜಾಹೀರಾತು

ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ. ಕೇವಲ ಭಾರತದಲ್ಲಿ ಮಾತ್ರವೇ ಅಲ್ಲ. ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ. ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಳೆ ಅಮಾವಾಸ್ಯೆಯವರೆಗೆ ಒಂದು ಭಾಗಕ್ಕೆ ನಿಲ್ಲುತ್ತೆ ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ಸ್ವಾಮೀಜಿ ಹೇಳಿದ್ದಾರೆ.

Muliya

ಜಾಹೀರಾತು

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಬದಲಾವಣೆ ವಿಚಾರಕ್ಕೆ “ಸನ್ಯಾಸಿ ಬೇಡನ” ಕಥೆ ಹೇಳಿದ್ದಾರೆ. ಒಬ್ಬ ಸನ್ಯಾಸಿ ತಪ್ಪಿಸಿಗೆ ಕುಳಿತಿದ್ದನಂತೆ, ಆಗ ಒಬ್ಬ ಬೇಡ ಬೇಟೆಗೆ ಜಿಂಕೆಯನ್ನ ಓಡಿಸಿಕೊಂಡು ಬಂದ. ಸ್ವಾಮೀಜಿ‌ ಮುಂದೆ ಜಿಂಕೆ ಹೋಯಿತಂತೆ ಆಗ ಸ್ವಾಮೀಜಿಯನ್ನ ಜಿಂಕೆ ಹೋಯಿತಾ ಅಂತ ಬೇಡ ಕೇಳಿದ್ದ. ಆಗ ಸನ್ಯಾಸಿ ಹೋಯಿತು ಅಂತಾ  ಹೇಳಿದ್ದಾರೆ. ಕೊಂದ ಪಾಪ ತಟ್ಟುತ್ತೆ, ಇಲ್ಲ ಅಂತಾ ಹೇಳಿದರೆ ಸುಳ್ಳು ಹೇಳಿದ ಪಾಪವೂ ತಟ್ಟುತ್ತೆ. ಹೀಗಿದ್ದಾಗ ಯಾವುದು ನೋಡ್ತು ಅದಕ್ಕೆ ಮಾತು ಬರಲ್ಲ, ಯಾವ್ದು ಮಾತನಾಡ್ತು ಅದಕ್ಕೆ ಮಾತನಾಡಕ್ಕೆ ಬರಲ್ಲ ಎಂದು ಸನ್ಯಾಸಿ ಹೇಳಿದ್ದ. ಕಣ್ಣು ನೋಡ್ತು ಕಣ್ಣಿಗೆ ಮಾತು ಬರಲ್ಲ, ನಾಲಿಗೆ ಮಾತಾಡ್ತು ಆದರೆ ಅದು ನೋಡಲಿಲ್ಲ ಎಂದು ಮಾರ್ಮಿಕವಾಗಿ ಕೋಡಿಮಠ ಸ್ವಾಮೀಜಿ ಹೇಳಿದ್ದಾರೆ.

Keshari Durga

ಜಾಹೀರಾತು

ಕಳೆದ ಇಪ್ಪತ್ತು ದಿನಗಳ ಹಿಂದೆ ಲೋಕಸಭಾ ಚುನಾವಣೆ ಕುರಿತಾಗಿ ಮಹಾಭಾರತದ ಸನ್ನಿವೇಶವನ್ನೂ ಧಾರವಾಡದಲ್ಲಿ ನಾನು ಹೇಳಿದ್ದೆ ಎಂದು ತಿಳಿಸಿದ್ದಾರೆ. ಅದರಲ್ಲಿ ಅಭಿಮನ್ಯುನನ್ನು ಎಲ್ಲರೂ ಕೂಡಿ ಮೋಸದಲ್ಲಿ ಕೊಲ್ಲುತ್ತಾರೆ ಎಂದು ಹೇಳಿದ್ದಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ ಅನೋ ಕಾರಣಕ್ಕೆ ಭೀಮ ಗೆದ್ದ ದುರ್ಯೋಧನ ಸೋತ. ಆದರೆ ಇಲ್ಲಿ ಕೃಷ್ಣ ಇಲ್ಲ, ದುರ್ಯೋಧನ ಗೆಲ್ತಾನೆ ಭೀಮ‌ ಸೋಲ್ತಾನೆ ಎಂದು ಸ್ವಾಮೀಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸದ್ಯಕ್ಕೆ ಏನು ತೊಂದರೆ ಕಾಣ್ತಿಲ್ಲ ಎಂದ ಸ್ವಾಮೀಜಿ ಹೇಳಿದ್ದಾರೆ. ಮುಂದೆ ತೊಂದರೆ ಆಗುತ್ತಾ ಎಂಬ ವಿಚಾರಕ್ಕೆ ಮತ್ತೊಮ್ಮೆ “ಬೇಡ ಸನ್ಯಾಸಿ” ಕಥೆಯನ್ನು ಅವರು ಹೇಳಿದ್ದಾರೆ. ಏನಾದರೂ ಹೇಳಿದ್ರೆ ಮುಂದೆ ಓಡಾಡದ ಹಾಗೆ ಮಾಡಿ ಬಿಡುತ್ತೀರಾ ಎಂದು ಹಾಸ್ಯ ಚಟಕಿ ಹಾರಿಸಿದ್ದಾರೆ.

ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು‌ ಮತ ನೀಡಿತ್ತಿಲ್ಲ, ಎಲ್ಲಿಯವರೆಗೆ ಮತ ಮಾರಾಟ ಮಾಡಿಕೊಳ್ಳುತ್ತಾರೆ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತದೆ. ಹಿಂದಿನ‌ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ ಎಂದಿದ್ದಾರೆ.

ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕುತ್ತಾನೋ ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ ಎಂದ ಸ್ವಾಮೀಜಿ ಹೇಳಿದ್ದಾರೆ. ಬರುವ ದಿನಗಳಲ್ಲಿ ರೋಗ ರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತೆ, ಅಲ್ಪಾಯಸ್ಸು ಕಡಿಮೆ ಆಗುತ್ತೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದ್ದಾವೆ, ಬಿಳುಪು ಕಪ್ಪುಇದ್ದರೆ ಓರೆ ಮಾಡಿದಾಗ ಕಪ್ಪು ಜಾಸ್ತಿ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

SendShare97Share
Previous Post

ವಯನಾಡು ಭೂಕುಸಿತದ ಭೀಕರತೆ ಸಾವಿನ ಸಂಖ್ಯೆ 89, ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

Next Post

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..