• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

July 31, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

by ಪ್ರಜಾಧ್ವನಿ ನ್ಯೂಸ್
July 31, 2024
in ಅಂತರರಾಜ್ಯ, ರಾಜ್ಯ
0
ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ
91
SHARES
259
VIEWS
ShareShareShare

ಕೇರಳದ ವಯನಾಡು ಭೀಕರ ಭೂ ಕುಸಿತಕ್ಕೆ ಸಾಕ್ಷಿಯಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಹೊತ್ತಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಪರಿಸರ ತಜ್ಞ ಮಾಧವ ಗಾಡ್ಗೀಳ್‌ ನೇತೃತ್ವದ ತಜ್ಞರು ನೀಡಿದ್ದ ವರದಿ ಮತ್ತೆ ಮುನ್ನೆಲೆಗೆ ಬಂದಿದೆ.

13 ವರ್ಷಗಳ ಹಿಂದೆ ಅಂದರೆ 2011ರ ಆಗಸ್ಟ್‌ನಲ್ಲಿ ಮಾಧವ ಗಾಡ್ಗೀಳ್‌ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ (ಡಬ್ಲ್ಯೂಜಿಇಇಪಿ) ವರದಿಯೊಂದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಇದರಲ್ಲಿ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ನಡೆಸುತ್ತಿರುವ ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಿತ್ತು.

ಇದೀಗ ಮಗದೊಂದು ಭೂಕುಸಿತಕ್ಕೆ ಕೇರಳ ಸಾಕ್ಷಿಯಾಗುವುದರೊಂದಿಗೆ ಈ ವರದಿ ಮತ್ತೆ ಸುದ್ದಿ ಕೇಂದ್ರಕ್ಕೆ ಬಂದಿದೆ. ಅದರಲ್ಲೂ ಗಾಡ್ಗೀಳ್‌ ವರದಿ ಈಗ ಭೂಕುಸಿತ ಸಂಭವಿಸಿರುವ ಮೇಪ್ಪಾಡಿಯಲ್ಲಿ ನಡೆಯುತ್ತಿದ್ದ ಪರಿಸರ ವಿರೋಧಿ ಚಟುವಟಿಕೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿತ್ತು.

ಮೆಪ್ಪಾಡಿ ವೈಥಿರಿ ತಾಲೂಕಿನಲ್ಲಿ ಬರುತ್ತದೆ. ಮಂಗಳವಾರದ ಇಲ್ಲಿನ ಗ್ರಾಮಗಳಾದ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಮಾರಣಾಂತಿಕ ಭೂಕುಸಿತ ಸಂಭವಿಸಿದ್ದು, ಸಮಿತಿಯು ಗುರುತಿಸಿದ್ದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಇದು ಕೂಡ ಒಂದಾಗಿತ್ತು.

ಆದರೆ, ಇಂಥಹದ್ದೊಂದು ಸ್ಪಷ್ಟ ವರದಿ ನೀಡಿದ್ದರೂ ಕೇರಳ ಮತ್ತು ಕೇಂದ್ರ ಸರ್ಕಾರಗಳು ಇದನ್ನು ಜಾರಿ ಮಾಡುವ ಗೋಜಿಗೆ ಹೋಗಿರಲಿಲ್ಲ. ಇದರ ಬದಲಿಗೆ ವರದಿ ನೀಡಿದ್ದ ಪ್ರಸ್ತಾವನೆಗಳನ್ನು ಮತ್ತಷ್ಟು ದುರ್ಬಲಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದವು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಇರುವ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಿತ್ತು. ಇದರಲ್ಲಿ ಇಎಸ್‌ಝಡ್‌ – I ಮತ್ತು ಇಎಸ್‌ಝಡ್‌ – II ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ನಿರ್ಮಾಣ ಚಟುವಟಿಕೆಗಳನ್ನು ನಡೆಸಬಾರದು ಎಂದು ಸ್ಪಷ್ಟವಾಗಿ ಸೂಚಿಸಿತ್ತು.

“ನಾವು ಇಎಸ್‌ಝಡ್‌ Iರಲ್ಲಿ ಕಲ್ಲು ಗಣಿಗಾರಿಕೆ ಮತ್ತು ಕೆಂಪು ವರ್ಗದ (ರೆಡ್‌ ಕ್ಯಾಟಗರಿ) ಕೈಗಾರಿಕೆಗಳಿಗೆ ಅವಕಾಶ ನೀಡಲೇಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿ ಇರಬೇಕು ಎಂದೂ ಹೇಳಿದ್ದವು. ಆದರೆ, ನಂತರ ಸರ್ಕಾರ ಇದನ್ನು 50 ಮೀಟರ್‌ಗೆ ಇಳಿಸಿತು,” ಎಂದು ಈ ತಜ್ಞರ ತಂಡದಲ್ಲಿದ್ದ ಸದಸ್ಯ ಪರಿಸರವಾದಿ ವಿಎಸ್ ವಿಜಯನ್  ತಿಳಿಸಿದ್ದಾರೆ.

ಮುಂದೆ ಮಾಧವ ಗಾಡ್ಗೀಳ್‌ ವರದಿಯನ್ನೇ ತಳ್ಳಿ ಹಾಕಿದ ಕೇಂದ್ರ ಸರ್ಕಾರ ಕಸ್ತೂರಿರಂಗನ್‌ ನೇತೃತ್ವದಲ್ಲಿ ಹೊಸ ಸಮಿತಿಯನ್ನು ರಚಿಸಿತು. ಮಾಧವ ಗಾಡ್ಗೀಳ್‌ ಇಡೀ ಪಶ್ಚಿಮ ಘಟ್ಟವನ್ನೇ ಪರಿಸರ ಸೂಕ್ಷ್ಮ ವಲಯದ ಎಂದು ಘೋಷಿಸುವಂತೆ ಸಲಹೆ ನೀಡಿದ್ದರೆ, ಕಸ್ತೂರಿರಂಗನ್‌ ಸಮಿತಿ ಈ ವ್ಯಾಪ್ತಿಯನ್ನು ಪಶ್ಚಿಮ ಘಟ್ಟದ ಶೇ. 37ರಷ್ಟು ಭಾಗಗಳಿಗೆ ಇಳಿಸಿತು

Muliya

ಜಾಹೀರಾತು

8722552464 Astrloger

ಜಾಹೀರಾತು

ಅತ್ತ ಉಮ್ಮನ್‌ ಚಾಂಡಿ ಸರಕಾರವೂ ಗಾಡ್ಗೀಳ್‌ ವರದಿಗೆ ವಿರೋಧ ವ್ಯಕ್ತಪಡಿಸಿ ಉಮ್ಮನ್‌ ವಿ ಉಮ್ಮನ್‌ ನೇತೃತ್ವದ ಇನ್ನೊಂದು ಸಮಿತಿ ರಚಿಸಿತು. ಆ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಪಿಟಿ ಥೋಮಸ್‌ ಇದನ್ನು ಕಟುವಾಗಿ ವಿರೋಧಿಸಿದ್ದಲ್ಲದೆ ಗಾಡ್ಗೀಳ್‌ ವರದಿಯ ಜಾರಿಗೆ ಒತ್ತಾಯಿಸಿದ್ದರು.

“ಆದರೆ ನಂತರ ಬಂದ ಸರಕಾರ ಒಂದೊಂದಾಗಿ ನಿಯಮಗಳನ್ನು ಸಡಿಲ ಮಾಡುತ್ತಾ ಬಂದವು. ವಿಶೇಷವೆಂದರೆ ಈ ರೀತಿ ಭೂ ಕುಸಿತಗಳಿಗೆ ಗುರಿಯಾಗುವ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಕಟ್ಟಡ ನಿರ್ಮಾಣವನ್ನು ಸರಕಾರ ಸಕ್ರಮ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಈ ಮಳೆ ಸುರಿದಿದೆ,” ಎಂದು ಥೋಮಸ್‌ ಹೇಳಿದ್ದಾರೆ. ಇದು ಸರಕಾರಗಳ ಬದ್ಧತೆಯನ್ನು ತೋರಿಸುತ್ತಿದೆ.

ಮಾಧವ ಗಾಡ್ಗೀಳ್‌ ವರದಿ ಪ್ರಕಾರ ಪರಿಸರ ಸೂಕ್ಷ್ಮ ವಲಯಗಳ ಪಟ್ಟಿಯಲ್ಲಿ ಮಂಡಕೋಲ್, ಪಣತ್ತಡಿ, ಪೈತಲ್ಮಲ, ಬ್ರಹ್ಮಗಿರಿ – ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಟಿಯಾಡಿ, ನಿಲಂಬೂರ್ – ಮೇಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಾಂಬಲಂ, ಸಿರುವಣಿ, ನೆಲ್ಲಿಯಂಪತಿ, ಪೀಚಿ – ವಝನಿ, ಅತಿರಪಿಲ್ಲಿ – ವಜಚಲ್, ಪೂಯಂಕುಟ್ಟಿ – ಮುನ್ನಾರ್, ಕಾರ್ಡಮಮ್‌ ಹಿಲ್ಸ್‌, ಪೆರಿಯಾರ್, ಕುಲತುಪುಳ, ಅಗಸ್ತ್ಯ ಮಾಲಾ ಹೆಸರಿದ್ದವು.

ಮಾಧವ ಗಾಡ್ಗೀಳ್‌ ವರದಿ ಪ್ರಕಾರ ವಯನಾಡ್‌ನ ವೈಥಿರಿ, ಮಾನಂತವಾಡಿ ಹಾಗೂ ಸುಲ್ತಾನ್‌ ಬತ್ತೇರಿ ಇಎಸ್‌ಝಡ್‌ Iರ ವ್ಯಾಪ್ತಿಗೆ ಬಂದರೆ, ಮಲಪ್ಪುರಂನ ಪೆರಿಂತಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಇಎಸ್‌ಝಡ್‌ IIರ ವ್ಯಾಪ್ತಿಗೆ ಬರುತ್ತವೆ..

SendShare36Share
Previous Post

ವಯನಾಡು ಭೂ ಕುಸಿತ ಸಂತ್ರಸ್ತರಿಗೆ ತುರ್ತು ಸ್ಪಂದಿಸಲು ವಯನಾಡು ಸಂಸದ ರಾಹುಲ್ ಗಾಂಧಿ ಕರೆ.

Next Post

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..