• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

July 31, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

by ಪ್ರಜಾಧ್ವನಿ ನ್ಯೂಸ್
July 31, 2024
in ಕಡಬ, ಕೃಷಿ, ಕ್ರೈಮ್, ದಕ್ಷಿಣ ಕನ್ನಡ, ಪುತ್ತೂರು, ಬೆಳ್ಳಾರೆ, ರಾಜ್ಯ, ಸುಬ್ರಹ್ಮಣ್ಯ, ಸುಳ್ಯ
0
ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?
193
SHARES
551
VIEWS
ShareShareShare

ಕಡಬ: ಕುಮಾರಧಾರ ನದಿಯಲ್ಲಿ ತೇಲಿ ಬಂದ ಆನೆ ಮೃತ ದೇಹವನ್ನು ಎಲ್ಲಿ ದಫನ ಮಾಡಲಾಗಿದೆ…..!?

ashwinistudioputtur

ಜಾಹೀರಾತು

8722552464 Astrloger

ಜಾಹೀರಾತು

ಜನರಿಗಿದೆ ಸಂದೇಹದ ಪ್ರಶ್ನೆ ಉತ್ತರಿಸಬೇಕಾಗಿದೆ ಅರಣ್ಯ ಇಲಾಖೆ…!?

ಎಡೆಬಿಡದೇ ಸುರಿದ ಮಳಗೆ ಜುಲೈ 15 ರಂದು ಕುಮಾರಧಾರ ನದಿಯಲ್ಲಿ ರಾತ್ರಿ ಆನೆ ಮೃತ ದೇಹ ಪತ್ತೆಯಾದ ಬಗ್ಗೆ ಸಚಿತ್ರ ವರದಿಗಳಾಗಿದ್ದವು ಈ ಬಗ್ಗೆ ಆನೆ ಮೃತ ದೇಹಕ್ಕಾಗಿ ಅರಣ್ಯ ಇಲಾಖೆಯು ಹುಡುಕಾಟ ನಡೆಸಿದ್ದರು ಪತ್ತೆಯಾಗಿಲ್ಲ. ಹಾಗಾದರೆ ‌ಆನೆ ದೇಹ‌‌ ಏನಾಗಿದೆ..? ಆನೆಯ ಮೃತದೇಹದ ಪತ್ತೆಯಾಗಿದೆಯೋ….? ಎಲ್ಲಿ ಧಪನ ಮಾಡಿದ್ದಾರೆ ಎಂಬ ಬಹುದೊಡ್ಡ ಪ್ರಶ್ನೆಯಾಗಿದ್ದು ಇದಕ್ಕೆ ಉತ್ತರ ಬೇಕಾಗಿದೆ.

ಬಿಸಿಲೆ ಘಾಟ್ ಮೂಲಕ ಸುರಿದ ಮಳೆಯಿಂದ ನದಿಯಲ್ಲಿ ಏರಿಕೆಯಿದ್ದ ನೀರಿನ ಪ್ರವಾಹದಿಂದ ಆನೆ ಕೊಚ್ಚಿಕೊಂಡು ಬಂದಿರಬಹುದು ಎಂದು ಅಂದಾಜಿಸಲಾಗಿದೆಯಾದರು ಸಹ ಆನೆ ಮೃತದೇಹ ಪತ್ತೆಯಾಗಿಲ್ಲ. ಯಾರಿಗಾದರೂ ಸಿಕ್ಕಿ ದಂತಕ್ಕಾಗಿ ಹೊಳೆ ಬದಿಯಲ್ಲಿ ದಫನ ಮಾಡಿರಬಹುದೇ….? ಅಥವಾ ಹೊಳೆಯಲ್ಲಿಯೇ ತೇಲಿ ಹೋಗಿದೇಯೇ ಎಂಬುವ ಪ್ರಶ್ನೆ ‌ಎದುರಾಗಿದೆ.

ಒಂದೊಮ್ಮೆ ‌ತೇಲಿ ಹೋಗಿದ್ದರು ಸಹ ಮೃತದೇಹ ಸಿಗಲೇಬೇಕು ಹದಿನೈದು ದಿನ ಕಳೆದರೂ ಸಹ ಮೃತ ದೇಹ ಯಾಕೆ ಪತ್ತೆಯಾಗಿಲ್ಲ. ಇದನ್ನು ಮುತುವರ್ಜಿಯಿಂದ ಯಾಕೆ ಹುಡುಕಾಟ ‌ನಡೆಸಿಲ್ಲ‌ ಇದರ ಬಗ್ಗೆ ಯಾವುದೇ ಸ್ಥಳೀಯ ಜನಪ್ರತಿನಿಧಿಗಳು ಮಾತಾನಾಡಿಲ್ಲ.
ಅರಣ್ಯ ‌ಇಲಾಕೆಗೆ ಇದನ್ನು ‌ಹುಡುಕುವ ಇಚ್ಛಾಶಕ್ತಿ ‌ಇಲ್ಲವೇ..? ಅಥವಾ ಹುಡುಕಾಟ ‌ನಡೆಸಲು ಇವರ ಬಳಿ ವ್ಯವಸ್ಥೆಗಳಿಲ್ಲವೇ ಅರಣ್ಯ ಸಚಿವರ ಗಮನಕ್ಕೆ ‌ಈ ವಿಚಾರ ತಿಳಿದಿದೆಯೇ. ಒರ್ವ ವ್ಯಕ್ತಿ ನೀರಿಗೆ ಹಾರಿದರೆ ಶವಕ್ಕಾಗಿ ಇಡೀ ದಿನ ಹುಡುಕಾಟ ‌ನಡೆಸುವ ಸರಕಾರ ಆನೆಯ‌ ಮೃತ ದೇಹ ಹುಡುಕಾಟ ಯಾಕೆ ನಡೆಸಿಲ್ಲ ಪ್ರಾಣಿಗಳ ಜೀವಕ್ಕೆ ಬೆಲೆ‌ ಇಲ್ಲವೇ, ಅರಣ್ಯ ಇಲಾಖೆಗೆ ಹುಡುಕಾಟ ‌ನಡೆಸಲು ಸಲಕರಣೆಗಳಿಲ್ಲವೇ…? ಎಂಬುದಾಗಿ ‌ ಪ್ರಾಣಿ ಪ್ರಿಯರಾದ ಯೋಗಿಶ್ ಅಳಕೆ ಪ್ರಶ್ನಿಸಿದ್ದಾರೆ.‌ ಅಲ್ಲದೇ ಅರಣ್ಯ ಸಚಿವರಿಗೆ ಮನವಿ ನೀಡುತ್ತೇನೆ ಎಂದು ಯೋಗೀಶ್ ಅಳಕೆ ತಿಳಿಸಿದ್ದಾರೆ.

 

ಆನೆ ಮೃತ ದೇಹ ತೇಲಿ ಹೋಗುವ ಚಿತ್ರ

ಆನೆಗಳು ಅಷ್ಟು ಸುಲಭದಲ್ಲಿ ನೀರಿನಲ್ಲಿ ‌ಸಾಯೋದಿಲ್ಲ ಬದಲಾಗಿ ಒಳ್ಳೆಯ ಈಜು ತಿಳಿದಿರುತ್ತದೆ‌. ಒಂದೋ ಮೊದಲೇ ಸತ್ತ ದೇಹ ಬಾರೀ ಮಳೆಯ ನೀರಿನಿಂದ ತೇಲಿ ಬಂದಿರಬಹುದು ದೊಡ್ಡ ಆಕಾರ ಇರುವ ಕಾರಣ ಮೃತ ದೇಹ ಸಿಗಬೇಕಾಗಿತ್ತು. ಸತ್ತು ಹೆಚ್ಚು ದಿನವಾಗಿದ್ದರೆ ಕೊಳೆತಿರಬಹುದು, ಅಥವಾ ಕಯ(ಸುಳಿಗುಂಡಿ)ಗಳಲ್ಲಿ ಸಿಕ್ಕಿರಬಹುದು, ಕೊಳೆತಿದ್ದರೆ ಮೊಸಳೆಗಳಿದ್ದರೆ ತಿಂದಿರಬಹುದು. ಒಂದೊಮ್ಮೆ ದೇಹ ಸಿಕ್ಕಿದರೆ ಅದರದ್ದೆ ಆದ ನಿಯಮ ಕಾನೂನಿನ ಮೂಲಕ ದಫನ ಮಾಡಲಾಗುತ್ತದೆ. ಅಲ್ಲದೇ ನಿರಂತರ ಸುರಿದ ಮಳೆಯಿಂದ ಏರಿಕೆಯಾಗಿರುವ ನದಿ ನೀರಿನ ಮಟ್ಟದಿಂದ ಹುಡುಕಾಟ ‌ಕಷ್ಟವಾಗಿದೆ ಅವರವರ ವ್ಯಾಪ್ತಿಯಲ್ಲಿ ಅರಣ್ಯ ‌ಇಲಾಖೆ ಹುಡುಕಾಟ ‌ನಡೆಸಿದೆ ಎಂದು ಅಧಿಕಾರಿಯೊರ್ವರು ತಿಳಿಸಿದ್ದಾರೆ. ಕಡೆಯದಾಗಿ ಈ ಆನೆಯ ಮೃತ ದೇಹ ಏನಾಗಿದೆ. ಸಂಪೂರ್ಣ ಮಳೆ ನಿಂತ ಮೇಲೆ ಸಿಗಬಹುದೇ ಇದರ ಕೇಸ್ ಯಾವ ರೀತಿ ಮುಗಿಸುತ್ತಾರೆ ಎಂಬುವುದು ಸಾರ್ವಜನಿಕರಿಗೆ ಬಹು ದೊಡ್ಡ ಪ್ರಶ್ನೆಯಾಗಿ ಉಳಿದಿದೆ.

Muliya

ಜಾಹೀರಾತು

SendShare77Share
Previous Post

ಪುತ್ತೂರು: ಕೌಡಿಚ್ಚಾರ್ ರಾಷ್ಟ್ರೀಯ ಹೆದ್ದಾರಿಗೆ ಧರೆ ಕುಸಿತ ಸ್ಥಳಕ್ಕೆ ಶಾಸಕರ ಭೇಟಿ, ಅಪಾಯಕಾರಿ ಧರೆ ತೆರವುಗೊಳಿಸಿ: ಶಾಸಕ ಅಶೋಕ್ ಕುಮಾರ್ ರೈ ಸೂಚನೆ

Next Post

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ

ಬೆಂಗಳೂರು: ಬೆಂಗಳೂರಿನಲ್ಲಿ ನಾಯಿ ಮಾಂಸ‌ ಪ್ರಕರಣ. ಆಹಾರ ಇಲಾಖೆಯ ಪರೀಕ್ಷಾ ವರದಿ ಬಹಿರಂಗ. ಗೊಂದಲಗಳಿಗೆ ತೆರೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..