• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

August 1, 2024
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

May 27, 2025
ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ.  ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ. ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

May 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.

by ಪ್ರಜಾಧ್ವನಿ ನ್ಯೂಸ್
August 1, 2024
in ಅಂತರರಾಜ್ಯ, ರಾಷ್ಟ್ರೀಯ
0
ಕೇರಳ : ಪ್ರವಾಹದಿಂದ ತತ್ತರಿಸಿದ ವಯನಾಡಿಗೆ  ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಬೇಟಿ.
72
SHARES
206
VIEWS
ShareShareShare

ವಯನಾಡು: ಕಾಂಗ್ರೆಸ್ ನಾಯಕ, ವಯನಾಡು ಮಾಜಿ ಸಂಸದ ರಾಹುಲ್ ಗಾಂಧಿ ಹಾಗೂ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಮಧ್ಯಾಹ್ನ ಪ್ರವಾಹ ಪೀಡಿತ ಚೊರಾಲ್ ಮಾಲಾ ಪ್ರದೇಶಕ್ಕೆ ಭೇಟಿ ನೀಡಿದರು. ಬೆಳಗ್ಗೆ 9-30ಕ್ಕೆ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಳಿಕ ರಸ್ತೆ ಮಾರ್ಗವಾಗಿ ವೈಯನಾಡು ತಲುಪಿದ್ದಾರೆ.

ಧಾರಾಕಾರ ಮಳೆಯ ನಡುವೆ ಪ್ರವಾಹ ಪೀಡಿತ ಪ್ರದೇಶಕ್ಕೆ ಆಗಮಿಸಿದ ರಾಹುಲ್ ಹಾಗೂ ಪ್ರಿಯಾಂಕಾ ಗಾಂಧಿ, ಮೆಪ್ಪಡಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ತೆರಳಿದ್ದಾರೆ. ಅಲ್ಲಿಂದ ಮೆಪ್ಪಡಿಯಲ್ಲಿನ ಡಾ. ಮೂಫೆನ್ಸ್ ವೈದ್ಯಕೀಯ ಕಾಲೇಜು ಹಾಗೂ ಎರಡು ಪರಿಹಾರ ಶಿಬಿರಗಳಿಗೆ ತೆರಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಕೂಡಾ ಇದ್ದಾರೆ. ರಾಹುಲ್ ಗಾಂಧಿ 2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ, ಉತ್ತರ ಪ್ರದೇಶದ ರಾಯಬರೇಲಿ ಕ್ಷೇತ್ರದಲ್ಲಿಯೂ ಗೆಲುವು ಸಾಧಿಸಿದ್ದರಿಂದ ಅದನ್ನು ಉಳಿಸಿಕೊಂಡು ವಯನಾಡನ್ನು ಬಿಟ್ಟುಕೊಟ್ಟಿದ್ದಾರೆ. ಉಪ ಚುನಾವಣೆಯಲ್ಲಿ ಅಲ್ಲಿಂದ ಪ್ರಿಯಾಂಕಾಗಾಂಧಿ ಸ್ಪರ್ಧಿಸುವ ಸಾಧ್ಯತೆಯಿದೆ.
ಧಾರಾಕಾರ ಮಳೆ ಹಾಗೂ ಬೃಹತ್ ಭೂಕುಸಿತದಿಂದಾಗಿ ಮುಂಡಕ್ಕಿ, ಚೊರಾಲ್ ಮಾಲಾ, ಅಟ್ಟಮಲಾ, ನೂಲ್ಫುಂಜಾದಲ್ಲಿ ಮಂಗಳವಾರದಿಂದ ಈವರೆಗೂ ಸುಮಾರು 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 250ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದು, 1,000ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

Friends Beke

ಜಾಹೀರಾತು

Padmashree 9980546864

ಜಾಹೀರಾತು

ಜಾಹೀರಾತು

SendShare29Share
Previous Post

ಪುತ್ತೂರು: ಭಾರೀ ಮಳೆ ದಿನದ 24 ಗಂಟೆಯೂ ಅಧಿಕಾರಿಗಳು ಅಲರ್ಟ್ ಆಗಿರಬೇಕು: ಶಾಸಕ ಅಶೋಕ್ ರೈ ಸೂಚನೆ

Next Post

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

ಬೆಂಗಳೂರು: ಬಿಜೆಪಿ ಹೈಕಮಾಂಡ್ ಗೆ ಖಡಕ್ ಸಂದೇಶ ನೀಡಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..