• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

August 3, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 16, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

by ಪ್ರಜಾಧ್ವನಿ ನ್ಯೂಸ್
August 3, 2024
in ಅಂತರರಾಜ್ಯ, ರಾಷ್ಟ್ರೀಯ
0
ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
93
SHARES
266
VIEWS
ShareShareShare

ಭಾರೀ ಮಳೆಯಿಂದಾಗಿ ವಯನಾಡ್‍ನಲ್ಲಿ ಉಂಟಾದ ಭೂಕುಸಿತಕ್ಕೆ ಹಲವರ ಮನೆ ನೆಲಸಮವಾಗಿದೆ. ಅನೇಕರು ಜೀವ ಕಳೆದುಕೊಂಡಿದ್ದಾರೆ. ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಅದೃಷ್ಟವಶಾತ್ ಕೆಲವರು ಬದುಕುಳಿದಿದ್ದಾರೆ. ಅವರಲ್ಲಿ ಒಬ್ಬರು ಅಂದು ತಮ್ಮ ಹಾಗೂ ತಮ್ಮ ಕುಟುಂಬದವರ ಜೀವ ಉಳಿಸಿಕೊಳ್ಳಲು ಎಷ್ಟು ಪರಿದಾಡಿದರು. ಹಾಗೇ ಕಾಡು ಸೇರಿ ಅಲ್ಲಿ ತಾವು ಎದುರಿಸಿದ ಸಂದಿಗ್ಧ ಪರಿಸ್ಥಿತಿಯನ್ನು ವಿವರಿಸಿದ್ದಾರೆ.

ವರದಿ ಪ್ರಕಾರ ಚೂರಲ್ಮಾಲಾದಲ್ಲಿ ಭಾರಿ ಭೂಕುಸಿತದಿಂದಾಗಿ ಸುಜಾತಾ ಅನಿನಂಚಿರಾ ಮತ್ತು ಅವರ ಕುಟುಂಬವು ಮಾರಣಾಂತಿಕ ಪರಿಸ್ಥಿತಿಯಲ್ಲಿ ಸಿಲುಕಿತ್ತು. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಸುಜಾತಾ, ಅವರ ಮಗಳು ಸುಜಿತಾ, ಪತಿ ಕುಟ್ಟನ್ ಮತ್ತು ಮೊಮ್ಮಕ್ಕಳಾದ ಸೂರಜ್ (18) ಮತ್ತು ಮೃದುಲಾ (12) ಅವರು ಅತ್ಯಂತ ಧೈರ್ಯದಿಂದ ಪಾರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

18 ವರ್ಷಗಳಿಂದ ಮುಂಡಕ್ಕೈನ ಹ್ಯಾರಿಸನ್ ಮಲಯಾಳಂ ಟೀ ಎಸ್ಟೇಟ್‍ನಲ್ಲಿ ಚಹಾದ ಎಲೆಗಳನ್ನು ಕೀಳುವ ಕೆಲಸ ಮಾಡುತ್ತಿದ್ದ ಸುಜಾತಾ ಅಂದು ಭೂಕುಸಿತದ ವೇಳೆ ತಮಗೆ ಎದುರಾದ ಭಯಾನಕ ಅಗ್ನಿಪರೀಕ್ಷೆಯನ್ನು ನೆನಪಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ 4 ಗಂಟೆಯಿಂದ ಭಾರಿ ಮಳೆ ಸುರಿಯುತ್ತಿದ್ದರಿಂದ ಮುಂಜಾನೆ ಬೇಗನೆ ಎದ್ದ ಸುಜಾತ ಅವರಿಗೆ ದೊಡ್ಡ ಶಬ್ದವನ್ನು ಕೇಳಿದೆ, ಆಗ ನೋಡಿದರೆ ನೀರು ಅವರ ಮನೆಗೆ ನುಗ್ಗಿ ಮನೆಯ ಚಾವಣಿ ಕುಸಿದು ಅವರ ಮಗಳು ಗಂಭೀರವಾಗಿ ಗಾಯಗೊಂಡಳು.

ಕುಸಿದ ಗೋಡೆಯ ಅವಶೇಷಗಳನ್ನು ತೆಗೆದು ಹಾಕಿ ಅವರು ತಮ್ಮ ಮಗಳು ಹಾಗೂ ಮೊಮ್ಮಕ್ಕಳನ್ನು ಕಾಪಾಡಿದ್ದಾರೆ. ನಂತರ ಕುಟುಂಬದ ಉಳಿದವರು ಸಹ ತಮ್ಮನ್ನು ತಾವು ರಕ್ಷಿಸಿಕೊಂಡು ಉಕ್ಕಿ ಹರಿಯುವ ನೀರಿನ ಮೂಲಕ ನಡೆದು ಅಂತಿಮವಾಗಿ ಹತ್ತಿರದ ಗುಡ್ಡಕ್ಕೆ ಏರಿದ್ದಾರಂತೆ.

ಆದರೆ ಒಂದು ಸಂಕಷ್ಟದಿಂದ ಪಾರಾದ ಸುಜಾತ ಅವರಿಗೆ ಎದುರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆಯಂತೆ. ಅದೇನೆಂದರೆ ಗುಡ್ಡ ಏರಿದ ಅವರ ಎದುರಿಗೆ ಎರಡು ಹೆಣ್ಣು ಆನೆಗಳು ನಿಂತಿದ್ದವಂತೆ. ಆಗ ಹೆದರಿದ ಸುಜಾತ ಅವರು ಆನೆಗಳಲ್ಲಿ ರಾತ್ರಿ ಇಲ್ಲಿ ಮಲಗಲು ಅವಕಾಶ ನೀಡಿ ಎಂದು ಬೇಡಿಕೊಂಡಿದ್ದಾರಂತೆ.

Muliya

ಜಾಹೀರಾತು

8722552464 Astrloger

ಜಾಹೀರಾತು

ಆಗ ಅವರ ಕಷ್ಟ ಅರ್ಥಮಾಡಿಕೊಂಡ ಆನೆಗಳು ಅವರಿಗೆ ಯಾವುದೇ ಹಾನಿ ಮಾಡದೆ ಅಲ್ಲೇ ನಿಂತಿದ್ದವಂತೆ. ಮರುದಿನ ಬೆಳಿಗ್ಗೆ ಕೆಲವು ಜನರು ಅವರನ್ನು ರಕ್ಷಿಸುವವರೆಗೂ ಆನೆಗಳು ಸಹ ಅಲ್ಲಿಯೇ ನಿಂತಿದ್ದವು. ಆದರೆ ಆ ವೇಳೆ ಅವುಗಳ ಕಣ್ಣಿನಲ್ಲಿ ನೀರು ಸುರಿಯುತ್ತಿರುವುದನ್ನು ಅವರು ಗಮನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಇದರಿಂದ ತಿಳಿಯುದೇನೆಂದರೆ ಪ್ರಾಣಿಗಳಿಗೂ ಮನುಷ್ಯರ ಭಾವನೆ ಅರ್ಥವಾಗುತ್ತದೆ. ಅವುಗಳು ಮನುಷ್ಯರ ಭಾವನೆಗಳಿಗೆ ಸ್ಪಂದಿಸುತ್ತವೆ ಎಂಬುದು. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, “ಮನೆಯಿಲ್ಲದ ಭೂಕುಸಿತ ಸಂತ್ರಸ್ಥರು ತಮ್ಮ ದುಃಖವನ್ನು ಆನೆಗೆ ತಿಳಿಸಿದರು, ಅದು ಅವರಿಗಾಗಿ ಕಣ್ಣೀರು ಹಾಕಿದೆ ಮತ್ತು ರಾತ್ರಿಯಿಡೀ ಅವರಿಗೆ ಆಶ್ರಯ ನೀಡಿದೆ ಎಂದು ತಿಳಿಸಿದ್ದಾರೆ.

SendShare37Share
Previous Post

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Next Post

ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

ವಿಟ್ಲ: ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..