• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

August 5, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

by ಪ್ರಜಾಧ್ವನಿ ನ್ಯೂಸ್
August 5, 2024
in ಪುತ್ತೂರು
0
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ
72
SHARES
206
VIEWS
ShareShareShare

ಬೇಸಾಯದಿಂದ ಪೂರ್ತಿ ಅಕ್ಕಿ ದೇವರಿಗೆ ಅರ್ಪಣೆಯಾಗುವ ತನಕ ವ್ಯವಸ್ಥಿತವಾಗುವ ಕಲ್ಪಣೆ – ಅಶೋಕ್ ಕುಮಾರ್ ರೈ

8722552464 Astrloger

ಜಾಹೀರಾತು

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಲುಮೆಗೆ ಆ.೫ ರಂದು ಚಾಲನೆ ನೀಡಲಾಯಿತು. ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರು ಪ್ರಾರ್ಥನೆ ಮಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ತೆಂಗಿನ ಕಾಯಿ ಒಡೆದು ಟ್ಯಾಕ್ಟರ್ ಮೂಲಕ ಗದ್ದೆ ಉಲುಮೆಗೆ ಚಾಲನೆ ನೀಡಿದರು.

ಬೇಸಾಯದಿಂದ ಪೂರ್ತಿ ಅಕ್ಕಿ ದೇವರಿಗೆ ಅರ್ಪಣೆಯಾಗಲಿ:
ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಪುಣ್ಯದ ಗದ್ದೆಯಲ್ಲಿ ಭಕ್ತಾಧಿಗಳ ಆಶಯದಂತೆ ಭತ್ತದ ಬೇಸಾಯ ಆರಂಭಿಸಿದ್ದೇವೆ. ಇಲ್ಲಿ ಕೇವಲ ಆರಂಭ ಮಾಡುವುದು ಮಾತ್ರವಲ್ಲ ವ್ಯವಸ್ಥಿತವಾಗಿ ಮಾಡಬೇಕು. ಇದು ಮಾದರಿಯಾಗಬೇಕು. ಯಾಕೆಂದರೆ ಕಳೆದ ವರ್ಷವು ನಾನು ಬೇಸಾಯದ ಆರಂಭಕ್ಕೆ ಬಂದಿದ್ದೆ.‌ಆದರೆ ಒಂದೂವರೆ ತಿಂಗಳಾದ ಬಳಿಕ ಇದು ಭತ್ತ ಕೃಷಿಯ, ಕಸವಾ ಎಂದು ಗೊತ್ತಾಗುತ್ತಿರಲಿಲ್ಲ. ಹಾಗಾಗಿ ಈ ಭಾರಿ ಶ್ರೀ ಕ್ಷೇ ಧ ಗ್ರಾ ಯೋಜನೆಯವರನ್ನು ಮತ್ತು ಕೃಷಿ ಇಲಾಖೆಯವರನ್ಬು ಜೋಡಿಸಿಕೊಂಡಿದ್ದೆವೆ. ಭತ್ತ ಬಿತ್ತನೆ ಮಾಡುವುದು ಮಾತ್ರವಲ್ಲ, ಈ ಬೇಸಾಯದಿಂದ ಪೂರ್ತಿ ಅಕ್ಕಿ ದೇವರಿಗೆ ಅರ್ಪಣೆಯಾಗುವ ತನಕ ವ್ಯವಸ್ಥಿತ ರೀತಿಯಲ್ಲಿ ನಡೆಯಬೇಕೆಂಬ ಕಲ್ಪಣೆ ಇದೆ. ಉತ್ತಮ ರೀತಿಯಲ್ಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ಮಾಡಿದ್ದೆನೆ. ಹಾಗಾಗಿ ದೇವಸ್ಥಾನದ ಅಧಿಕಾರಿಗಳು, ಸಿಬ್ಬಂದಿ ವರ್ಗ, ಶ್ರೀ ಕ್ಷೇ ಧ ಗ್ರಾ ಯೋ, ಕೃಷಿ ಇಲಾಖೆಯವರು ಮತ್ತು ಭಕ್ತಾದಿಗಳು ಸೇರಿಕೊಂಡು ವ್ಯವಸ್ಥಿತವಾಗಿ ಈ ಭಾರಿ ಭತ್ತ ಕೃಷಿ ಮಾಡಲಿದ್ದಾರೆ ಎಂದು ಹೇಳಿದರು.

Muliya

ಜಾಹೀರಾತು

ಈ ಸಂದರ್ಭ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ದೇವಳದ ಆಡಳಿತಾಧಿಕಾರಿ ನವೀನ್ ಕುಮಾರ್ ಭಂಡಾರಿ, ಕಾರ್ಯನಿರ್ವಹಣಾಧಿಕಾರಿ ಕೆ ವಿ ಶ್ರೀನಿವಾಸ್, ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ರಾಜ್ಯ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ಎನ್ ಕೆ ಜಗನ್ನಿವಾಸ ರಾವ್, ಸುದೇಶ್ ಕುಮಾರ್, ದಿನೇಶ್ ಪಿ ವಿ, ದೇವಳದ ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಉದ್ಯಮಿ ವಿನಯ, ಶ್ರೀ ಕ್ಷೇ ಧ ಗ್ರಾ. ಯೋಜನಾಧಿಕಾರಿ ಶಶಿಧರ್, ಕೃಷಿ ವೀಭಾಗದ ಯೋಜನಾಧಿಕಾರಿಗಳಾ್ ಮೋಹನ್ ಮತ್ತು ಉಮೇಶ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ashwinistudioputtur

ಜಾಹೀರಾತು

SendShare29Share
Previous Post

ಕೊಡಗು: ಭೂಕುಸಿತದ ಭೀತಿಯಿಂದ ಹಲವು ಕುಟುಂಬಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತದಿಂದ ನೋಟಿಸ್

Next Post

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..