• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

August 5, 2024
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

September 17, 2026
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

September 17, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

by ಪ್ರಜಾಧ್ವನಿ ನ್ಯೂಸ್
August 5, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

Narendra Modi, India's prime minister, speaks at the Bhartiya Janata Party (BJP) headquarters during election results night in New Delhi, India, on Tuesday, June 4, 2024. Modi vowed to continue as India's prime minister even after his party lost its majority in parliament, forcing him to rely on allies to form a government for the first time since he stormed to power a decade ago. Photographer: Prakash Singh/Bloomberg via Getty Images

52
SHARES
148
VIEWS
ShareShareShare

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಏನಿದು ಕಾಯ್ದೆ…? ಏನದು ಪರಮಾಧಿಕಾರ…?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ವಕ್ಫ್‌ ಮಂಡಳಿ ಆಸ್ತಿ ಎಷ್ಟಿದೆ…? ತಿದ್ದುಪಡಿ ಯಾವ ಕಾರಣಕ್ಕೆ….?

ವರದಿಗಳ ಪ್ರಕಾರ, ದೇಶದಲ್ಲಿ ವಕ್ಫ್‌ ಮಂಡಳಿಯು ಸುಮಾರು 8.7 ಲಕ್ಷ ಆಸ್ತಿಗಳನ್ನು ಹೊಂದಿದೆ. ಇದರ ವ್ಯಾಪ್ತಿಯು ಸುಮಾರು 9.4 ಲಕ್ಷ ಎಕರೆ ಆಗಿದೆ. 2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್‌ ಬೋರ್ಡ್‌ ತಮ್ಮದು ಎಂದು ಘೋಷಿಸಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ, ದೆಹಲಿ ವಕ್ಫ್‌ ಬೋರ್ಡ್‌ ಮಂಡಳಿಯ ಅಧೀನದಲ್ಲಿರುವ 123 ಆಸ್ತಿಗಳ ಪರಿಶೀಲನೆಗೆ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ವಕ್ಫ್‌ ಮಂಡಳಿಯು ಇಂತಹ ವಿವಾದಿತ ಆಸ್ತಿಗಳನ್ನೇ ತುಂಬ ಹೊಂದಿದೆ. ಇಸ್ಲಾಂನಲ್ಲಿರುವ ಕೆಲ ಉಪ ಪಂಗಡಗಳೇ ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿವೆ.

8722552464 Astrloger

ಜಾಹೀರಾತು

ಜಾಹೀರಾತು

ಕಾಯ್ದೆಗೆ ಏನೆಲ್ಲ ತಿದ್ದುಪಡಿ…..?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಸಾದುದ್ದೀನ್‌ ಓವೈಸಿ ವಿರೋಧ

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಂಡಳಿಯ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದೆ. ಅಷ್ಟೇ ಅಲ್ಲ, ಇದು ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸರ್ಕಾರ ಮೂಗು ತೂರಿಸಿದಂತೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್‌ ಮಂಡಳಿ ವ್ಯಾಪ್ತಿಯ ಆಸ್ತಿಗಳು ವಿವಾದಿತ ಎನಿಸಿದ್ದರೆ, ನ್ಯಾಯಾಲಯವು ಅದನ್ನು ತೀರ್ಮಾನ ಮಾಡುತ್ತದೆ. ಅದರ ಬದಲು ರಾಜಕೀಯ ಪಕ್ಷ ನೇತೃತ್ವದ ಶಾಸಕಾಂಗವೊಂದು ಹೇಗೆ ಧಾರ್ಮಿಕ ವಿಚಾರದಲ್ಲಿ ಮೂಗು ತೂರಿಸುತ್ತದೆ? ಯಾವುದೇ ಕಾರಣಕ್ಕೂ ವಕ್ಫ್‌ ಆಸ್ತಿಯನ್ನು ಕಬಳಿಸಲು ಬಿಡುವುದಿಲ್ಲ’ ಎಂದು ಅಸಾದುದ್ದೀನ್‌ ಓವೈಸಿ ಆಕ್ರೋಶ ಹೊರಹಾಕಿದ್ದಾರೆ

SendShare21Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

Next Post

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..