• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

August 5, 2024
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

September 17, 2025
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

September 17, 2025
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

September 17, 2025
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

September 17, 2025
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

September 17, 2025
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

September 17, 2025
ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

September 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

by ಪ್ರಜಾಧ್ವನಿ ನ್ಯೂಸ್
August 5, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

Narendra Modi, India's prime minister, speaks at the Bhartiya Janata Party (BJP) headquarters during election results night in New Delhi, India, on Tuesday, June 4, 2024. Modi vowed to continue as India's prime minister even after his party lost its majority in parliament, forcing him to rely on allies to form a government for the first time since he stormed to power a decade ago. Photographer: Prakash Singh/Bloomberg via Getty Images

50
SHARES
144
VIEWS
ShareShareShare

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಏನಿದು ಕಾಯ್ದೆ…? ಏನದು ಪರಮಾಧಿಕಾರ…?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ವಕ್ಫ್‌ ಮಂಡಳಿ ಆಸ್ತಿ ಎಷ್ಟಿದೆ…? ತಿದ್ದುಪಡಿ ಯಾವ ಕಾರಣಕ್ಕೆ….?

ವರದಿಗಳ ಪ್ರಕಾರ, ದೇಶದಲ್ಲಿ ವಕ್ಫ್‌ ಮಂಡಳಿಯು ಸುಮಾರು 8.7 ಲಕ್ಷ ಆಸ್ತಿಗಳನ್ನು ಹೊಂದಿದೆ. ಇದರ ವ್ಯಾಪ್ತಿಯು ಸುಮಾರು 9.4 ಲಕ್ಷ ಎಕರೆ ಆಗಿದೆ. 2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್‌ ಬೋರ್ಡ್‌ ತಮ್ಮದು ಎಂದು ಘೋಷಿಸಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ, ದೆಹಲಿ ವಕ್ಫ್‌ ಬೋರ್ಡ್‌ ಮಂಡಳಿಯ ಅಧೀನದಲ್ಲಿರುವ 123 ಆಸ್ತಿಗಳ ಪರಿಶೀಲನೆಗೆ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ವಕ್ಫ್‌ ಮಂಡಳಿಯು ಇಂತಹ ವಿವಾದಿತ ಆಸ್ತಿಗಳನ್ನೇ ತುಂಬ ಹೊಂದಿದೆ. ಇಸ್ಲಾಂನಲ್ಲಿರುವ ಕೆಲ ಉಪ ಪಂಗಡಗಳೇ ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ…..?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಸಾದುದ್ದೀನ್‌ ಓವೈಸಿ ವಿರೋಧ

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಂಡಳಿಯ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದೆ. ಅಷ್ಟೇ ಅಲ್ಲ, ಇದು ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸರ್ಕಾರ ಮೂಗು ತೂರಿಸಿದಂತೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್‌ ಮಂಡಳಿ ವ್ಯಾಪ್ತಿಯ ಆಸ್ತಿಗಳು ವಿವಾದಿತ ಎನಿಸಿದ್ದರೆ, ನ್ಯಾಯಾಲಯವು ಅದನ್ನು ತೀರ್ಮಾನ ಮಾಡುತ್ತದೆ. ಅದರ ಬದಲು ರಾಜಕೀಯ ಪಕ್ಷ ನೇತೃತ್ವದ ಶಾಸಕಾಂಗವೊಂದು ಹೇಗೆ ಧಾರ್ಮಿಕ ವಿಚಾರದಲ್ಲಿ ಮೂಗು ತೂರಿಸುತ್ತದೆ? ಯಾವುದೇ ಕಾರಣಕ್ಕೂ ವಕ್ಫ್‌ ಆಸ್ತಿಯನ್ನು ಕಬಳಿಸಲು ಬಿಡುವುದಿಲ್ಲ’ ಎಂದು ಅಸಾದುದ್ದೀನ್‌ ಓವೈಸಿ ಆಕ್ರೋಶ ಹೊರಹಾಕಿದ್ದಾರೆ

SendShare20Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

Next Post

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..