• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

August 5, 2024
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

by ಪ್ರಜಾಧ್ವನಿ ನ್ಯೂಸ್
August 5, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

Narendra Modi, India's prime minister, speaks at the Bhartiya Janata Party (BJP) headquarters during election results night in New Delhi, India, on Tuesday, June 4, 2024. Modi vowed to continue as India's prime minister even after his party lost its majority in parliament, forcing him to rely on allies to form a government for the first time since he stormed to power a decade ago. Photographer: Prakash Singh/Bloomberg via Getty Images

51
SHARES
147
VIEWS
ShareShareShare

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಏನಿದು ಕಾಯ್ದೆ…? ಏನದು ಪರಮಾಧಿಕಾರ…?

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ವಕ್ಫ್‌ ಮಂಡಳಿ ಆಸ್ತಿ ಎಷ್ಟಿದೆ…? ತಿದ್ದುಪಡಿ ಯಾವ ಕಾರಣಕ್ಕೆ….?

ವರದಿಗಳ ಪ್ರಕಾರ, ದೇಶದಲ್ಲಿ ವಕ್ಫ್‌ ಮಂಡಳಿಯು ಸುಮಾರು 8.7 ಲಕ್ಷ ಆಸ್ತಿಗಳನ್ನು ಹೊಂದಿದೆ. ಇದರ ವ್ಯಾಪ್ತಿಯು ಸುಮಾರು 9.4 ಲಕ್ಷ ಎಕರೆ ಆಗಿದೆ. 2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್‌ ಬೋರ್ಡ್‌ ತಮ್ಮದು ಎಂದು ಘೋಷಿಸಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ, ದೆಹಲಿ ವಕ್ಫ್‌ ಬೋರ್ಡ್‌ ಮಂಡಳಿಯ ಅಧೀನದಲ್ಲಿರುವ 123 ಆಸ್ತಿಗಳ ಪರಿಶೀಲನೆಗೆ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ವಕ್ಫ್‌ ಮಂಡಳಿಯು ಇಂತಹ ವಿವಾದಿತ ಆಸ್ತಿಗಳನ್ನೇ ತುಂಬ ಹೊಂದಿದೆ. ಇಸ್ಲಾಂನಲ್ಲಿರುವ ಕೆಲ ಉಪ ಪಂಗಡಗಳೇ ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ…..?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

8722552464 Astrloger

ಜಾಹೀರಾತು

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅಸಾದುದ್ದೀನ್‌ ಓವೈಸಿ ವಿರೋಧ

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಂಡಳಿಯ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದೆ. ಅಷ್ಟೇ ಅಲ್ಲ, ಇದು ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸರ್ಕಾರ ಮೂಗು ತೂರಿಸಿದಂತೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್‌ ಮಂಡಳಿ ವ್ಯಾಪ್ತಿಯ ಆಸ್ತಿಗಳು ವಿವಾದಿತ ಎನಿಸಿದ್ದರೆ, ನ್ಯಾಯಾಲಯವು ಅದನ್ನು ತೀರ್ಮಾನ ಮಾಡುತ್ತದೆ. ಅದರ ಬದಲು ರಾಜಕೀಯ ಪಕ್ಷ ನೇತೃತ್ವದ ಶಾಸಕಾಂಗವೊಂದು ಹೇಗೆ ಧಾರ್ಮಿಕ ವಿಚಾರದಲ್ಲಿ ಮೂಗು ತೂರಿಸುತ್ತದೆ? ಯಾವುದೇ ಕಾರಣಕ್ಕೂ ವಕ್ಫ್‌ ಆಸ್ತಿಯನ್ನು ಕಬಳಿಸಲು ಬಿಡುವುದಿಲ್ಲ’ ಎಂದು ಅಸಾದುದ್ದೀನ್‌ ಓವೈಸಿ ಆಕ್ರೋಶ ಹೊರಹಾಕಿದ್ದಾರೆ

Muliya

ಜಾಹೀರಾತು

SendShare20Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

Next Post

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..