• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

August 5, 2024
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

June 11, 2026
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, June 12, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

by ಪ್ರಜಾಧ್ವನಿ ನ್ಯೂಸ್
August 5, 2024
in ರಾಜಕೀಯ, ರಾಜ್ಯ, ರಾಷ್ಟ್ರೀಯ
0
ದೆಹಲಿ: ವಕ್ಫ್ ಕಾಯ್ದೆ ತಿದ್ದುಪಡಿ ತರಲು  ಮೋದಿ ಸರ್ಕಾರ ಚಿಂತನೆ. ನಲ್ವತ್ತು ತಿದ್ದುಪಡಿಯಲ್ಲಿ ಏನೇನಿದೆ..?

Narendra Modi, India's prime minister, speaks at the Bhartiya Janata Party (BJP) headquarters during election results night in New Delhi, India, on Tuesday, June 4, 2024. Modi vowed to continue as India's prime minister even after his party lost its majority in parliament, forcing him to rely on allies to form a government for the first time since he stormed to power a decade ago. Photographer: Prakash Singh/Bloomberg via Getty Images

51
SHARES
147
VIEWS
ShareShareShare

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರವು ಸಂಸತ್‌ನಲ್ಲಿ ವಿಧೇಯಕ ಮಂಡಿಸಲಿದೆ, ಸುಮಾರು 40 ತಿದ್ದುಪಡಿ ತರಲು ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ.

ಏನಿದು ಕಾಯ್ದೆ…? ಏನದು ಪರಮಾಧಿಕಾರ…?

Muliya

ಜಾಹೀರಾತು

ಮುಸ್ಲಿಂ ವ್ಯಕ್ತಿಯೊಬ್ಬ ಧಾರ್ಮಿಕ ಕಾರಣಕ್ಕಾಗಿ ದಾನವಾಗಿ ನೀಡಿದ ಭೂಮಿಯನ್ನು ನಿಯಂತ್ರಿಸುವ ದಿಸೆಯಲ್ಲಿ 1995ರಲ್ಲಿ ವಕ್ಫ್‌ ಕಾಯ್ದೆಯನ್ನು ಜಾರಿಗೆ ತರಲಾಯಿತು. ಇದಕ್ಕೆ ಮುಸ್ಲಿಂ ಕಾನೂನನ್ನು ಕೂಡ ಅನ್ವಯ ಮಾಡಲಾಗಿದೆ. ಧಾರ್ಮಿಕ ಕಾರಣಕ್ಕಾಗಿ ನೀಡಿದ ಆಸ್ತಿಯು ವಕ್ಫ್‌ ಮಂಡಳಿ ವ್ಯಾಪ್ತಿಗೆ ಬರುತ್ತದೆ. ಅಷ್ಟೇ ಅಲ್ಲ, ಯಾವುದೇ ಆಸ್ತಿಯನ್ನು ವಕ್ಫ್‌ ಮಂಡಳಿಯು ತನ್ನ ಆಸ್ತಿಯನ್ನು ಘೋಷಿಸುವ ಜತೆಗೆ ಅದನ್ನು ವಶಕ್ಕೆ ಪಡೆಯುವ ಪರಮಾಧಿಕಾರ ಹೊಂದಿದೆ. ಇದು ಜನರ ಅಸಮಾಧಾನಕ್ಕೂ ಕಾರಣವಾಗಿದೆ.

ವಕ್ಫ್‌ ಮಂಡಳಿ ಆಸ್ತಿ ಎಷ್ಟಿದೆ…? ತಿದ್ದುಪಡಿ ಯಾವ ಕಾರಣಕ್ಕೆ….?

ವರದಿಗಳ ಪ್ರಕಾರ, ದೇಶದಲ್ಲಿ ವಕ್ಫ್‌ ಮಂಡಳಿಯು ಸುಮಾರು 8.7 ಲಕ್ಷ ಆಸ್ತಿಗಳನ್ನು ಹೊಂದಿದೆ. ಇದರ ವ್ಯಾಪ್ತಿಯು ಸುಮಾರು 9.4 ಲಕ್ಷ ಎಕರೆ ಆಗಿದೆ. 2022ರಲ್ಲಿ ಹಿಂದುಗಳೇ ಬಹುಸಂಖ್ಯಾತರಾಗಿರುವ ತಮಿಳುನಾಡಿನ ತಿರುಚೆಂದುರೈ ಎಂಬ ಹಳ್ಳಿಯನ್ನು ವಕ್ಫ್‌ ಬೋರ್ಡ್‌ ತಮ್ಮದು ಎಂದು ಘೋಷಿಸಿತ್ತು. ಇದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಇನ್ನು, ಕಳೆದ ವರ್ಷ, ದೆಹಲಿ ವಕ್ಫ್‌ ಬೋರ್ಡ್‌ ಮಂಡಳಿಯ ಅಧೀನದಲ್ಲಿರುವ 123 ಆಸ್ತಿಗಳ ಪರಿಶೀಲನೆಗೆ ದೆಹಲಿ ಹೈಕೋರ್ಟ್‌ ಆದೇಶಿಸಿತ್ತು. ವಕ್ಫ್‌ ಮಂಡಳಿಯು ಇಂತಹ ವಿವಾದಿತ ಆಸ್ತಿಗಳನ್ನೇ ತುಂಬ ಹೊಂದಿದೆ. ಇಸ್ಲಾಂನಲ್ಲಿರುವ ಕೆಲ ಉಪ ಪಂಗಡಗಳೇ ವಕ್ಫ್‌ ಮಂಡಳಿಯನ್ನು ವಿರೋಧಿಸುತ್ತಿವೆ.

ಕಾಯ್ದೆಗೆ ಏನೆಲ್ಲ ತಿದ್ದುಪಡಿ…..?

ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಮಂಡಳಿಗೆ ಸೇರಿಸಲು ಪಾರದರ್ಶಕ ನಿಯಮಗಳ ಪಾಲನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ. ಅದರಲ್ಲೂ, ಯಾವುದಾದರೂ ಒಂದು ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಘೋಷಿಸುವ ಪರಮಾಧಿಕಾರ ತೆಗೆಯಲಿದೆ. ಇನ್ನು, ವಕ್ಫ್‌ ಆಸ್ತಿಗಳ ಮೇಲೆ ನಿಗಾ ಇರಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.

ಇದುವರೆಗೆ ವಕ್ಫ್‌ ಮಂಡಳಿಯಲ್ಲಿ ಹೆಣ್ಣುಮಕ್ಕಳ ಸಹಭಾಗಿತ್ವವೇ ಇರಲಿಲ್ಲ. ಹಾಗಾಗಿ, ಪ್ರತಿಯೊಂದು ರಾಜ್ಯಗಳ ವಕ್ಫ್‌ ಮಂಡಳಿಗಳಲ್ಲಿ ಹೆಣ್ಣುಮಕ್ಕಳಿಗೂ ಸ್ಥಾನ ನೀಡುವುದು. ರಾಜ್ಯಗಳ ಮಂಡಳಿಗಳಲ್ಲಿ ಕನಿಷ್ಠ ಇಬ್ಬರು ಮಹಿಳೆಯರಿಗೆ ಸ್ಥಾನ ನೀಡುವುದು. ಕೇಂದ್ರ ಸಮಿತಿಗಳಲ್ಲೂ ಇಬ್ಬರೂ ಹೆಣ್ಣುಮಕ್ಕಳು ಇರಬೇಕು ಎಂಬ ನಿಯಮ ಜಾರಿಗೆ ತರುವುದು. ಮುಸ್ಲಿಮರು ಕೂಡ ವಕ್ಫ್‌ ಆಸ್ತಿಯನ್ನು ಸೃಷ್ಟಿಸಬಹುದು ಎಂಬ ನಿಯಮ ಜಾರಿಗೊಳಿಸುವುದು ಸೇರಿ ಹಲವು ತಿದ್ದುಪಡಿಗಳಿಗೆ ಪ್ರಸ್ತಾವನೆ ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Keshari Durga

ಜಾಹೀರಾತು

ಅಸಾದುದ್ದೀನ್‌ ಓವೈಸಿ ವಿರೋಧ

ashwinistudioputtur

ಜಾಹೀರಾತು

ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿರುವುದನ್ನು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ವಿರೋಧಿಸಿದ್ದಾರೆ. ‘ಕೇಂದ್ರ ಸರ್ಕಾರವು ವಕ್ಫ್‌ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಮಂಡಳಿಯ ಆಸ್ತಿಯನ್ನು ಕಬಳಿಸಲು ಯತ್ನಿಸುತ್ತಿದೆ. ಅಷ್ಟೇ ಅಲ್ಲ, ಇದು ಧಾರ್ಮಿಕ ಸ್ವಾತಂತ್ರ್ಯದಲ್ಲಿ ಸರ್ಕಾರ ಮೂಗು ತೂರಿಸಿದಂತೆ, ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತಂದಂತೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಕ್ಫ್‌ ಮಂಡಳಿ ವ್ಯಾಪ್ತಿಯ ಆಸ್ತಿಗಳು ವಿವಾದಿತ ಎನಿಸಿದ್ದರೆ, ನ್ಯಾಯಾಲಯವು ಅದನ್ನು ತೀರ್ಮಾನ ಮಾಡುತ್ತದೆ. ಅದರ ಬದಲು ರಾಜಕೀಯ ಪಕ್ಷ ನೇತೃತ್ವದ ಶಾಸಕಾಂಗವೊಂದು ಹೇಗೆ ಧಾರ್ಮಿಕ ವಿಚಾರದಲ್ಲಿ ಮೂಗು ತೂರಿಸುತ್ತದೆ? ಯಾವುದೇ ಕಾರಣಕ್ಕೂ ವಕ್ಫ್‌ ಆಸ್ತಿಯನ್ನು ಕಬಳಿಸಲು ಬಿಡುವುದಿಲ್ಲ’ ಎಂದು ಅಸಾದುದ್ದೀನ್‌ ಓವೈಸಿ ಆಕ್ರೋಶ ಹೊರಹಾಕಿದ್ದಾರೆ

SendShare20Share
Previous Post

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯಕ್ಕೆ ಚಾಲನೆ

Next Post

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

ಬಂಟ್ವಾಳ: ಅನ್ಯಕೋಮಿನ ಯುವಕನಿಂದ ಮಹಿಳೆಗೆ ಕಿರುಕುಳ. ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..