• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

August 6, 2024
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

July 4, 2026
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

by ಪ್ರಜಾಧ್ವನಿ ನ್ಯೂಸ್
August 6, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.
411
SHARES
1.2k
VIEWS
ShareShareShare

ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

ashwinistudioputtur

ಜಾಹೀರಾತು

ಪುತ್ತೂರು  ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತ ಆರೋಪಿಗಳು‌ ಎಂದು ತಿಳಿದುಬಂದಿದೆ.

ನಗರದ ಪಾಂಡೇಶ್ವರದ ಪೋರಂ ಮಾಲ್ ವೊಂದರಲ್ಲಿರುವ ಶೆರ್ ಲಾಕ್  ಪಬ್ ಗೆ ಶನಿವಾರ ಯುವತಿಯೊಬ್ಬಳು ತನ್ನ ಗೆಳತಿಯ ಜತೆ ಬಂದಿದ್ದಳು ಇದೇ ಪಬ್ ಗೆ ಪುತ್ತೂರಿನ ಯುವಕರ ತಂಡವೊಂದು ಬಂದು ಪಾರ್ಟಿಯಲ್ಲಿ ತೊಡಗಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಎಣ್ಣೆ ಮತ್ತಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದು, ಈ ಸಂದರ್ಭ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದನ್ನು ‌ಗಣನೆಗೆ ತೆಗೆದುಕೊಳ್ಳದ ಯುವಕರು ಯುವತಿ ಜತೆ ಅಸಭ್ಯವಾಗಿ ವರ್ತಿಸಿ ಅವರನ್ನು ಚುಡಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ  ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ.

Muliya

ಜಾಹೀರಾತು

ವಿಷಯ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಪ್ರಕರಣದ ಸಮಗ್ರ ತನಿಖೆ ನಡೆಸಿದ ಪೊಲೀಸರು ಪುತ್ತೂರಿನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಒಬ್ಬನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮೂವರನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಿದೆ.

SendShare164Share
Previous Post

ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ಮಾತ್ರ ಪುತ್ತೂರು ಸಂಘದ ಬೆಂಬಲ ನೀಡಲು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆಯಲ್ಲಿ ನಿರ್ಣಯ

Next Post

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..