• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

August 6, 2024
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

July 1, 2026
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

June 30, 2026
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

June 30, 2026
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

June 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.

by ಪ್ರಜಾಧ್ವನಿ ನ್ಯೂಸ್
August 6, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಪಬ್ ನಲ್ಲಿ ಯುವತಿಗೆ ಕಿರುಕುಳ. ಪುತ್ತೂರಿನ ನಾಲ್ವರು ಯುವಕರ ಬಂಧನ.
411
SHARES
1.2k
VIEWS
ShareShareShare

ಮಂಗಳೂರು ನಗರದ ಪಾಂಡೇಶ್ವರದ ಪಬ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕರ ತಂಡವೊಂದು ಕಿರುಕುಳ ನೀಡಿ ನಿಂದನೆ ಪ್ರಕರಣದಲ್ಲಿ ನಾಲ್ವರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

ashwinistudioputtur

ಜಾಹೀರಾತು

ಪುತ್ತೂರು  ನೆಹರುನಗರ ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32), ಪ್ರಿತೇಶ್ (33) ಬಂಧಿತ ಆರೋಪಿಗಳು‌ ಎಂದು ತಿಳಿದುಬಂದಿದೆ.

Muliya

ಜಾಹೀರಾತು

ನಗರದ ಪಾಂಡೇಶ್ವರದ ಪೋರಂ ಮಾಲ್ ವೊಂದರಲ್ಲಿರುವ ಶೆರ್ ಲಾಕ್  ಪಬ್ ಗೆ ಶನಿವಾರ ಯುವತಿಯೊಬ್ಬಳು ತನ್ನ ಗೆಳತಿಯ ಜತೆ ಬಂದಿದ್ದಳು ಇದೇ ಪಬ್ ಗೆ ಪುತ್ತೂರಿನ ಯುವಕರ ತಂಡವೊಂದು ಬಂದು ಪಾರ್ಟಿಯಲ್ಲಿ ತೊಡಗಿತ್ತು. ಈ ವೇಳೆ ತಂಡದಲ್ಲಿದ್ದ ಯುವಕನೊಬ್ಬ ಎಣ್ಣೆ ಮತ್ತಿನಲ್ಲಿ ಯುವತಿಗೆ ಕಿರುಕುಳ ನೀಡಿದ್ದು, ಈ ಸಂದರ್ಭ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಇದನ್ನು ‌ಗಣನೆಗೆ ತೆಗೆದುಕೊಳ್ಳದ ಯುವಕರು ಯುವತಿ ಜತೆ ಅಸಭ್ಯವಾಗಿ ವರ್ತಿಸಿ ಅವರನ್ನು ಚುಡಾಯಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ  ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾರೆ.

ವಿಷಯ ತಿಳಿದ ತಕ್ಷಣ ಪಾಂಡೇಶ್ವರ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಸ್ಥಿತಿ ತಿಳಿಗೊಳಿಸಿ ಯುವತಿ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಪ್ರಕರಣದ ಸಮಗ್ರ ತನಿಖೆ ನಡೆಸಿದ ಪೊಲೀಸರು ಪುತ್ತೂರಿನ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಒಬ್ಬನಿಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಮೂವರನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಿದೆ.

SendShare164Share
Previous Post

ಜಿಲ್ಲೆಯಲ್ಲಿ ಒಂದೇ ಸಂಘವಿದ್ದರೆ ಮಾತ್ರ ಪುತ್ತೂರು ಸಂಘದ ಬೆಂಬಲ ನೀಡಲು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಮಹಾಸಭೆಯಲ್ಲಿ ನಿರ್ಣಯ

Next Post

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

KGF:ಖ್ಯಾತ ನಟ ಯಶ್ ಸುರ್ಯ ಸದಾಶಿವರುದ್ರ ದೇವಸ್ಥಾನ ಹಾಗೂ ಧರ್ಮಸ್ಥಳ ಕ್ಷೇತ್ರ ಭೇಟಿ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..