• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

August 7, 2024
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
August 7, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ
88
SHARES
252
VIEWS
ShareShareShare

ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು ಆಗ್ರಹಿಸಿದ್ದು ಈ ಸಂಬಂಧ ಸರಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು ಇನ್ನು ಮುಂದೆ ತಾಲೂಕು ಕೇಂದ್ರದಲ್ಲೇ 9/11 ದಾಖಲೆ ಪತ್ರ ದೊರೆಯಲಿದೆ.

ಸರಕಾರದ ಅಧಿಸೂಚನೆಯಲ್ಲಿ ಈ ರೀತಿ ಇದೆ:

HPR Institute Of Nursing And Paramedical Sciences & Friends Beke

ಜಾಹೀರಾತು

ಕರಾವಳಿ ಭಾಗದಲ್ಲಿ ಬರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಸತಿ ಮತ್ತು ವಾಣಿಜ್ಯ ಭೂಪರಿವರ್ತಿತ ಜಮೀನುಗಳ ಏಕ ನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸನ್ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ 25.07.2024 ರಂದು ಜರುಗಿದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು:

ಶಾಸಕರು ಈ ಹಿಂದೆ 25 ಸೆಂಟ್ಸ್ ವಿಸ್ತೀರ್ಣವರೆಗಿನ ಜಮೀನುಗಳಿಗೆ ಗ್ರಾಮ ಪಂಚಾಯಿತಿಗಳಿಂದ; ೨೫ ಸೆಂಟ್ಸ್ ಮೇಲ್ಪಟ್ಟು ಒಂದು ಎಕರೆವರೆಗಿನ ಜಮೀನುಗಳಿಗೆ ತಾಲ್ಲೂಕು ಪಂಚಾಯಿತಿಗಳಿಂದ; ಒಂದು ಎಕರೆ ಮೇಲ್ಪಟ್ಟ ವಿಸ್ತೀರ್ಣದ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸಗಳಿಗೆ ಅನುಮೋದನೆ ಪಡೆದು ನಮೂನೆ 9 ಮತ್ತು 11 ಗಳನ್ನು ಈ ಹಿಂದೆ ನೀಡಲಾಗುತ್ತಿದ್ದ ಬಗ್ಗೆ ಸಭೆಗೆ ವಿವರಿಸಿ ಪ್ರಸ್ತುತ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದ ಹಿನ್ನೆಲೆಯಲ್ಲಿ ಮಿತಿ ಇಲ್ಲದೇ ಎಲ್ಲ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸ ಅನುಮೋದನೆ ಪಡೆಯಬೇಕಾಗಿರುವುದರಿಂದ ಕರಾವಳಿ ಭಾಗದಲ್ಲಿನ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಕರಾವಳಿ ಭಾಗದಲ್ಲಿನ ಗ್ರಾಮಪಂಚಾಯಿತಿ ವ್ಯಾಪ್ತಿಯಿಂದ ಜಿಲ್ಲಾ ಕೇಂದ್ರದವರೆಗೆ ಸಾರ್ವಜನಿಕರು ಸಂಪರ್ಕ ಹೊಂದುವ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಕೇಂದ್ರದೊಂದಿಗೆ ಜಿಲ್ಲೆಯಲ್ಲಿ ವಿವಿಧ ಯೋಜನಾ ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸುವುದರೊಂದಿಗೆ ಯೋಜನಾ ಪ್ರಾಧಿಕಾರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ತೀರ್ಮಾನಿಸಲಾಗಿರುತ್ತದೆ.

ಸದರಿ ಸಭೆಯ ತೀರ್ಮಾನದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವ್ಯಾಪ್ತಿಯನ್ನು ನಿಗಧಿಪಡಿಸಲು ನಿರ್ಣಯಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಮುಡಾದಿಂದ ಪುಡಾಕ್ಕೆ ಶಿಫ್ಟ್

ಕಳೆದ ನಾಲ್ಕು ತಿಂಗಳಿಂದ 9/11 ದಾಖಲೆಯನ್ನು ಪಡೆಯಲು ಮಂಗಳೂರಿನ ಮುಡಾಕ್ಕೆ ತೆರಳಬೇಕಿತ್ತು. ಇದು ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ ಮತ್ತು ಕಡತಗಳ ವಿಲೇವಾರಿ ತಡವಾಗುತ್ತದೆ . ಕಡತ ವಿಲೇವಾರಿ ತಡವಾಗುವುದರಿಂದ ಮನೆ ಕಟ್ಟುವವರಿಗೂ ತೀವ್ರ ತೊಂದರೆಯುಂಟಾಗುತ್ತಿರುವ ಬಗ್ಗೆ ಶಾಸಕ ಅಶೋಕ್ ರೈ ಯವರು ಸದನದಲ್ಲಿ ಸರಕಾರದ ಗಮನ ಸೆಳೆದಿದ್ದರು. ಆ ಬಳಿಕ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರು ಕಂದಾಯ ಅಧಿಕಾರಿಗಳ ಮತ್ತು ಕರಾವಳಿ ಭಾಗದ ಶಾಸಕರ ಸಭೆಯನ್ನು ಕರೆದು ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದರು. ಪುಡಾದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುವ ಮೂಲಕ  ಖಾತೆಯನ್ನು ಪುಡಾದಲ್ಲಿ ನೀಡಲು ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲೇ ಗ್ರಾಮೀಣ ಜನರಿಗೆ 9/11 ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

9/11 ಬಗ್ಗೆ ಇದ್ದ ಜನರ ಸಂಕಷ್ಟವನ್ನು ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ತಾಲೂಕು ಕೇಂದ್ರದಲ್ಲೇ ಅದನ್ನು ನೀಡುವಂತೆ ಕಂದಾಯ ಅದಿಕಾರಿಗಳ ಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದೆ. ನನ್ನ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಜೊತೆಗೆ ಕರಾವಳಿ ಭಾಗಕ್ಕೆ ಎಲ್ಲಾ ತಾಲೂಕುಗಳಿಗೆ ಅನ್ವಯವಾಗುವಂತೆ ಅಧಿಸೂಚನೆಯನ್ನು ಹೊರಡಿಸಿದೆ. ಮುಂದಿನ ಕೆಲವೇ ದಿನಗಳಲ್ಲಿ ಪುತ್ತೂರು ಪುಡಾದಲ್ಲಿ 9/11 ಖಾತೆ ದೊರೆಯಲಿದೆ. ಜನರು ಇನ್ನು ಸಂಕಷ್ಟಪಡುವ ಅಗತ್ಯವಿಲ್ಲ

ಅಶೋಕ್ ರೈ ಶಾಸಕರು ಪುತ್ತೂರು

 

 

SendShare35Share
Previous Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Next Post

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..