• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

August 7, 2024
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 17, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
August 7, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ
89
SHARES
253
VIEWS
ShareShareShare

ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು ಆಗ್ರಹಿಸಿದ್ದು ಈ ಸಂಬಂಧ ಸರಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು ಇನ್ನು ಮುಂದೆ ತಾಲೂಕು ಕೇಂದ್ರದಲ್ಲೇ 9/11 ದಾಖಲೆ ಪತ್ರ ದೊರೆಯಲಿದೆ.

ಸರಕಾರದ ಅಧಿಸೂಚನೆಯಲ್ಲಿ ಈ ರೀತಿ ಇದೆ:

ಕರಾವಳಿ ಭಾಗದಲ್ಲಿ ಬರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಸತಿ ಮತ್ತು ವಾಣಿಜ್ಯ ಭೂಪರಿವರ್ತಿತ ಜಮೀನುಗಳ ಏಕ ನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸನ್ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ 25.07.2024 ರಂದು ಜರುಗಿದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು:

camera center ad

ಜಾಹೀರಾತು

Poorna squash

ಜಾಹೀರಾತು

ಶಾಸಕರು ಈ ಹಿಂದೆ 25 ಸೆಂಟ್ಸ್ ವಿಸ್ತೀರ್ಣವರೆಗಿನ ಜಮೀನುಗಳಿಗೆ ಗ್ರಾಮ ಪಂಚಾಯಿತಿಗಳಿಂದ; ೨೫ ಸೆಂಟ್ಸ್ ಮೇಲ್ಪಟ್ಟು ಒಂದು ಎಕರೆವರೆಗಿನ ಜಮೀನುಗಳಿಗೆ ತಾಲ್ಲೂಕು ಪಂಚಾಯಿತಿಗಳಿಂದ; ಒಂದು ಎಕರೆ ಮೇಲ್ಪಟ್ಟ ವಿಸ್ತೀರ್ಣದ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸಗಳಿಗೆ ಅನುಮೋದನೆ ಪಡೆದು ನಮೂನೆ 9 ಮತ್ತು 11 ಗಳನ್ನು ಈ ಹಿಂದೆ ನೀಡಲಾಗುತ್ತಿದ್ದ ಬಗ್ಗೆ ಸಭೆಗೆ ವಿವರಿಸಿ ಪ್ರಸ್ತುತ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದ ಹಿನ್ನೆಲೆಯಲ್ಲಿ ಮಿತಿ ಇಲ್ಲದೇ ಎಲ್ಲ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸ ಅನುಮೋದನೆ ಪಡೆಯಬೇಕಾಗಿರುವುದರಿಂದ ಕರಾವಳಿ ಭಾಗದಲ್ಲಿನ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಕರಾವಳಿ ಭಾಗದಲ್ಲಿನ ಗ್ರಾಮಪಂಚಾಯಿತಿ ವ್ಯಾಪ್ತಿಯಿಂದ ಜಿಲ್ಲಾ ಕೇಂದ್ರದವರೆಗೆ ಸಾರ್ವಜನಿಕರು ಸಂಪರ್ಕ ಹೊಂದುವ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಕೇಂದ್ರದೊಂದಿಗೆ ಜಿಲ್ಲೆಯಲ್ಲಿ ವಿವಿಧ ಯೋಜನಾ ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸುವುದರೊಂದಿಗೆ ಯೋಜನಾ ಪ್ರಾಧಿಕಾರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ತೀರ್ಮಾನಿಸಲಾಗಿರುತ್ತದೆ.

vishnu studio

ಜಾಹೀರಾತು

ಸದರಿ ಸಭೆಯ ತೀರ್ಮಾನದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವ್ಯಾಪ್ತಿಯನ್ನು ನಿಗಧಿಪಡಿಸಲು ನಿರ್ಣಯಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ashwinistudioputtur

ಜಾಹೀರಾತು

ಮುಡಾದಿಂದ ಪುಡಾಕ್ಕೆ ಶಿಫ್ಟ್

ಕಳೆದ ನಾಲ್ಕು ತಿಂಗಳಿಂದ 9/11 ದಾಖಲೆಯನ್ನು ಪಡೆಯಲು ಮಂಗಳೂರಿನ ಮುಡಾಕ್ಕೆ ತೆರಳಬೇಕಿತ್ತು. ಇದು ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ ಮತ್ತು ಕಡತಗಳ ವಿಲೇವಾರಿ ತಡವಾಗುತ್ತದೆ . ಕಡತ ವಿಲೇವಾರಿ ತಡವಾಗುವುದರಿಂದ ಮನೆ ಕಟ್ಟುವವರಿಗೂ ತೀವ್ರ ತೊಂದರೆಯುಂಟಾಗುತ್ತಿರುವ ಬಗ್ಗೆ ಶಾಸಕ ಅಶೋಕ್ ರೈ ಯವರು ಸದನದಲ್ಲಿ ಸರಕಾರದ ಗಮನ ಸೆಳೆದಿದ್ದರು. ಆ ಬಳಿಕ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರು ಕಂದಾಯ ಅಧಿಕಾರಿಗಳ ಮತ್ತು ಕರಾವಳಿ ಭಾಗದ ಶಾಸಕರ ಸಭೆಯನ್ನು ಕರೆದು ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದರು. ಪುಡಾದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುವ ಮೂಲಕ  ಖಾತೆಯನ್ನು ಪುಡಾದಲ್ಲಿ ನೀಡಲು ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲೇ ಗ್ರಾಮೀಣ ಜನರಿಗೆ 9/11 ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

9/11 ಬಗ್ಗೆ ಇದ್ದ ಜನರ ಸಂಕಷ್ಟವನ್ನು ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ತಾಲೂಕು ಕೇಂದ್ರದಲ್ಲೇ ಅದನ್ನು ನೀಡುವಂತೆ ಕಂದಾಯ ಅದಿಕಾರಿಗಳ ಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದೆ. ನನ್ನ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಜೊತೆಗೆ ಕರಾವಳಿ ಭಾಗಕ್ಕೆ ಎಲ್ಲಾ ತಾಲೂಕುಗಳಿಗೆ ಅನ್ವಯವಾಗುವಂತೆ ಅಧಿಸೂಚನೆಯನ್ನು ಹೊರಡಿಸಿದೆ. ಮುಂದಿನ ಕೆಲವೇ ದಿನಗಳಲ್ಲಿ ಪುತ್ತೂರು ಪುಡಾದಲ್ಲಿ 9/11 ಖಾತೆ ದೊರೆಯಲಿದೆ. ಜನರು ಇನ್ನು ಸಂಕಷ್ಟಪಡುವ ಅಗತ್ಯವಿಲ್ಲ

ಅಶೋಕ್ ರೈ ಶಾಸಕರು ಪುತ್ತೂರು

 

Muliya

ಜಾಹೀರಾತು

 

SendShare36Share
Previous Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Next Post

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..