• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

August 7, 2024

ವಿಶ್ವ ಹಿಂದೂ ಪರಿಷದ್ ಪುತ್ತೂರು ನಗರ ಪ್ರಖಂಡ ವತಿಯಿಂದ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೇವಸ್ಥಾನದ ವಠಾರದಲ್ಲಿ ವೃಕ್ಷರೋಪಣ ಕಾರ್ಯಕ್ರಮ

July 14, 2025

ಕೋಡಿಂಬಾಡಿಯ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ದೇವಾನಂದ ಕೆ. ಆಯ್ಕೆ

July 14, 2025
ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

ಮೋಹನ್ ಭಾಗವತ್ ಹೇಳಿಕೆ- 75 ವರ್ಷಕ್ಕೆ ನಿವೃತ್ತಿ ಹೊಂದಬೇಕು ಚರ್ಚೆಗೆ ಗ್ರಾಸ. ಹೇಳಿದ್ದು ಯಾರಿಗೆ?

July 14, 2025
KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

July 14, 2025
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

July 13, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

July 12, 2025
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

July 11, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

July 11, 2025
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

July 11, 2025
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

July 11, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    KSRTC: ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ

by ಪ್ರಜಾಧ್ವನಿ ನ್ಯೂಸ್
August 7, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಸ್ಥಳೀಯವಾಗಿಯೇ 9/11 ವಿತರಣೆ: ಸರಕಾರದ ಅಧಿಸೂಚನೆ “ಮುಡಾದಿಂದ ಪುಡಾಕ್ಕೆ ಶಿಫ್ಟ್” ಪುತ್ತೂರು ಶಾಸಕರ ಮನವಿಗೆ ಸ್ಪಂದಿಸಿದ ಸರಕಾರ
88
SHARES
252
VIEWS
ShareShareShare

ಪುತ್ತೂರು: 9/11 ದಾಖಲೆಯನ್ನು ಸ್ಥಳೀಯವಾಗಿಯೇ ಜನರಿಗೆ ನೀಡಬೇಕು , ಈಗ ಇರುವ ವ್ಯವಸ್ಥೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದೆ , ಜಿಲ್ಲಾ ಕೇಂದ್ರಗಳಲ್ಲಿ ನೀಡುತ್ತಿದ್ದ 9/11 ದಾಖಲೆ ಪತ್ರವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ವಿಧಾನ ಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕರವನ್ನು ಆಗ್ರಹಿಸಿದ್ದು ಈ ಸಂಬಂಧ ಸರಕಾರ ಹೊಸ ಅಧಿಸೂಚನೆಯನ್ನು ಹೊರಡಿಸಿದ್ದು ಇನ್ನು ಮುಂದೆ ತಾಲೂಕು ಕೇಂದ್ರದಲ್ಲೇ 9/11 ದಾಖಲೆ ಪತ್ರ ದೊರೆಯಲಿದೆ.

ಸರಕಾರದ ಅಧಿಸೂಚನೆಯಲ್ಲಿ ಈ ರೀತಿ ಇದೆ:

ಕರಾವಳಿ ಭಾಗದಲ್ಲಿ ಬರುವ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಸತಿ ಮತ್ತು ವಾಣಿಜ್ಯ ಭೂಪರಿವರ್ತಿತ ಜಮೀನುಗಳ ಏಕ ನಿವೇಶನ ವಿನ್ಯಾಸಗಳಿಗೆ ಅನುಮೋದನೆ ನೀಡುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸನ್ಮಾನ್ಯ ಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ದಿನಾಂಕ 25.07.2024 ರಂದು ಜರುಗಿದ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು:

ಶಾಸಕರು ಈ ಹಿಂದೆ 25 ಸೆಂಟ್ಸ್ ವಿಸ್ತೀರ್ಣವರೆಗಿನ ಜಮೀನುಗಳಿಗೆ ಗ್ರಾಮ ಪಂಚಾಯಿತಿಗಳಿಂದ; ೨೫ ಸೆಂಟ್ಸ್ ಮೇಲ್ಪಟ್ಟು ಒಂದು ಎಕರೆವರೆಗಿನ ಜಮೀನುಗಳಿಗೆ ತಾಲ್ಲೂಕು ಪಂಚಾಯಿತಿಗಳಿಂದ; ಒಂದು ಎಕರೆ ಮೇಲ್ಪಟ್ಟ ವಿಸ್ತೀರ್ಣದ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸಗಳಿಗೆ ಅನುಮೋದನೆ ಪಡೆದು ನಮೂನೆ 9 ಮತ್ತು 11 ಗಳನ್ನು ಈ ಹಿಂದೆ ನೀಡಲಾಗುತ್ತಿದ್ದ ಬಗ್ಗೆ ಸಭೆಗೆ ವಿವರಿಸಿ ಪ್ರಸ್ತುತ ಸರ್ಕಾರದಿಂದ ಹೊರಡಿಸಲಾಗಿರುವ ಆದೇಶದ ಹಿನ್ನೆಲೆಯಲ್ಲಿ ಮಿತಿ ಇಲ್ಲದೇ ಎಲ್ಲ ಜಮೀನುಗಳಿಗೆ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಿಂದ ವಿನ್ಯಾಸ ಅನುಮೋದನೆ ಪಡೆಯಬೇಕಾಗಿರುವುದರಿಂದ ಕರಾವಳಿ ಭಾಗದಲ್ಲಿನ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ ಕರಾವಳಿ ಭಾಗದಲ್ಲಿನ ಗ್ರಾಮಪಂಚಾಯಿತಿ ವ್ಯಾಪ್ತಿಯಿಂದ ಜಿಲ್ಲಾ ಕೇಂದ್ರದವರೆಗೆ ಸಾರ್ವಜನಿಕರು ಸಂಪರ್ಕ ಹೊಂದುವ ಸಮಸ್ಯೆಯನ್ನು ನಿವಾರಿಸಲು ಜಿಲ್ಲಾ ಕೇಂದ್ರದೊಂದಿಗೆ ಜಿಲ್ಲೆಯಲ್ಲಿ ವಿವಿಧ ಯೋಜನಾ ಪ್ರಾಧಿಕಾರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರ ಮತ್ತು ಗ್ರಾಮಾಂತರ ಯೋಜನಾ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸುವುದರೊಂದಿಗೆ ಯೋಜನಾ ಪ್ರಾಧಿಕಾರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಲು ತೀರ್ಮಾನಿಸಲಾಗಿರುತ್ತದೆ.

DHKSHIN 8792898692

ಜಾಹೀರಾತು

ಸದರಿ ಸಭೆಯ ತೀರ್ಮಾನದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಕಾರ್ಯವ್ಯಾಪ್ತಿಯನ್ನು ನಿಗಧಿಪಡಿಸಲು ನಿರ್ಣಯಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮುಡಾದಿಂದ ಪುಡಾಕ್ಕೆ ಶಿಫ್ಟ್

ಕಳೆದ ನಾಲ್ಕು ತಿಂಗಳಿಂದ 9/11 ದಾಖಲೆಯನ್ನು ಪಡೆಯಲು ಮಂಗಳೂರಿನ ಮುಡಾಕ್ಕೆ ತೆರಳಬೇಕಿತ್ತು. ಇದು ಜನ ಸಾಮಾನ್ಯರಿಗೆ ತೊಂದರೆಯಾಗುತ್ತದೆ ಮತ್ತು ಕಡತಗಳ ವಿಲೇವಾರಿ ತಡವಾಗುತ್ತದೆ . ಕಡತ ವಿಲೇವಾರಿ ತಡವಾಗುವುದರಿಂದ ಮನೆ ಕಟ್ಟುವವರಿಗೂ ತೀವ್ರ ತೊಂದರೆಯುಂಟಾಗುತ್ತಿರುವ ಬಗ್ಗೆ ಶಾಸಕ ಅಶೋಕ್ ರೈ ಯವರು ಸದನದಲ್ಲಿ ಸರಕಾರದ ಗಮನ ಸೆಳೆದಿದ್ದರು. ಆ ಬಳಿಕ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಅವರು ಕಂದಾಯ ಅಧಿಕಾರಿಗಳ ಮತ್ತು ಕರಾವಳಿ ಭಾಗದ ಶಾಸಕರ ಸಭೆಯನ್ನು ಕರೆದು ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದ್ದರು. ಪುಡಾದಲ್ಲಿ ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡುವ ಮೂಲಕ  ಖಾತೆಯನ್ನು ಪುಡಾದಲ್ಲಿ ನೀಡಲು ಸರಕಾರ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲೇ ಗ್ರಾಮೀಣ ಜನರಿಗೆ 9/11 ದೊರೆಯಲಿದೆ ಎಂದು ಶಾಸಕರು ತಿಳಿಸಿದ್ದಾರೆ.

9/11 ಬಗ್ಗೆ ಇದ್ದ ಜನರ ಸಂಕಷ್ಟವನ್ನು ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದು ತಾಲೂಕು ಕೇಂದ್ರದಲ್ಲೇ ಅದನ್ನು ನೀಡುವಂತೆ ಕಂದಾಯ ಅದಿಕಾರಿಗಳ ಸಭೆಯಲ್ಲಿಯೂ ಪ್ರಸ್ತಾಪ ಮಾಡಿದ್ದೆ. ನನ್ನ ಬೇಡಿಕೆಗೆ ಸರಕಾರ ಸ್ಪಂದಿಸಿದೆ. ಜೊತೆಗೆ ಕರಾವಳಿ ಭಾಗಕ್ಕೆ ಎಲ್ಲಾ ತಾಲೂಕುಗಳಿಗೆ ಅನ್ವಯವಾಗುವಂತೆ ಅಧಿಸೂಚನೆಯನ್ನು ಹೊರಡಿಸಿದೆ. ಮುಂದಿನ ಕೆಲವೇ ದಿನಗಳಲ್ಲಿ ಪುತ್ತೂರು ಪುಡಾದಲ್ಲಿ 9/11 ಖಾತೆ ದೊರೆಯಲಿದೆ. ಜನರು ಇನ್ನು ಸಂಕಷ್ಟಪಡುವ ಅಗತ್ಯವಿಲ್ಲ

ಅಶೋಕ್ ರೈ ಶಾಸಕರು ಪುತ್ತೂರು

 

 

SendShare35Share
Previous Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Next Post

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಮಂಗಳೂರು- ಯಶವಂತಪುರ ಚಲಿಸುವ ರೈಲಿನ ಸಮಯದಲ್ಲಿ ಬದಲಾವಣೆ ಕ್ಯಾಪ್ಟನ್   ಮನವಿಗೆ ಸ್ಪಂದನೆ

ದೆಹಲಿ: ಸಂಸತ್ತಿನಲ್ಲಿ ತಾ.08-08-24 ಗುರುವಾರ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ಸಾಧ್ಯತೆ ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..