• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

August 8, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು

by ಪ್ರಜಾಧ್ವನಿ ನ್ಯೂಸ್
August 8, 2024
in ಉಡುಪಿ, ಕಾಸರಗೋಡು, ಜಿಲ್ಲೆ, ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ಸುಬ್ರಹ್ಮಣ್ಯ
0
ನಾಗಾರಾಧನೆ ಮೊದಲ‌ ಹಬ್ಬ ನಾಗರ ಪಂಚಮೀ :ಸಂತಾನ, ಸುಖ, ಸಂಪತ್ತಿಗೆ ಮೂಲ ನಾಗದೇವರು
31
SHARES
89
VIEWS
ShareShareShare

ಭೂಮಿಯನ್ನು ಧರಿಸಿರುವುದು ಸರ್ಪವೇ ಆಗಿದೆ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎನ್ನುತ್ತದೆ ಪುರಾಣಗಳು. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಆದಿಶೇಷನು ವಿಷ್ಣುವಿನ ವಾಹನವೂ ಹೌದು. ವಿಷ್ಣುವು ವಿಶ್ವದ ರಕ್ಷಕನೂ ಹೌದು. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ ಸಂಬಂಧ.

ಚಂದ್ರನ ವೃದ್ಧಿಯಾಗುವ ಮತ್ತು ಅಥವಾ ಕ್ಷೀಣಿಸುವ ಹದಿನೈದು ದಿನಗಳಲ್ಲಿ ಪಂಚಮಿ ಐದನೇ ದಿನವಾಗಿದೆ. ಸರ್ಪ ಪೂಜೆಯ ಈ ವಿಶೇಷ ದಿನವು ಯಾವಾಗಲೂ ಚಂದ್ರನ ಹಿಂದೂ ತಿಂಗಳ ಶ್ರಾವಣ ಜುಲೈ ಆಗಸ್ಟ್‌ನಲ್ಲಿ ಚಂದ್ರನ ಕ್ಷೀಣತೆಯ ಐದನೇ ದಿನದಂದು ಬರುತ್ತದೆ. ಆದ್ದರಿಂದ ಇದನ್ನು ನಾಗ ಪಂಚಮಿ ಎಂದು ಕರೆಯಲಾಗುತ್ತದೆ.

ಕರಾವಳಿ ಪ್ರದೇಶದಾದ್ಯಂತ ಕಂಡುಬರುವ ವಿಶಿಷ್ಟ ‘ನಾಗಬನ’ಗಳು ಆ ಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ನಾಗಾರಾಧನೆಗೆ ಸಾಕ್ಷಿಯಾಗಿವೆ. ಗಿಡಮರಗಳಿರುವ ತೋಪಿನಲ್ಲಿ ‘ನಾಗಶಿಲೆ’ಯನ್ನು ಪ್ರತಿಷ್ಠಾಪಿಸಿ ಆ ಜಾಗವನ್ನು ‘ನಾಗಬನ’ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ ನಾಗಬನದಲ್ಲಿ ವಟ, ಅಶ್ವತ್ಥ , ಬೈಣೆ ಮುಂತಾದ ಮರಗಳಿರಬೇಕೆಂಬ ನಿಯಮವಿದೆ. ಕರ್ಣಾಟಕ ಬಯಲುನಾಡಿನಲ್ಲಿಯೂ ಇಂಥ ನಾಗಬನಗಳನ್ನು ಕಾಣಬಹುದು. ಆ ಪ್ರದೇಶಗಳಲ್ಲಿ ಅವುಗಳನ್ನು ‘ನಾಗರಕಲ್ಲು’ ಎಂದು ಕರೆಯಲಾಗುತ್ತದೆ. ಅರಳೀಮರದ ಕಟ್ಟೆ ಯಲ್ಲಿ ಪ್ರತಿಷ್ಠಾಪಿಸಲಾಗಿರುವ ಇಂತಹ ಸಾವಿರಾರು ನಾಗರಕಲ್ಲುಗಳನ್ನು ನಾವು ಕಾಣಬಹುದು. ಈ ಮೂಲಕ ವೃಕ್ಷಕ್ಕೂ ನಾಗನಿಗೂ ಇರುವ ಅವಿನಾಭಾವ ಸಂಬಂಧ ಕೂಡ ವ್ಯಕ್ತವಾಗುತ್ತದೆ

HPR Institute Of Nursing And Paramedical Sciences & Friends Beke

ಜಾಹೀರಾತು

ನಾಗದೇವತೆಯನ್ನು ಲೌಕಿಕ ಹಾಗು ಅಲೌಕಿಕ ಉನ್ನತಿಗೆ ಪೂಜಿಸುತ್ತಾರೆ. ಲೌಕಿಕವಾಗಿ ಸಂತಾನ, ಸುಖ, ಸಂಪತ್ತಿಗೆ ಮೂಲ ಕಾರಣ ಸರ್ಪವಾಗಿದೆ. ನಾಗದೇವರ ಅನುಗ್ರಹದಿಂದ ಸಂತಾನ ದೋಷವು ನಿವಾರಣೆಯಾಗಿ ವಂಶವು ಮುಂದುವರಿಯಲು ಸಹಾಯಕವಾಗಲಿದೆ. ಹಾಗೆಯೇ ವರ್ಷ ಋತುವಿನ ಆರಂಭವೂ ಆದ ಕಾರಣ ಮಳೆಯಲ್ಲಿ ಉತ್ಪತ್ತಿಯಾಗುವ ವಿಷಜಂತುಗಳಿಂದ ಮನುಷ್ಯನ ಮೇಲೆ, ಆಹಾರ ಮುಂತಾದ ವಸ್ತುಗಳ ಮೇಲೆ ದುಷ್ಪರಿಣಾಮ ಬೀರಬಾರದು ಎಂಬುದಾಗಿದೆ. ಇವು ಲೌಕಿಕ ಉದ್ದೇಶವಾದರೆ, ಅಲೌಕಿಕವಾದ ಉದ್ದೇಶವೂ ಬೇರೆ ಇದೆ. ಅಧ್ಯಾತ್ಮ ಸಾಧಕರಿಗೆ ನಾಗರ ಪಂಚಮೀ ಬಹಳ ಫಲಕಾರಿ.

ಮನುಷ್ಯ ದೇಹದಲ್ಲಿ ಕುಂಡಲಿನೀ ಎನ್ನುವ ಶಕ್ತಿ ಇದೆ.‌ ಅದು ಸರ್ಪವನ್ನು ಹೋಲುವಂತಹ ಶಕ್ತಿಯಾಗಿದೆ. ಇದೇ ಮನುಷ್ಯನ ಜೀವಾಳ. ಅದು ಸುಪ್ತವಾಗಿದ್ದರೆ, ಲೌಕಿಕ ಸುಖವನ್ನೂ ಜಾಗರೂಕವಾಗಿದ್ದಾರೆ ಅಲೌಕಿಕ ಸುಖವನ್ನೂ ಅನುಭವಿಸಲು ಸಾಧ್ಯ. ಇಂತಹ ಅಲೌಕಿಕ ಸುಖವನ್ನು ಪಡೆಯಲೂ ನಾಗದೇವತೆಯನ್ನು ಪ್ರಸನ್ನಗೊಳಿಸಬೇಕಾಗುವುದು. ಆ ಮೂಲಕ ಅಧ್ಯಾತ್ಮ ಸಾಧನೆಗೆ ಪುಷ್ಟಿ ಲಭಿಸುವುದು. ಮಳೆಗಾಲವಾದ ಕಾರಣ ಬಾಹ್ಯ ಚಟುವಟಿಕೆಗಳು ಕಡಿಮೆಯಾಗಿ ಅಧ್ಯಾತ್ಮದ ಕಡೆ ಹೆಚ್ಚು ಗಮನಕೊಡಲು ಅನುಕೂಲಕರವಾಗಿದೆ. ಹೀಗೆ ಎರಡು ಉದ್ದೇಶದಿಂದ ನಾಗದೇವರಿಗೆ ಪೂಜೆಯನ್ನು ಪ್ರಾಚೀನ‌ ಕಾಲದಿಂದ ನಡೆಸಿಕೊಂಡು ಬಂದಿದ್ದಾರೆ.

SendShare12Share
Previous Post

ವಿನೇಶ್ ಫೋಗಟ್ ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸಿಎಂ

Next Post

ಆ.11ಕ್ಕೆ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ – ಸನ್ಮಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ಆ.11ಕ್ಕೆ ಬಿಲ್ಲವ ಮಹಿಳಾ ವೇದಿಕೆ ನೇತೃತ್ವದಲ್ಲಿ ಆಟಿದ ನೆಂಪುದ ಕೂಟ – ಸನ್ಮಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..