• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು : ಮಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ .  ಕೇರಳದ ನಟೋರಿಯಸ್ ಕ್ರಿಮಿನಲ್  ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹ

ಮಂಗಳೂರು : ಮಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ . ಕೇರಳದ ನಟೋರಿಯಸ್ ಕ್ರಿಮಿನಲ್ ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹ

August 10, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, May 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಮಂಗಳೂರು : ಮಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ . ಕೇರಳದ ನಟೋರಿಯಸ್ ಕ್ರಿಮಿನಲ್ ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹ

by ಪ್ರಜಾಧ್ವನಿ ನ್ಯೂಸ್
August 10, 2024
in ಕ್ರೈಮ್, ದಕ್ಷಿಣ ಕನ್ನಡ
0
ಮಂಗಳೂರು : ಮಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಲವ್ ಜಿಹಾದ್ .  ಕೇರಳದ ನಟೋರಿಯಸ್ ಕ್ರಿಮಿನಲ್  ಇದೀಗ ಹಿಂದೂ ವಿದ್ಯಾರ್ಥಿನಿಯನ್ನು ಮತಾಂತರಗೊಳಿಸಿ ವಿವಾಹ
585
SHARES
1.7k
VIEWS
ShareShareShare

ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿ ವಿಸ್ಮಯಾಳನ್ನು ಮೊಹಮ್ಮದ್ ಅಶ್ಫಾಕ್‌ ಎಂಬ ನಟೋರಿಯಸ್ ಕ್ರಿಮಿನಲ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಕೇವಲ ಎರಡೇ ತಿಂಗಳಲ್ಲಿ ಆತ ಪ್ರೀತಿಯ ಖೆಡ್ಡಾಕ್ಕೆ ಬೀಳಿಸಿದ್ದ ಎಂದು ಆರೋಪಿಸಲಾಗಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿದ್ದುಕೊಂಡು ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಾಳನ್ನು ಜೂ.6ರಂದು ಅಲ್ಲಿಂದಲೇ ಕರೆದುಕೊಂಡು ಹೋಗಿದ್ದ ಅಶ್ಫಾಕ್‌.

camera center ad

ಜಾಹೀರಾತು

ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಆಕೆಯನ್ನು ಪತ್ತೆಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿರಿಸಿದ್ದರು. ಆದರೆ ಅಶ್ಫಾಕ್‌ ನೊಂದಿಗೆ ತೆರಳುವುದಾಗಿ ಹೇಳಿದ್ದಳು. ವಿಸ್ಮಯಳನ್ನು ಮತಾಂತರ ನಡೆಸಿರುವುದಾಗಿ ಆಕೆಯ ತಂದೆ ಆರೋಪಿಸಿದ್ದರು.

Muliya

ಜಾಹೀರಾತು

Poorna squash

ಜಾಹೀರಾತು

ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ವಿಸ್ಮಯಾ ತಂದೆ ಮಗಳನ್ನು ಉಳಿಸಿಕೊಡಿ ಎಂದು ಕಣ್ಣೀರು ಹಾಕಿದ್ದರು. ಕೊನೆಗೂ ಆಕೆ ತಂದೆಯ ಕೈಗೆ ಸಿಗದೇ ಅಶ್ಫಾಕ್‌ ನನ್ನು ವಿಸ್ಮಯಾ ಮುಸ್ಲಿಂ ಪದ್ಧತಿ ಪ್ರಕಾರ ವಿವಾಹವಾಗಿದ್ದಾಳೆ. ಈತ ಕೇರಳ ಹೈಕೋರ್ಟ್‌ಗೆ ಹೆಬಿಯಾಸ್ ಕಾರ್ಪಸ್ ಅರ್ಜಿ ಹಾಕಿದ್ದ. ಇದೀಗ ಕೇರಳ ಹೈಕೋರ್ಟ್ ಆದೇಶದಂತೆ ವಿಸ್ಮಯಾಳನ್ನು ಮದುವೆಯಾಗಿದ್ದಾನೆ.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಇದೀಗ ಆಕೆ ಮದುವೆಯಾಗಿರುವ ಫೋಟೊವನ್ನು ಫೇಸ್‌ಬುಕ್‌ಗೆ ಅಪ್ಲೋಡ್ ಮಾಡಿರುವ ವಿಶ್ವಹಿಂದೂ ಪರಿಷತ್‌ ಮುಖಂಡ ಶರಣ್ ಪಂಪ್ ವೆಲ್ ಅವರು, ‘ಕ್ಷಮಿಸಿ ವಿನೋದ್‌ರವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ವಿಸ್ಮಯಾಟ ತಂದೆಯ ಬಳಿ ಕ್ಷಮೆ ಕೋರಿದ್ದಾರೆ.

Scafold Academy

ಜಾಹೀರಾತು

ಕ್ಷಮಿಸಿ ವಿನೋದ್ ಅವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ಎಂದು ಯುವತಿ ವಿಸ್ಮಯಳ ತಂದೆಯ ಬಳಿ ಕ್ಷಮೆ ಕೋರಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮಗಳನ್ನು ಉಳಿಸಿಕೊಡಿ ಎಂದು ವಿಎಚ್‌ಪಿ ಮುಖಂಡರ ಬಳಿಗೆ ವಿಸ್ಮಯಳ ತಂದೆ ವಿನೋದ್ ಬಂದಿದ್ದರು.

ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

Fashion street 9902633624

ಜಾಹೀರಾತು

ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿಯಾಗಿರುವ ವಿಸ್ಮಯಿ ಅಶ್ಫಾಕ್ ಪ್ರಕರಣ‌ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿ ಇದ್ದುಕೊಂಡು ಮಂಗಳೂರಿನಲ್ಲಿ ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಳನ್ನು ವಿದ್ಯಾನಗರದಲ್ಲಿದ್ದಾಗಲೇ ಅಶ್ಫಾಕ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಎರಡು ತಿಂಗಳ ಪರಿಚಯದಲ್ಲೇ ಈತ ವಿಸ್ಮಯಳ ಬ್ರೇನ್‌ವಾಶ್ ಮಾಡಿದ್ದಾನೆ ಎಂದು ಆಕೆಯ ಹೆತ್ತವರು ಆರೋಪಿಸಿದ್ದಾರೆ. ಈತ ಕ್ರಿಮಿನಲ್ ರೆಕಾರ್ಡ್ ಹೊಂದಿದ್ದಾನೆ ಎನ್ನಲಾಗಿದೆ.

SendShare234Share
Previous Post

ಪುತ್ತೂರು: ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಾಪ್ತಿ ಶೆಟ್ಟಿ ಪ್ರಥಮ

Next Post

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ತೆರೆ, ಮೈಸೂರಿನಲ್ಲಿ ಬೃಹತ್‌ ಸಮಾವೇಶ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ತೆರೆ, ಮೈಸೂರಿನಲ್ಲಿ ಬೃಹತ್‌ ಸಮಾವೇಶ

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ತೆರೆ, ಮೈಸೂರಿನಲ್ಲಿ ಬೃಹತ್‌ ಸಮಾವೇಶ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..