• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:  ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

ಪುತ್ತೂರು: ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

August 12, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

November 18, 2025
ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

November 18, 2025
ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

November 17, 2025
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

November 17, 2025
ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

November 17, 2025
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ: 42 ಭಾರತೀಯರ ಸಜೀವ ದಹನ

November 17, 2025
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

November 15, 2025
ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಹುಟ್ಟುಹಬ್ಬ ಕೇಕ್ ಕಟ್ ಮಾಡುವ ನೆಪದಲ್ಲಿ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

November 15, 2025
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ನ.14 ರಂದು ಮಕ್ಕಳ ದಿನಾಚರಣೆ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ

November 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದಿನಿಂದ 5 ದಿನಗಳ ಕಾಲ ಲಕ್ಷದೀಪೋತ್ಸವ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

by ಪ್ರಜಾಧ್ವನಿ ನ್ಯೂಸ್
August 12, 2024
in ಪುತ್ತೂರು
0
ಪುತ್ತೂರು:  ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ
34
SHARES
97
VIEWS
ShareShareShare

ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಸಿಟಿಗುಡ್ಡೆ ನಿವಾಸಿಗಳು ಆರೋಪಿಸಿದ್ದಾರೆ. ಭಾನುವಾರ ಶಾಸಕರಾದ ಅಶೋಕ್ ರಐ ಯವರು ಆ ಭಾಗದ ಜನರ ಬೇಡಿಕೆಯಂತೆ ಅಲ್ಲಿನ ರಸ್ತೆ ವೀಕ್ಷಣೆಗೆ ತೆರಳಿದ್ದರು. ಸಿಟಿಗುಡ್ಡೆಗೆ ತೆರಳುವ ಸಂಪರ್ಕ ರಸ್ತೆ ಸಂಪೂರ್ಣ ಹದಗಹೆಟ್ಟಿದೆ. ಹಲವು ವರ್ಷಗಳಿಂದ ಈ ರಸ್ತೆಯಲ್ಲಿ ಡಾಮರೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ತ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯನ್ನೇ ಕೊಚ್ಚಿಕೊಂಡು ಹೋಗಿದೆ. ಇಲ್ಲಿ ಅನೇಕ ಮನೆಗಳಿದ್ದರೂ ದಾರಿದೀಪೊದ ವ್ಯವಸ್ಥೆಯೂ ಇಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂತು.

ತೆಂಗಿನ ಕಾಯಿ ಒಡೆದಾಗ ಸಂತೋಷವಾಗಿತ್ತು

ಮಾಜಿ ಶಾಸಕರು ಈ ರಸ್ತೆಗೆ ಅನುದಾನ ಇಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದು ಹೋಗಿದ್ದರು, ಆಗ ನಮಗೆಲ್ಲಾ ಸಂತೋಷವಾಗಿತ್ತು. ಈ ಬರಿಯಾದರೂ ರಸ್ತೆ ಆಗುತ್ತದೆ ಎಂದು ನಂಬಿದ್ದೆವು ಆದರೆ ರಸ್ತೆ ಮಾತ್ರ ಹಾಗೆಯೇ ಇದೆ. ಈ ವ್ಯಾಪ್ತಿಯ ನಗರಸಭಾ ಸದಸ್ಯರು ನಮ್ಮ ಕೈಗೆ ಸಿಗುತ್ತಿಲ್ಲ, ನಮ್ಮ ಸಮಸ್ಯೆ ಕೇಳುವ ಪುರುಸೋತ್ತು ಅವರಿಗಿಲ್ಲ, ನಾವು ಮಾಡಿದ ತಪ್ಪಿಗೆ ನಾವೇ ಶಿಕ್ಷೆ ಅನುಭವಿಸುವಂತಾಗಿದೆ ಎಂದು ನಾಗರಿಕರು ಆರೋಪಿಸಿದರು.

10 ಲಕ್ಷ ಅನುದಾನ : ಅಶೋಕ್ ರೈ

ನಾಗಕರಿಕರ ಆರೋಪವನ್ನು ಕೇಳಿದ ಶಾಸಕ ಅಶೋಕ್ ರೈಯವರು ಆರೋಪಕ್ಕೆ ಯಾವುದೇ ಉತ್ತರವನ್ನು ನೀಡಲಿಲ್ಲ. ರಸ್ತೆ ಹಾಳಾಗಿದೆ ಈ ಬಗ್ಗೆ ದೂರುಗಳು ಬಂದ ಕಾರಣ ಇಲ್ಲಿಗೆ ಬಂದಿದ್ದೇನೆ. ಈ ರಸ್ತೆಗೆ ಮೊದಲ ಹಂತದಲ್ಲಿ ಹತ್ತು ಲಕ್ಷ ಅನುದಾನ ಇಡುಯತ್ತೇನೆ ಮತ್ತು ದಾರಿ ದೀಪ ಅಳವಡಿಸುವಂತೆ ನಗರಸಭೆಗೆ ಸೂಚನೆಯನ್ನು ನೀಡುತ್ತೇನೆ. ಮುಂದೆ ಹಂತ ಹಂತವಾಗಿ ಈ ರಸ್ತೆಯನ್ನು ಸಂಪೂರ್ಣ ಅಭಿವೃದ್ದಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಕಾರೆಕ್ಕಾಡು ರಸ್ತೆ ತಕರರಾರು: ಶಾಸಕರಿಂದ ಮಾತುಕತೆ

ಇದೇ ಪರಿಸರದ ಕಾರೆಕ್ಕಾಡು ಎಂಬಲ್ಲಿ ಹತ್ತು ಮನೆಗಳಿಗೆ ತೆರಳಲು ರಸ್ತೆ ಇಲ್ಲದ ಕಾರಣ ಆ ಮನೆಯವರ ಮನವಿಯಂತೆ ಶಾಸಕರು ಭೇಟಿ ನೀಡಿ ಪರಿಸೀಲನೆ ನಡೆಸಿದರು. ಖಾಸಗಿ ವ್ಯಕ್ತಿಯೋರ್ವರ ಜೊತೆ ಮಾತುಕತೆ ನಡೆಸಿದ ಶಾಸಕರು ರಸ್ತೆ ಅಗಲೀಕರಣ ಮಾಡಲು ಸ್ವಲ್ಪ ಜಾಗವನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ದೊರಕಿದೆ. ಇಲ್ಲಿ ರಸ್ತೆ ನಿರ್ಮಾಣವಾದಲ್ಲಿ ಸುಮಾರು ೧೦ ವರ್ಷಗಳ ಹಿಂದಿನ ಜನರ ಬೇಡಿಕೆಯೊಂದು ಈಡೇರಿದಂತಾಗುತ್ತದೆ. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪೂರ್ಣೇಶ್ ಭಂಡಾರಿ, ಬೂತ್ ಅಧ್ಯಕ್ಷರಾದ ರಾಮಚಂಧ್ರ ನಾಯಕ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟರ್ ಪಾಯಸ್, ಕಾಂಗ್ರೆಸ್ ರಕ್ತ ನಿಧಿಯ ಅಧ್ಯಕ್ಷ ನವೀನ್ ಸಿಟಿಗುಡ್ಡೆ, ಎಸ್ ಘಟಕದ ಜಯಂತ್ ಕಲ್ಲೆಗ, ಕಾರ್ಮಿಕರ ಘಟಕದ ಚಂಧ್ರಶೇಖರ್ ದಾಸ್, ನಗರಸಭಾ ಸದಸ್ಯ ದಿನೇಶ್ ಶೇವಿರೆ, ರಾಜೀವ ಗೌಡ, ಮನೋರಮಾ, ತಿಲಕ, ಗಣೇಶ್ ಕಾರೆಕ್ಕಾಡು, ಮನೋಹರ್ ಕಾರೆಕ್ಕಾಡು, ಲೋಕೇಶ್,ಮ ಶಿವರಾಮ ಮತ್ತಿತರರು ಉಪಸ್ಥಿತರಿದ್ದರು.

SendShare14Share
Previous Post

ಪುತ್ತೂರು: ಮಾಣಿ – ಸಂಪಾಜೆ ರಾ. ಹೆದ್ದಾರಿ ನಾಲ್ಕು ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ

Next Post

ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..