• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು:  ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

ಪುತ್ತೂರು: ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

August 12, 2024
ಪುತ್ತೂರಿಗೆ ಆಗಮಿಸಿದ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

December 16, 2025
ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ

ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ

December 16, 2025
ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್  ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

December 16, 2025
ಶಿವಫ್ರೆಂಡ್ಸ್ ಕುರಾಯ ಮೈರೋಳ್ತಡ್ಕ ಇದರ ಆಶ್ರಯದಲ್ಲಿ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಶಿವಫ್ರೆಂಡ್ಸ್ ಕುರಾಯ ಮೈರೋಳ್ತಡ್ಕ ಇದರ ಆಶ್ರಯದಲ್ಲಿ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

December 16, 2025
ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

December 16, 2025
ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

December 14, 2025
ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ  ಪೊಲೀಸ್ ಠಾಣೆಯಲ್ಲಿ  ದೂರು

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

December 13, 2025
ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

December 12, 2025
ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

December 13, 2025
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

December 12, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಆಗಮಿಸಿದ ಆದಿ ಯೋಗಿ ರಥ

    ಪುತ್ತೂರಿಗೆ ಆಗಮಿಸಿದ ಆದಿ ಯೋಗಿ ರಥ

    ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

    ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿದ ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ

    ಒಂದು ವಾರದ ಒಳಗೆ ಬೆಳೆ ವಿಮೆ ರೈತರ ಖಾತೆಗೆ ಜಮೆ ಮಾಡದೇ ಇದ್ದಲ್ಲಿ ಕಾನೂನು ಹೋರಾಟ : ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ

    ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್  ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

    ಶಿವಫ್ರೆಂಡ್ಸ್ ಕುರಾಯ ಪುರುಷರ ಮತ್ತು ಮಹಿಳೆಯರ ಮುಕ್ತ ಸಿಂಗಲ್ ಗ್ರಿಪ್ ಮಾದರಿಯ ಹಗ್ಗಜಗ್ಗಾಟ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ

    ಶಿವಫ್ರೆಂಡ್ಸ್ ಕುರಾಯ ಮೈರೋಳ್ತಡ್ಕ ಇದರ ಆಶ್ರಯದಲ್ಲಿ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಶಿವಫ್ರೆಂಡ್ಸ್ ಕುರಾಯ ಮೈರೋಳ್ತಡ್ಕ ಇದರ ಆಶ್ರಯದಲ್ಲಿ 10ನೇ ವರ್ಷದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ

by ಪ್ರಜಾಧ್ವನಿ ನ್ಯೂಸ್
August 12, 2024
in ಪುತ್ತೂರು
0
ಪುತ್ತೂರು:  ನಗರ – ಸಿಟಿಗುಡ್ಡೆ ಹದಗೆಟ್ಟ ರಸ್ತೆ ಶಾಸಕರಿಂದ ವೀಕ್ಷಣೆ
34
SHARES
97
VIEWS
ShareShareShare

ಪುತ್ತೂರು: ನಮ್ಮ ಏರಿಯಾದ ಹೆಚ್ಚಿನ ಜನರು ಒಂದೇ ಪಕ್ಷಕ್ಕೆ ವೋಟು ಹಾಕುತ್ತಾರೆ, ಕಳೆದ ಹಲವು ವರ್ಷಗಳಿಂದ ನಾವು ಅವರನ್ನೇ ಬೆಂಬಲಿಸುತ್ತಾ ಬಂದಿದ್ದೇವೆ ಆದರೆ ನಮ್ಮಿಂದ ವೋಟು ಪಡೆದವರು ನಮ್ಮನ್ನು ಸಂಪೂರ್ಣ ಮರೆತಿದ್ದಾರೆ, ನಮ್ಮ ಭಾಗದ ಸಮಸ್ಯೆಯನ್ನು ಆಲಿಸಲೂ ಬರುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಸಿಟಿಗುಡ್ಡೆ ನಿವಾಸಿಗಳು ಆರೋಪಿಸಿದ್ದಾರೆ. ಭಾನುವಾರ ಶಾಸಕರಾದ ಅಶೋಕ್ ರಐ ಯವರು ಆ ಭಾಗದ ಜನರ ಬೇಡಿಕೆಯಂತೆ ಅಲ್ಲಿನ ರಸ್ತೆ ವೀಕ್ಷಣೆಗೆ ತೆರಳಿದ್ದರು. ಸಿಟಿಗುಡ್ಡೆಗೆ ತೆರಳುವ ಸಂಪರ್ಕ ರಸ್ತೆ ಸಂಪೂರ್ಣ ಹದಗಹೆಟ್ಟಿದೆ. ಹಲವು ವರ್ಷಗಳಿಂದ ಈ ರಸ್ತೆಯಲ್ಲಿ ಡಾಮರೇ ಇಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸೂಕ್ತ ಚರಂಡಿ ಇಲ್ಲದೆ ಮಳೆ ನೀರು ರಸ್ತೆಯನ್ನೇ ಕೊಚ್ಚಿಕೊಂಡು ಹೋಗಿದೆ. ಇಲ್ಲಿ ಅನೇಕ ಮನೆಗಳಿದ್ದರೂ ದಾರಿದೀಪೊದ ವ್ಯವಸ್ಥೆಯೂ ಇಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿ ಬಂತು.

ತೆಂಗಿನ ಕಾಯಿ ಒಡೆದಾಗ ಸಂತೋಷವಾಗಿತ್ತು

ಮಾಜಿ ಶಾಸಕರು ಈ ರಸ್ತೆಗೆ ಅನುದಾನ ಇಡುವುದಾಗಿ ಹೇಳಿ ತೆಂಗಿನ ಕಾಯಿ ಒಡೆದು ಹೋಗಿದ್ದರು, ಆಗ ನಮಗೆಲ್ಲಾ ಸಂತೋಷವಾಗಿತ್ತು. ಈ ಬರಿಯಾದರೂ ರಸ್ತೆ ಆಗುತ್ತದೆ ಎಂದು ನಂಬಿದ್ದೆವು ಆದರೆ ರಸ್ತೆ ಮಾತ್ರ ಹಾಗೆಯೇ ಇದೆ. ಈ ವ್ಯಾಪ್ತಿಯ ನಗರಸಭಾ ಸದಸ್ಯರು ನಮ್ಮ ಕೈಗೆ ಸಿಗುತ್ತಿಲ್ಲ, ನಮ್ಮ ಸಮಸ್ಯೆ ಕೇಳುವ ಪುರುಸೋತ್ತು ಅವರಿಗಿಲ್ಲ, ನಾವು ಮಾಡಿದ ತಪ್ಪಿಗೆ ನಾವೇ ಶಿಕ್ಷೆ ಅನುಭವಿಸುವಂತಾಗಿದೆ ಎಂದು ನಾಗರಿಕರು ಆರೋಪಿಸಿದರು.

10 ಲಕ್ಷ ಅನುದಾನ : ಅಶೋಕ್ ರೈ

ನಾಗಕರಿಕರ ಆರೋಪವನ್ನು ಕೇಳಿದ ಶಾಸಕ ಅಶೋಕ್ ರೈಯವರು ಆರೋಪಕ್ಕೆ ಯಾವುದೇ ಉತ್ತರವನ್ನು ನೀಡಲಿಲ್ಲ. ರಸ್ತೆ ಹಾಳಾಗಿದೆ ಈ ಬಗ್ಗೆ ದೂರುಗಳು ಬಂದ ಕಾರಣ ಇಲ್ಲಿಗೆ ಬಂದಿದ್ದೇನೆ. ಈ ರಸ್ತೆಗೆ ಮೊದಲ ಹಂತದಲ್ಲಿ ಹತ್ತು ಲಕ್ಷ ಅನುದಾನ ಇಡುಯತ್ತೇನೆ ಮತ್ತು ದಾರಿ ದೀಪ ಅಳವಡಿಸುವಂತೆ ನಗರಸಭೆಗೆ ಸೂಚನೆಯನ್ನು ನೀಡುತ್ತೇನೆ. ಮುಂದೆ ಹಂತ ಹಂತವಾಗಿ ಈ ರಸ್ತೆಯನ್ನು ಸಂಪೂರ್ಣ ಅಭಿವೃದ್ದಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಕಾರೆಕ್ಕಾಡು ರಸ್ತೆ ತಕರರಾರು: ಶಾಸಕರಿಂದ ಮಾತುಕತೆ

ಇದೇ ಪರಿಸರದ ಕಾರೆಕ್ಕಾಡು ಎಂಬಲ್ಲಿ ಹತ್ತು ಮನೆಗಳಿಗೆ ತೆರಳಲು ರಸ್ತೆ ಇಲ್ಲದ ಕಾರಣ ಆ ಮನೆಯವರ ಮನವಿಯಂತೆ ಶಾಸಕರು ಭೇಟಿ ನೀಡಿ ಪರಿಸೀಲನೆ ನಡೆಸಿದರು. ಖಾಸಗಿ ವ್ಯಕ್ತಿಯೋರ್ವರ ಜೊತೆ ಮಾತುಕತೆ ನಡೆಸಿದ ಶಾಸಕರು ರಸ್ತೆ ಅಗಲೀಕರಣ ಮಾಡಲು ಸ್ವಲ್ಪ ಜಾಗವನ್ನು ಬಿಟ್ಟುಕೊಡುವಂತೆ ಮನವಿ ಮಾಡಿದರು. ಶಾಸಕರ ಮನವಿಗೆ ಸಕಾರಾತ್ಮಕವಾಗಿ ಸ್ಪಂದನೆ ದೊರಕಿದೆ. ಇಲ್ಲಿ ರಸ್ತೆ ನಿರ್ಮಾಣವಾದಲ್ಲಿ ಸುಮಾರು ೧೦ ವರ್ಷಗಳ ಹಿಂದಿನ ಜನರ ಬೇಡಿಕೆಯೊಂದು ಈಡೇರಿದಂತಾಗುತ್ತದೆ. ಈ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪೂರ್ಣೇಶ್ ಭಂಡಾರಿ, ಬೂತ್ ಅಧ್ಯಕ್ಷರಾದ ರಾಮಚಂಧ್ರ ನಾಯಕ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟರ್ ಪಾಯಸ್, ಕಾಂಗ್ರೆಸ್ ರಕ್ತ ನಿಧಿಯ ಅಧ್ಯಕ್ಷ ನವೀನ್ ಸಿಟಿಗುಡ್ಡೆ, ಎಸ್ ಘಟಕದ ಜಯಂತ್ ಕಲ್ಲೆಗ, ಕಾರ್ಮಿಕರ ಘಟಕದ ಚಂಧ್ರಶೇಖರ್ ದಾಸ್, ನಗರಸಭಾ ಸದಸ್ಯ ದಿನೇಶ್ ಶೇವಿರೆ, ರಾಜೀವ ಗೌಡ, ಮನೋರಮಾ, ತಿಲಕ, ಗಣೇಶ್ ಕಾರೆಕ್ಕಾಡು, ಮನೋಹರ್ ಕಾರೆಕ್ಕಾಡು, ಲೋಕೇಶ್,ಮ ಶಿವರಾಮ ಮತ್ತಿತರರು ಉಪಸ್ಥಿತರಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare14Share
Previous Post

ಪುತ್ತೂರು: ಮಾಣಿ – ಸಂಪಾಜೆ ರಾ. ಹೆದ್ದಾರಿ ನಾಲ್ಕು ತಿಂಗಳೊಳಗೆ ಯೋಜನಾ ವರದಿ ಸಿದ್ದಪಡಿಸಿ: ಶಾಸಕ ಅಶೋಕ್ ರೈ ಸೂಚನೆ

Next Post

ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದು ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..