• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು : ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ”

ಮಂಗಳೂರು : ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ”

August 14, 2024
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 22, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು : ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ”

by ಪ್ರಜಾಧ್ವನಿ ನ್ಯೂಸ್
August 14, 2024
in ದಕ್ಷಿಣ ಕನ್ನಡ, ಮಂಗಳೂರು, ರಾಜ್ಯ
0
ಮಂಗಳೂರು : ದಕ್ಷಿಣ ಕನ್ನಡದ ಪಿಎಂ ಆವಾಸ್ ಯೋಜನೆ ಫಲಾನುಭವಿಗಳ ಮನೆಗಳಲ್ಲಿ “ಹರ್ ಘರ್ ತಿರಂಗಾ”
9
SHARES
25
VIEWS
ShareShareShare

ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಜಪ್ಪಿನಮೊಗರಿನಲ್ಲಿ ವಿಭಿನ್ನ ಪರಿಕಲ್ಪನೆಯ ಅಭಿಯಾನಕ್ಕೆ ಇಂದು ಚಾಲನೆ

HPR Institute Of Nursing And Paramedical Sciences & Friends Beke

ಜಾಹೀರಾತು

ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ದೇಶದೆಲ್ಲೆಡೆ ಸಾರ್ಥಕಗೊಳಿಸುವಂತೆ ಪ್ರಧಾನಿ ಮೋದಿ ಅವರು ಈಗಾಗಲೇ ಕರೆ ನೀಡಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಲೋಕಸಭಾ ವ್ಯಾಪ್ತಿಯ ಎಲ್ಲ ಪಿಎಂ ಆವಾಸ್ ಫಲಾನುಭವಿಗಳ ಯೋಜನೆ ಮನೆಗಳ ಮೇಲೂ ತ್ರಿವರ್ಣ ಧ್ವಜ ಹಾರಾಡಿಸುವ ವಿನೂತನ ಪ್ರಯತ್ನಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಂದಾಗಿದ್ದಾರೆ.

ಮಂಗಳೂರಿನ ಜಪ್ಪಿನಮೊಗರಿನಲ್ಲಿರುವ ಶ್ರೀಮತಿ ವಿನಯಾ ಶ್ರೀನಿವಾಸ್ ಅವರ ಮನೆ ಮೇಲೆ ಮಂಗಳವಾರ ಬೆಳಗ್ಗೆ ಹರ್ ಘರ್ ಅಭಿಯಾನದಡಿ ತ್ರಿವರ್ಣ ಧ್ವಜ ಹಾರಾಡಿಸುವ ಮೂಲಕ ಈ ವಿನೂತನ ದೇಶಪ್ರೇಮ ಮೊಳಗಿಸುವ ಪ್ರಯತ್ನಕ್ಕೆ ಕ್ಯಾ. ಚೌಟ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದಲ್ಲಿರುವ ಎಲ್ಲ ಪಿಎಂ ಆವಾಸ್ ಗೃಹ ಫಲಾನುಭವಿಗಳನ್ನು ಭೇಟಿಯಾಗಿ ಮನೆಗಳ ಮೇಲೆ ರಾಷ್ಟ್ರ ಧ್ವಜ ಹಾರಾಡಿಸುವ ಮೂಲಕ ಈ ಬಾರಿಯ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಯಶಸ್ವಿಗೊಳಿಸುವುದಕ್ಕೆ ನಮ್ಮ ಜನಪ್ರತಿನಿಧಿಗಳು ಮುಂದಾಗುವಂತೆ ಕರೆ ನೀಡಿದ್ದಾರೆ.

ಹರ್ ಘರ್ ಅಭಿಯಾನದ ಪ್ರಯುಕ್ತ ನಮ್ಮ ಎಲ್ಲ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಜನಪ್ರತಿನಿಧಿಗಳು, ಮಹಾನಗರ ಪಾಲಿಕೆ ಸದಸ್ಯರು ಪಿಎಂ ಆವಾಜ್ ಯೋಜನೆ ಫಲಾನುಭವಿಗಳ ಮನೆಗಳಿಗೆ ಭೇಟಿ ಕೊಟ್ಟು ಹೆಚ್ಚಿನ ಸಂಖ್ಯೆ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡಿಸುವಂತೆ ಪ್ರೇರಣೆ, ಉತ್ತೇಜನ ನೀಡಬೇಕು. ಆ ಮೂಲಕ ಅವರೊಂದಿಗೆ ಪ್ರಧಾನಿ ಮೋದಿ ಅವರ ವಿಷನ್ ಹಂಚಿಕೊಳ್ಳುವಂತೆ ಸಂಸದರು ಮನವಿ ಮಾಡಿದ್ದಾರೆ. “ಪ್ರತಿಯೊಂದು ಪಿಎಂ ಅವಾಜ್ ಮನೆಯೂ ನಮ್ಮ ದೇಶದ ಬಡವರು, ಮಹಿಳೆಯರು ಮತ್ತು ಯುವಕರ ಬಗ್ಗೆ ನಮ್ಮ ಪ್ರಧಾನಿಯವರ ಕಾಳಜಿಯ ಸಂಕೇತವಾಗಿದೆ. ಹೀಗಿರುವಾಗ ಅಂತಹ ಮನೆಗಳ ಮೇಲೆ ನಮ್ಮ ತ್ರಿವರ್ಣ ಹಾರಿಸುವ ಮೂಲಕ ಅವರನ್ನು ರಾಷ್ಟ್ರೀಯತೆಯ ದಾರದಿಂದ ಒಗ್ಗೂಡಿಸುವ ಪ್ರಯತ್ನವಾಗಿದೆ” ಎಂದು ಅವರು ವಿವರಿಸಿದ್ದಾರೆ.

ತ್ರಿವರ್ಣ ದ್ವಜದ ಬಗ್ಗೆ ಹಾಗೂ ತಮ್ಮ ಸೇನಾ ಅನುಭವದ ಬಗ್ಗೆ ಮಾತನಾಡುತ್ತಾ, ” ನಮ್ಮ ದೇಶದ ಸೈನಿಕರ ಪಾಲಿಗೆ ತ್ರಿವರ್ಣ ದ್ವಜ ಎನ್ನುವುದು ಅವರ ಪಾಲಿನ ಉಸಿರು. ದೇಶದ ಪ್ರತೀಕವಾದ ದ್ವಜಕ್ಕಾಗಿಯೇ ಬದುಕುತ್ತಾನೆ ಮತ್ತು ಸಾಯುತ್ತಾನೆ. ಪ್ರತಿ ಸೈನಿಕನೂ ದೇಶಕ್ಕಾಗಿ ವೀರಮರಣವನ್ನಪ್ಪಿ ಧ್ವಜದಲ್ಲಿ ಸುತ್ತಿ ಮನೆಗೆ ಹಿಂದಿರುಗುವ ಕನಸು ಕಾಣುತ್ತಾನೆ. ಬದುಕಿರುವ ಪ್ರತಿ ಕ್ಷಣವೂ ತಿರಂಗವನ್ನು ಇನ್ನಷ್ಟು ಎತ್ತರದಲ್ಲಿ ಹಾರಾಡಬೇಕೆನ್ನು ದೃಢಸಂಕಲ್ಪ ಹೊಂದಿರುತ್ತಾರೆ ” ಎಂದು ಹೇಳಿದ್ದಾರೆ . ಪ್ರಧಾನಿ ಮೋದಿ ಅವರ ಹರ್ ಘರ್ ತಿರಂಗಾ ಅಭಿಯಾನವು ದೇಶದ ಪ್ರತಿ ಮನೆಯ ಮಕ್ಕಳಲ್ಲಿ ರಾಷ್ಟ್ರೀಯತೆ ಜತೆಗೆ ದೇಶಭಕ್ತಿ ಬೆಳೆಸಲಿದೆ. ಸ್ವಾತಂತ್ರ್ಯ ದಿನಾಚರಣೆ ಎಂಬುದು ಕೇವಲ ಐತಿಹಾಸಿಕ ಆಚರಣೆಯಾಗಬಾರದು. ಉಳಿದ ಎಲ್ಲ ವಾರ್ಷಿಕ ಹಬ್ಬಗಳಂತೆ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಕೂಡ ದೇಶದೆಲ್ಲೆಡೆ ಔಚಿತ್ಯಪೂರ್ಣ ಹಬ್ಬದ ವಾತಾವರಣ ಉಂಟುಮಾಡಬೇಕು. ಇದನ್ನೇ ನಮ್ಮ ಮುಂದಿನ ತಲೆಮಾರು ಕೂಡ ಎದುರು ನೋಡುತ್ತಿದೆ. ಹೀಗಿರುವಾಗ, ಸ್ವಾಂತ್ರ್ಯ ದಿನಾಚರಣೆ ಯುವ ಸಮುದಾಯಕ್ಕೆ ಆಗಸ್ಟ್ 15 ಸ್ಫೂರ್ತಿ ಮತ್ತು ದೇಶಪ್ರೇಮ ಮೂಡಿಸುವ ಹಬ್ಬವಾಗಬೇಕೆಂದು ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್, ಸ್ಥಳೀಯ ಮ.ನ.ಪಾ ಸದಸ್ಯರಾದ ವೀಣಾ ಮಂಗಳ, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಬಿಜೆಪಿ ಕಾರ್ಯಕರ್ತರು ಜಪ್ಪಿನಮೊಗರಿನಲ್ಲಿ ನಡೆದ ಪಿಎಂ ಆವಾಸ್ ಯೋಜನೆ ಫಲಾನುಭವಿಯ ಮನೆಯಲ್ಲಿ ನಡೆದ ಹರ್ ಘರ್ ತಿರಂಗಾ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

SendShare4Share
Previous Post

ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ). ಪುತ್ತೂರು ವಲಯ ಇದರ ವಾರ್ಷಿಕ ಮಹಾಸಭೆ

Next Post

ಪುತ್ತೂರು: ಪುತ್ತೂರು ಯುವ ಕಾಂಗ್ರೆಸ್ ಸ್ಥಾನಕ್ಕೆ ರಣಕಹಳೆ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪುತ್ತೂರು ಯುವ ಕಾಂಗ್ರೆಸ್ ಸ್ಥಾನಕ್ಕೆ ರಣಕಹಳೆ ಇಬ್ಬರು  ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ.

ಪುತ್ತೂರು: ಪುತ್ತೂರು ಯುವ ಕಾಂಗ್ರೆಸ್ ಸ್ಥಾನಕ್ಕೆ ರಣಕಹಳೆ ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..