• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

August 14, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”

by ಪ್ರಜಾಧ್ವನಿ ನ್ಯೂಸ್
August 14, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮುಸುಕಿನ‌ ಗುದ್ದಾಟ. ಸಂಧಾನಕ್ಕೆ ಮುಂದಾದ “ಸಂಘ”
71
SHARES
202
VIEWS
ShareShareShare

ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಕ್ಕೆ ಕೊನೆಗೂ ಸಂಘ ಪರಿವಾರದ ನಾಯಕರು ಮಧ್ಯ ಪ್ರವೇಶಿಸಿದ್ದು, ಇದೇ ತಿಂಗಳ 21 ರಂದು ವಿಜಯೇಂದ್ರ-ಯತ್ನಾಳ್ ಬಣಗಳ ನಡುವೆ ಸಂಧಾನ ಸಭೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಚಾಮರಾಜಪೇಟೆಯಲ್ಲಿರುವ ಕೇಶವಕೃಪದಲ್ಲಿ ಆರ್‌ಎಸ್‌ಎಸ್ನ ಪ್ರಮುಖರಾದ ಮುಕುಂದ್ ನೇತೃತ್ವದಲ್ಲಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಒಟ್ಟು 40 ಮಂದಿಯನ್ನು ಸಭೆಗೆ ಆಹ್ವಾನಿಸಲಾಗಿದೆ.

ವಿಜಯೇಂದ್ರ ಬಣದ 20 ಮಂದಿ ಹಾಗೂ ಯತ್ನಾಳ್ ಬಣದ 20 ಮಂದಿ ಮಾತ್ರ ಸಭೆಗೆ ಬರುವಂತೆ ಸಂಘ ಪರಿವಾರದ ನಾಯಕರು ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾರೂ ಕೂಡ ಬಲಾಬಲ ಪ್ರದರ್ಶನ ನಡೆಸುವಂತಿಲ್ಲ ಎಂದು ತಾಕೀತು ಮಾಡಿದೆ. ರಾಜ್ಯ ಬಿಜೆಪಿಯಲ್ಲಿ ಬಿಕ್ಕಟ್ಟು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವರೊಬ್ಬರ ಮನವಿಯಂತೆ ಆರ್‌ಎಸ್‌ಎಸ್ ನಾಯಕರು ಸಂಧಾನ ಸಭೆಯನ್ನು ಏರ್ಪಡಿಸಿದ್ದಾರೆ. ಎರಡು ಬಣದವರನ್ನು ಒಟ್ಟಿಗೆ ಕೂರಿಸಿ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದು ತಿಳಿದುಬಂದಿದೆ.

ಕಳೆದ ಒಂದು ವಾರದಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಪಕ್ಷದ ಸಂಘಟನೆಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಎಲ್ಲರೂ ಕೂಡ ಪ್ರತಿಷ್ಠೆಗೆ ಬಿದ್ದವರಂತೆ ನಡೆದುಕೊಳ್ಳುತ್ತಿರುವುದರಿಂದ ಸಮಸ್ಯೆ ಬೃಹದಾಕಾರವಾಗಿ ಬೆಳೆಯುವ ಮೊದಲೇ ಪ್ರಾರಂಭಿಕ ಹಂತದಲ್ಲೇ ಚಿವುಟಿ ಹಾಕಬೇಕೆಂದು ಕೇಂದ್ರದ ಸಚಿವರೊಬ್ಬರು ಆರ್‌ಎಸ್‌ಎಸ್ನ ಶಿವಮೊಗ್ಗ ಮೂಲದ ಪ್ರಭಾವಿ ನಾಯಕರ ಜೊತೆ ಮಾತುಕತೆ ನಡೆಸಿದ್ದರು.

ಮುಡಾ ಪ್ರಕರಣ : ಸಿಎಂ ಹಾಗೂ ಕುಟುಂಬದವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

ashwinistudioputtur

ಜಾಹೀರಾತು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೂ ಆತೀಯರಾಗಿರುವ ಆರ್‌ಎಸ್‌ಎಸ್ನ ಈ ಪ್ರಭಾವಿ ನಾಯಕರು ಸಾಮಾನ್ಯವಾಗಿ ಬಿಜೆಪಿಯ ಚಟುವಟಿಕೆಗಳಲ್ಲಿ ಮಧ್ಯಪ್ರವೇಶ ಮಾಡುವುದು, ಇಲ್ಲವೇ ತಲೆ ಹಾಕುವುದು ತೀರಾ ವಿರಳ.

ವಿಜಯೇಂದ್ರ, ಬಿಎಸ್ವೈ ಹಾಗೂ ಕೇಂದ್ರ ಸಚಿವರ ಮನವಿ ಮೇರೆಗೆ ಸಭೆ ನಡೆಸುವಂತೆ ಮುಕುಂದ್ ಅವರಿಗೆ ಪ್ರಭಾವಿ ನಾಯಕರು ನಿರ್ದೇಶನ ನೀಡಿದ್ದಾರೆ.ಸಮಸ್ಯೆ ಉಂಟಾಗಲು ಕಾರಣಗಳೇನು ಎಂಬುದರ ಕುರಿತು ವಿಸ್ತೃತವಾಗಿ ವರದಿಯನ್ನು ತರಬೇಕೆಂದು ಎರಡು ಬಣದವರಿಗೆ ಸೂಚನೆ ಕೊಡಲಾಗಿದೆ. ಮುಡಾ ಪಾದಯಾತ್ರೆ ಯಶಸ್ವಿಯಾಗಿದೆಯೇ? ಪಾದಯಾತ್ರೆ ಆರಂಭಕ್ಕೂ ಮುನ್ನ ಯಾರ್ಯಾರನ್ನು ಆಹ್ವಾನಿಸಲಾಗಿತ್ತು, ಕೆಲವರು ಗೈರು ಹಾಜರಾಗಲು ಕಾರಣಗಳೇನು..?

ಇತ್ಯಾದಿಗಳನ್ನು ಸವಿಸ್ತಾರವಾಗಿ ನೀಡಬೇಕೆಂದು ವಿಜಯೇಂದ್ರ ಬಣಕ್ಕೆ ಸೂಚನೆ ನೀಡಿದ್ದಾರೆ.

ಇದೇ ರೀತಿ ಯತ್ನಾಳ್ ಬಣಕ್ಕೂ ವಿಜಯೇಂದ್ರ ಮೇಲೆ ಮುನಿಸಿಕೊಳ್ಳಲು ಕಾರಣವೇನು? ಪ್ರತ್ಯೇಕ ಸಭೆ ನಡೆಸಿದ್ದರ ಔಚಿತ್ಯವಾದರೂ ಏನು? ಪಾದಯಾತ್ರೆಗೆ ಏಕೆ ಪಾಲ್ಗೊಳ್ಳಲಿಲ್ಲ? ಪಕ್ಷದ ಚಿಹ್ನೆಯಡಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುತ್ತೀರಾ? ಇದರಲ್ಲಿ ವಿಜಯೇಂದ್ರ ಭಾಗಿಯಾಗಬೇಕೇ? ಬೇಡವೇ? ಹೊಂದಾಣಿಕೆಯ ರಾಜಕಾರಣ ಪದೇ ಪದೇ ಕೇಳಿಬರುತ್ತಿರುವುದೇಕೆ? ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕಾದ ವಿಷಯಗಳನ್ನು ಬಹಿರಂಗವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿರುವುದರ ಬಗ್ಗೆಯೂ ಉತ್ತರಿಸುವಂತೆ ಸೂಚನೆ ನೀಡಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇದೀಗ 21 ರಂದು ಉಭಯ ಬಣಗಳು ಮುಖಾಮುಖಿಯಾಗಲಿದ್ದು, ತಮತಮ ವಾದವನ್ನು ಮುಂದಿಡಲಿದ್ದಾರೆ. ರಾಜ್ಯಾಧ್ಯಕ್ಷನಾದ ಮೇಲೆ ಮಾಡಿರುವ ಸಂಘಟನೆ ಲೋಕಸಭಾ ಚುನಾವಣಾ ಫಲಿತಾಂಶ ದಾವಣಗೆರೆ, ಕಲಬುರಗಿ, ಬೀದರ್, ಚಿಕ್ಕೋಡಿ ಇತರೆ ಕ್ಷೇತ್ರಗಳಲ್ಲಿ ಸೋಲಿಗೆ ಕಾರಣಗಳೇನು? ಎಂಬುದರ ಕುರಿತು ವಿಜಯೇಂದ್ರ ವರದಿ ನೀಡಲಿದ್ದಾರೆ.

Muliya

ಜಾಹೀರಾತು

ನನ್ನ ಮೇಲೆ ಹೊಂದಾಣಿಕೆ ರಾಜಕಾರಣ ಆರೋಪ ಮಾಡುವವರು ಆಡಳಿತಾರೂಢ ಕಾಂಗ್ರೆಸ್ ನಾಯಕರ ಜೊತೆ ಹೇಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆಂಬುದನ್ನು ಎಳೆಎಳೆಯಾಗಿ ಬಿಡಿಸಿಡಲಿದ್ದಾರೆ. ಆರೋಪ-ಪ್ರತ್ಯಾರೋಪಗಳನ್ನು ಮಾಡುವ ಬದಲಿಗೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ವೈಮನಸ್ಸು ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಂಘ ಪರಿವಾರದ ನಾಯಕರು ಎರಡೂ ಬಣದವರಿಗೆ ಸೂಚನೆ ಕೊಡಲಿದ್ದಾರೆ ಎಂದು ತಿಳಿದುಬಂದಿದೆ.

SendShare28Share
Previous Post

ಶಿರೂರು ದುರಂತದಿಂದ ಉಳುವರೆ ಗ್ರಾಮದಲ್ಲಿ ಮನೆ ಕಳೆದುಕೊಂಡವರ ಬಗ್ಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ- ಪ್ರಣವಾನಂದ ಸ್ವಾಮಿ ಆಕ್ರೋಶ

Next Post

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಮುಖ ಆರೋಪಿ ಅಫೀಕ್ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..