• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

August 14, 2024
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

ಮಸೀದಿ ಕೊಠಡಿಯಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಮೌಲ್ವಿ ತಂದೆಯಿಂದಲೇ ಕೃತ್ಯ

June 3, 2025
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

by ಪ್ರಜಾಧ್ವನಿ ನ್ಯೂಸ್
August 14, 2024
in ಉಪ್ಪಿನಂಗಡಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ರಾಜಕೀಯ, ರಾಜ್ಯ
0
ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.
405
SHARES
1.2k
VIEWS
ShareShareShare

ಸಂಘದ ಭದ್ರಕೋಟೆ ಎಂದೇ ಹೆಸರುವಾಸಿಯಾಗಿರುವ ಪುತ್ತೂರಿನಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಪುತ್ತಿಲ ಬಂಡಾಯದಿಂದ ಕಾಂಗ್ರೆಸ್ ಆರಾಮವಾಗಿ ಗೆದ್ದು ಬೀಗಿದರೆ. ಬಿಜೆಪಿ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ನಂತರದ ಬೆಳವಣಿಗೆಯಲ್ಲಿ ಪುತ್ತಿಲ ಪರಿವಾರ ಘೋಷಣೆ ಮಾಡಿ ಗ್ರಾಮ ಪಂಚಾಯತ್, ನಗರಸಭೆಯ ಉಪ ಚುನಾವಣೆಯಲ್ಲಿ ಬಂಡಾಯವಾಗಿ ಅರುಣ್ ಪುತ್ತಿಲ ತಂಡದಿಂದ ಅಭ್ಯರ್ಥಿಗಳು ಸ್ಪರ್ಧಿಸಿದ್ದರು ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಆರ್ಯಾಪು ನಲ್ಲಿ ಗೆದ್ದು ಬೀಗಿದರೆ,ನಿಡ್ಳಲ್ಲಿ ಪಂಚಾಯತ್ ಸೋತು ಕಾಂಗ್ರೆಸ್ ಗೆದ್ದರೆ,‌ ನಗರ ಸಭೆಯ ಎರಡು ಸ್ಥಾನಕ್ಕೆ ಸ್ಪರ್ಧಿಸಿದರು ಒಂದು ಬಿಜೆಪಿ ಒಂದು ಕಾಂಗ್ರೆಸ್ ಗೆದ್ದರೆ ಪುತ್ತಿಲ ತಂಡಕ್ಕೆ ಸೋಲಾಯಿತು.

ನಂತರದ ಬೆಳವಣಿಗೆಯಲ್ಲಿ ಸಾಮಾಜಿಕ ಕೆಲಸದಲ್ಲಿ ಕೆಲಸ ಮಾಡಿಕೊಂಡು ಸಹಾಯಹಸ್ತ ನೀಡುವಲ್ಲಿ ಪುತ್ತಿಲ ಪರಿವಾರ ಮುಂದುವರೆದರೆ ಕೊನೆಯದಾಗಿ ಲೋಕಸಭಾ ಚುನಾವಣೆಯಲ್ಲಿ ನಳೀನ್ ಕುಮಾರ್ ಸ್ಪರ್ಧಿಸಿದರೆ ಪುತ್ತಿಲ ಸ್ಪರ್ಧೆ ಅಂತಿಮ ಎಂಬುದಾಗಿ ಪುತ್ತಿಲ ಪರಿವಾರ ಅಧ್ಯಕ್ಷ ಪ್ರಸನ್ನ ಮಾರ್ತ ಘೋಷಣೆ ಮಾಡಿದ್ದರು ಕೊನೆಯದಾಗಿ ದಕ್ಷಿಣ ಕನ್ನಡಕ್ಕೆ ಅಭ್ಯರ್ಥಿಯಾಗಿ ಹೊಸ ಮುಖ, ದೇಶ ಸೇವೆ ಮಾಡಿದ ಶಿಸ್ತಿನ ಸಿಪಾಯಿ ಸಾಮಾನ್ಯ ಕಾರ್ಯಕರ್ತ ಕ್ಯಾಪ್ಟನ್ ಬ್ರಿಜೇಶ್ ಚೌಟ ಘೋಷಣೆ ಮಾಡಿದಾಗ ಬಿಜೆಪಿ ಜೊತೆ ಸೇರಿ ಯಾವುದೇ ಜವಾಬ್ದಾರಿಯಾಗಲಿ ಹುದ್ದೆಯ ಫಲಾಪೇಕ್ಷೆ ಇಲ್ಲ ಎಂದು ತಾವೇ ಘೋಷಣೆ ಮಾಡಿ ಅರುಣ್ ಪುತ್ತಿಲ ತಂಡ ಸೇರಿದರು.

ಹಿಂದುತ್ವದ ಭದ್ರಕೋಟೆಯಲ್ಲಿ ಹೊಸ ಮುಖ ಕ್ಯಾಪ್ಟನ್ ಸ್ವಂತ ವರ್ಚಸ್ಸು ಮತ್ತು ಮೋದಿಯವರ ನಾಯಕತ್ವಕ್ಕೆ ಬಿಜೆಪಿ ಗೆದ್ದು ಬೀಗಿದರು. ಎಲ್ಲಾ ಮಂಡಲಗಳ ಅಧ್ಯಕ್ಷ ಪದಾಧಿಕಾರಿಗಳ ಘೋಷಣೆಯಾಗಿತ್ತದಾರು, ಕೆಲವೊಂದು ಕಡೆ ಗೊಂದಲವಾಗಿದ್ದ ಮಂಡಲ ಸಮಿತಿ ಮತ್ತೆ ಸರಿಯಾಗಿ ನಡೆಯಿತು.

 

ಆದರೆ ಪುತ್ತೂರು ಮಂಡಲ ಬಾಕಿ ಉಳಿದಿತ್ತಾದರು ಒಂದು ಬಾರಿ ಮಾತುಕತೆಯ ಸಭೆಯನ್ನು ‌ಕರೆದು ತಿಂಗಳದರು ಘೋಷಣೆಯಾಗಿರಲಿಲ್ಲ. ಆದರೆ ಕೊನೆಯದಾಗಿ ಇ‌ಂದು  ನೂತನ ಜವಾಬ್ದಾರಿಯಲ್ಲಿ ನಗರ ಮಂಡಲಕ್ಕೆ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್,ಪ್ರಧಾನ ಕಾರ್ಯದರ್ಶಿಗಳಾಗಿ ನಾಗೇಶ್ ಪ್ರಭು,ಅನಿಲ್ ತೆಂಕಿಲ.

Puttur Bjp group

ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್, ಪ್ರಧಾನ ಕಾರ್ಯದರ್ಶಿಗಳಾಗಿ ಉಮೇಶ್ ಗೌಡ,ಪ್ರಶಾಂತ ನೆಕ್ಕಿಲಾಡಿ ನಿಯುಕ್ತಿಗೊಳಿಸಿ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ.

Padmashree 9980546864

ಜಾಹೀರಾತು

ಬಹುದೊಡ್ಡ ಜವಾಬ್ದಾರಿ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಪುತ್ತಿಲ ಪರಿವಾರ ಅಧ್ಯಕ್ಷರಾದ ಶ್ರೀ ಪ್ರಸನ್ನ ಕುಮಾರ್ ಮಾರ್ತ ಅವರಿಗೆ ನೀಡಿಲಾಗಿದ್ದು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಬಲವರ್ಧನೆಯಾಗಲಿದೆ ಎಂದು ತಿಳಿಸಿದ್ದಾರೆ. ನಿಯುಕ್ತಿಗೊಳಿಸಿ ಸತೀಶ್ ಕುಂಪಲ ಆದೇಶ ಹೊರಡಿಸಿದ್ದಾರೆ.

 

 

Friends Beke

ಜಾಹೀರಾತು

ಜಾಹೀರಾತು

SendShare162Share
Previous Post

ಬಂಟ್ವಾಳ: ಹೊಕ್ಕಾಡಿಗೋಳಿ ಪ್ರೆಂಡ್ಸ್ ನಿಂದ ನಾಳೆ 78 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ.

Next Post

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..