• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

August 15, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

by ಪ್ರಜಾಧ್ವನಿ ನ್ಯೂಸ್
August 15, 2024
in ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ
22
SHARES
63
VIEWS
ShareShareShare

ಪುತ್ತೂರು: ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ. ಹಾಗಾಗಿ ಸೂರ್ಯಚಂದ್ರ ಇರುವ ತನಕ ಹಿಂದೂ ಸಮಾಜ ಶಾಶ್ವತವಾಗಿ ಇರುತ್ತದೆ. ಹಿಂದೂ ಸಮಾಜವನ್ನು ಯಾರಿಂದಲೂ ನಶಿಸಲು ಸಾಧ್ಯವಿಲ್ಲ ಎಂದು ದೈವ ನರ್ತಕರು ಮತ್ತು ಸಿವಿಲ್ ಇಂಜಿನಿಯರ್ ಆಗಿರುವ ಡಾ| ರವೀಶ್ ಪಡುಮಲೆ ಅವರು ಹೇಳಿದರು.

ವಿಶ್ವಹಿಂದು ಪರಿಷದ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಅಖಂಡ ಭಾರತದ ಸಂಕಲ್ಪವನ್ನು ಮುಂದಿಟ್ಟುಕೊಂಡು ಆ.14ರ ರಾತ್ರಿ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಿಂದ ಹೊರಟ ಬೃಹತ್ ಪಂಜಿನ ಮೆರವಣಿಗೆ ಬಳಿಕ ಕಿಲ್ಲೆ ಮೈದಾನದಲ್ಲಿ ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಭಾರತದ ಸಂಕಲ್ಪ ಮಾಡಬೇಕಾದರೆ ಒಂದು ಕಾಲದಲ್ಲಿ ಖಂಡ ಖಂಡ ಆಗಿತ್ತು ಎಂಬದು ಸತ್ಯ. ಯಾಕೆಂದರೆ ಹಿಂದೆ ಭಾರತ ಅಖಂಡವಾಗಿತ್ತು. ಭಾರತ ದೇಶದ ಮೇಲೆ ದಾಳಿ ಆದಾಗ ನಮ್ಮ ಧರ್ಮ, ಸಮಾಜವನ್ನು ಉಳಿಸಲು ನಮ್ಮ ಹಿರಿಯರು ಶ್ರಮ ಪಟ್ಟಿದ್ದಾರೆ. ಬ್ರಿಟೀಷರು, ಪ್ರೆಂಚರು, ಪೋರ್ಚುಗೀಸರು ದಾಳಿ ನಡೆಸಿದರೂ ಭಾರತವನ್ನು ಎನು ಮಾಡಲು ಅವರಿಂದ ಆಗಲಿಲ್ಲ. ಅ ಬಳಿಕ ಬಂದ ಸುಲ್ತಾನ್, ನವಾಬರ ದಾಳಿ ಆಯಿತು. ಅವರಿಂದ ಧರ್ಮಪ್ರಚಾರವೂ ನಡೆದರೂ ಆದರೂ ಹಿಂದೂ ಸಮಾಜವನ್ನು ಯಾರಿಂದಲೂ ಮುಗಿಸಲು ಆಗಿಲ್ಲ. ಇವತ್ತು 18ನೇ ಶತಮಾನದಲ್ಲಿ ಎದ್ದು ನಿಂತಿದ್ದೇವೆ. ತುಂಡಾದ ಭಾರತ ಒಂದಾಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಆದರೆ ಒಂದಾಗಬೇಕೆಂದು ನಮ್ಮ ಆಶಯ. ಈ ನಿಟ್ಟಿನಲ್ಲಿ ಹಿಂದೂ ಸಮಾಜದಲ್ಲಿ ಜಾತಿಯನ್ನು ಬಿಟ್ಟು ಒಂದೇ ಹಿಂದೂ ಜಾತಿಯ ಮೂಲಕ ಕಿಡಿ ವಿಶ್ವದಲ್ಲಿರುವ ಹಿಂದೂಗಳನ್ನು ಒಟ್ಟು ಮಾಡಬೇಕೆಂದರು.

ನ್ಯಾಯವಾದಿ ಮಹೇಶ್ ಕಜೆ ಅಧ್ಯಕ್ಷತೆ ವಹಿಸಿ ಮಾತನಾಡಿ ಅಖಂಡ ಭಾರತ ಒಂದು ಅಜೆಂಡ ಎಂಬ ಭಾವನೆಯಲ್ಲಿ ನೋಡುವವರಿದ್ದಾರೆ. ಆದರೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಮಾರ್ಕೇಂಡೆಯ ಅವರನ್ನು ಪಾಕಿಸ್ತಾನದ ಪತ್ರಕರ್ತ ಸಂದರ್ಶನ ಮಾಡಿದಾಗ ಭಾರತ ಎಲ್ಲಾ ಸಮಸ್ಯೆಗಳಿಗೆ ಭಾರತ ಪುನರ್ ಏಕೀಕರಣ ಆಗಬೇಕೆಂದು. ಅಖಂಡ ಭಾರತ ಯಾವಾಗ ಆಗುತ್ತದೆಯೋ ಆಗ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ನ್ಯಾಯಾಧೀಶರೇ ಹೇಳಿರುವುದನ್ನು ಪಾಕಿಸ್ತಾನದ ಪತ್ರಿಕೆಯೇ ವರದಿ ಮಾಡಿದೆ. ಹಾಗಿರುವಾಗ ಅಖಂಡ ಭಾರತ ಒಂದು ಅಜೇಂಡಾ ಎಂದು ಪ್ರಶ್ನಿಸುವರನ್ನು ನಾವು ಪ್ರಶ್ನಿಸಬೇಕಾಗಿದೆ. ಇದು ಅಜೆಂಡ ಅಲ್ಲ ಸಹಜತೆ ಎಂದು ತಕ್ಕ ಉತ್ತರ ನೀಡಬೇಕಾಗಿದೆ. ಭಾರತ ದೇಶವನ್ನು ಭಾರತ ಮಾತೆಯ ಸ್ಥಾನದಲ್ಲಿ ಮಣ್ಣಿನಲ್ಲಿ ಗೌರವಿಸುತ್ತೇವೆ. ಭಾರತ ಪರಿಪೂರ್ಣತೆ ಆಗಬೇಕಾದರೆ ಪುನರ್ ಏಕೀಕರಣ ಆಗಲೇಬೇಕೆಂದರು. ನಾವೆಲ್ಲ ಸಂಕುಚಿತ ಭಾವನೆ ಬಿಟ್ಟು ಹಾಕಿ ವಿಸ್ತಾರವಾದ ಭಾವನೆ ಬೆಳೆಸಬೇಕು. ನಾವೆಲ್ಲ ಭಾರತಿಯರೆಂಬುದು ಜಾಗೃತಿಯಾಗಲಿ ಎಂದರು.

ಮಾಜಿ ಸೈನಿಕರಾದ ನೀಲಪ್ಪ ಗೌಡ ಸಿಂಗಾಣಿ ಮತ್ತು ವಸಂತ ಗೌಡ ದೇವಸ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅರಂಭದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ನಮನ ಸಲ್ಲಿಸಲಾಯಿತು. ಬಳಿಕ ವೇದಿಕೆಯ ಮುಂಭಾಗ ಭಾರತ್ ಮಾತಾ ಭಾವ ಚಿತ್ರದ ಎದುರು ದೀಪ ಪ್ರಜ್ವಲಿಸಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ವಿಶ್ವಹಿಂದು ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಪ್ರಜ್ವಲ್ ಸಂಪ್ಯ, ದಿನೇಶ್ ಪಂಜಿಗ, ಜಗದೀಶ್ ಬನ್ನೂರು, ಸುಧೀರ್ ತಿಂಗಳಾಡಿ, ದಿನೇಶ್ ತಿಂಗಳಾಡಿ ಅತಿಥಿಗಳನ್ನು ಗೌರವಿಸಿದರು. ಬಜರಂಗದಳದ ನಗರ ಸಂಯೋಜಕ ಜಯಂತ್ ಕುಂಜೂರುಪಂಜ ಸ್ವಾಗತಿಸಿ, ವಿಶ್ವಹಿಂದು ಪರಿಷತ್ ನ ರವಿ ಕೈಂತಡ್ಕ ವಂದಿಸಿದರು. ವಿಶಾಖ್ ರೈ ಕಾರ್ಯಕ್ರಮ ನಿರೂಪಿಸಿದರು. ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಅಖಂಡ ಭಾರತ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ ಶೋಭಿತಾ ಸತೀಶ್ ವಂದೆ ಮಾತರಂ ಹಾಡಿದರು.

ಬೊಳುವಾರಿನಿಂದ ಆರಂಭಗೊಂಡ ಪಂಜಿನ ಮೆರವಣಿಗೆಯನ್ನು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ವಾಸುದೇವ ಸಾಲಿಯಾನ್ ಅವರು ಸಂಘಟಕರಿಗೆ ದೊಂದಿ ಹಸ್ತಾಂತರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯಾಗಿ ಸಾಗಿ ಬಂದ ಮೆರವಣಿಗೆ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಸಮಾವೇಶಗೊಂಡಿತು.

HPR Institute Of Nursing And Paramedical Sciences & Friends Beke

ಜಾಹೀರಾತು

ವಿಶ್ವಹಿಂದು ಪರಿಷತ್ ನ ಸೇವಪ್ರಮುಖ್ ಹರೀಶ್ ದೊಳ್ಪಾಡಿ, ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಬಜರಂಗದಳದ ನಗರ ಸಂಯೋಜಕ ಜಯಂತ್ ಕುಂಜೂರುಪಂಜ, ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ದಿನೇಶ್ ಪಂಜಿಗ, ನ್ಯಾಯವಾದಿ ಮಾದವ ಪೂಜಾರಿ, ಜಗದೀಶ್ ನೀರ್ಪಾಜೆ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ಮಾಜಿ ಪುರಸಭೆ ಅಧ್ಯಕ್ಷರಾದ ರಾಜೇಶ್ ಬನ್ನೂರು, ಯು ಲೋಕೇಶ್ ಹೆಗ್ಡೆ, ನಗರಸಭಾ ಸದಸ್ಯರಾದ ಸುಂದರ ಪೂಜಾರಿ ಬಡಾವು, ಪುತ್ತೂರು ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನೂತನ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನೂತನ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಪುಡಾ ಮಾಜಿ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ, ಬನ್ನೂರು ಶಿವಪಾರ್ವತಿ ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ನವೀನ್ ಪಡಿವಾಳ್, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಸಂತೋಷ್ ಬೋನಂತಾಯ, ನ್ಯಾಯವಾದಿಗಳಾದ ಮಂಜುನಾಥ್ ಎನ್ ಎಸ್, ವಕೀಲರ ಸಂಘ ಕಾರ್ಯದರ್ಶಿ ಚಿನ್ಮಯಗ ರೈ, ವಿರೂಪಸಕ್ಷ ಭಟ್ ಮಚ್ಚಿಮಲೆ , ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಸವಿನ್ ಬನ್ನೂರು, ಬಲ್ನಾಡು, ವಿಶ್ವನಾಥ ಕುಲಾಲ್, ಸಂತೋಷ್ ಕೈಕಾರ, ಹರಿಣಿ ಪುತ್ತೂರಾಯ, ಧನ್ಯ ಕುಮಾರ್ ಬೆಳಂದೂರು, ನೀಲಂತ್ ಬೊಳುವಾರು, ಜನಾರ್ದನ ಬೆಟ್ಟ ಸಹಿತ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

SendShare9Share
Previous Post

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Next Post

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..