• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

August 15, 2024
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

July 20, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 20, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

by ಪ್ರಜಾಧ್ವನಿ ನ್ಯೂಸ್
August 15, 2024
in ದಕ್ಷಿಣ ಕನ್ನಡ, ಬೆಂಗಳೂರು, ರಾಜಕೀಯ, ರಾಜ್ಯ
0
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ
33
SHARES
94
VIEWS
ShareShareShare

ಬೆಂಗಳೂರು: ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಬೆಳವಣಿಗೆ ದಿನ ದಿನಕ್ಕೂ ಹೆಚ್ಚಾಗುತ್ತಲೇ ಇದೆ. ಮುಡಾ ಹಗರಣ ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಮೈಸೂರು ಚಲೋ ಪಾದಯಾತ್ರೆ ನಡೆಸಿತ್ತು. ಆದರೆ, ಬಿಜೆಪಿಯ ಮತ್ತೊಂದು ಪಾಳಯ ಪ್ರತ್ಯೇಕ ಪಾದಯಾತ್ರೆ ಕೈಗೊಳ್ಳಲು ಮುಂದಾಗಿದ್ದು, ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸಮರ ಮುಂದುವರಿಸಿದ್ದಾರೆ.

ಬಿಜೆಪಿಯ ಬಂಡಾಯ ನಾಯಕರು ಇತ್ತೀಚೆಗಷ್ಟೇ ಬೆಳಗಾವಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದು, ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಕೂಡಲಸಂಗಮ-ಬಳ್ಳಾರಿ ಪಾದಯಾತ್ರೆ ನಡೆಸಲು ನಿರ್ಧಾರ ಕೈಗೊಂಡಿದ್ದರು. ಮಾಜಿ ಸಚಿವ ರಮೇಶ್​ ಜಾರಕಿಹೊಳಿ, ಬಿಜೆಪಿ ಶಾಸಕ ಯತ್ನಾಳ್​ ನೇತೃತ್ವದಲ್ಲಿ ಈ ಸಭೆ ನಡೆದಿತ್ತು. ಸಭೆಯಲ್ಲಿ ಬಿಎಸ್​ವೈ ಮಾಜಿ ಆಪ್ತ ಸಹಾಯಕ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಅಣ್ಣಾಸಾಹೇಬ್ ಜೊಲ್ಲೆ, ಕುಮಾರ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ. ಜಿ.ಎಂ.ಸಿದ್ದೇಶ್ವರ್, ಬಿ.ಪಿ.ಹರೀಶ್, ಎನ್.ಆರ್.ಸಂತೋಷ್ ಭಾಗಿಯಾಗಿರುವುದು ಕಂಡು ಬಂದಿತ್ತು.

ಈ ಸಭೆಯ ಮೂಲಕ ತಾವು ವಿಜಯೇಂದ್ರ ನಾಯಕತ್ವ ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಾರಿದ್ದರು. ಇದೀಗ ಈ ನಾಯಕರು ಪ್ರತ್ಯೇಕ ಪಾದಯಾತ್ರೆಗಾಗಿ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

ಪ್ರಸ್ತುತ ಬಂಡಾಯ ನಾಯಕರು ಪಾದಯಾತ್ರೆ ನಡೆಸಲು ನಿರ್ಧರಿಸಿರುವ ಸ್ಥಳ ವೀರಶೈವ-ಲಿಂಗಾಯತರನ್ನು ಹೊರತುಪಡಿಸಿ ಎಸ್‌ಸಿ/ಎಸ್‌ಟಿ/ಒಬಿಸಿ ಜನಸಂಖ್ಯೆ ಹೆಚ್ಚಿರುವ ಪ್ರದೇಶವಾಗಿದೆ. ಯಾವುದೇ ನಾಯಕ ಒಂದು ಪ್ರತ್ಯೇಕ ಸಮುದಾಯಕ್ಕೆ ಸೀಮಿತವಾಗಿರದೆ, ಎಲ್ಲರ ಹಿತ ಕಾಪಾಡುವ ನಾಯಕರನಾಗುವ ಸಾಮರ್ಥ್ಯ ಹೊಂದಿರಬೇಕು. ಯಡಿಯೂರಪ್ಪ ಅವರು ಈ ಹಾದಿಯಲ್ಲಿ ಯಶಸ್ವಿಯಾಗಿದ್ದಾರೆ. ವಿಜಯೇಂದ್ರ ಅವರು ಈಗಾಗಲೇ ವೀಶೈವ ಲಿಂಗಾಯತರು, ಧಾರ್ಮಿಕ ಮುಖಂಡರ ದೊಡ್ಡ ವರ್ಗದ ಜನರ ಸಹಾನುಭೂತಿ ಗಳಿಸಿದ್ದು, ಇದನ್ನು ಗಮನದಲ್ಲಿಟ್ಟುಕೊಂಡೇ ಬಂಡಾಯ ಬಣ ವಿಜಯೇಂದ್ರ ವಿರುದ್ಧ ಸೆಣಸಾಡಲು ತಂತ್ರ ರೂಪಿಸಿದೆ ಎಂದು ಹೇಳಲಾಗುತ್ತಿದೆ.

Muliya

ಜಾಹೀರಾತು

ಏತನ್ಮಧ್ಯೆ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಬಿಜೆಪಿಯಲ್ಲಿ ಆಂತರಿಕ ವೈಮನಸ್ಸು ಮೂಡಿರುವುದು ನಿಜ. ಈ ಬಗ್ಗೆ ದಹೆಲಿಗೆ ಭೇಟಿ ನೀಡಿದಾಗ ಹೈಕಮಾಂಡ್ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಈ ವಿಷಯದ ಬಗ್ಗೆ (ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ) ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ, ಇದನ್ನು ಕೇಂದ್ರ ಬಿಜೆಪಿ ನಾಯಕತ್ವವೂ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸೂಕ್ತ ಸಮಯದಲ್ಲಿ ನಿರ್ಧರ ಕೈಗೊಳ್ಳುತ್ತಾರೆ. ಸಾಧ್ಯವಾದರೆ ದೆಹಲಿಗೆ ಭೇಟಿ ನೀಡಿ ಇಲ್ಲಿನ ಬೆಳವಣಿಗೆಗಳನ್ನು ಗಮನಕ್ಕೆ ತರುತ್ತೇನೆ. ಶೀಘ್ರವೇ ಸಮಸ್ಯೆ ಬಗೆಹರಿಸುವಂತೆ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ. ಪರಿಹಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದರು.

ಮೈಸೂರು ಪಾದಯಾತ್ರೆಯಂತೆಯೇ ಹೈ ಕಮಾಂಡ್ ಒಪ್ಪಿಗೆ ನೀಡಿದರೆ, ಈ ಪಾದಯಾತ್ರೆಗೂ ಬೆಂಬಲ ನೀಡಲಾಗುವುದು ಎಂದೂ ಇದೇ ವೇಳೆ ಅಶೋಕ್ ತಿಳಿಸಿದರು. ಬಿಎಲ್.ಸಂತೋಷ್ ಸೇರಿದಂತೆ ಕೇಂದ್ರ ಬಿಜೆಪಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವಂತೆ ನನಗೆ ಸೂಚಿಸಿದ್ದು, ಇದರಂತೆ ನಾನು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದೆ ಎಂದು ತಿಳಿಸಿದರು.

ಮಾಜಿ ಸಚಿವ ಮಾಧುಸ್ವಾಮಿ ಮಾತನಾಡಿ, ವಿಜಯೇಂದ್ರ ಯುವ ವಯಸ್ಸಿನವರಾಗಿದ್ದು, ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಬೇಗನೆ ನೀಡಲಾಗಿದೆ. ಹೀಗಾಗಿ ಅವರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ರಾಜ್ಯಧ್ಯಕ್ಷ ಬದಲಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಬಹುದಿತ್ತು. ಇದನ್ನು ಒಪ್ಪಿಕೊಳ್ಳಲು ಅವಕಾಶವಿದೆ ಎಂದು ಹೇಳಿದ್ದಾರೆ. ಈ ನಡುವೆ ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟ ಮೈತ್ರಿ ಪಕ್ಷ ಜೆಡಿಎಸ್ ಪಕ್ಷಕ್ಕೂ ಇರಿಸು-ಮುರಿಸು ತರಿಸಿದೆ ಎಂದು ಮೂಲಗಳು ತಿಳಿಸಿವೆ.

ashwinistudioputtur

ಜಾಹೀರಾತು

SendShare13Share
Previous Post

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

Next Post

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..