• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

August 16, 2024
ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

March 24, 2026
ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಕಾಸರಗೋಡು ವಿಧಾನಸಭಾ ಕ್ಷೇತ್ರ ಏನ್ ಡಿಎ ಅಭ್ಯರ್ಥಿ ಅಶ್ವಿನಿ ಎಂ. ಎಲ್ ಅವರ ಬೃಹತ್ ರೋಡ್ ಶೋ- ನಾಮಪತ್ರ ಸಲ್ಲಿಕೆ

March 24, 2026
ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

March 24, 2026
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 24, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಥೀಯೇಟರ್ ನಲ್ಲಿ ಜನಮನಗಳಿಸಿದ ತೆನ್ಕಾಯಿಮಲೆ ಕಿರುಚಿತ್ರ ಟಾಲ್ಕಿಸ್ ತುಳು ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಕಂಬಳ ವೀಕ್ಷಕ ವಿವರಣೆಗಾರರಾದ ರಾಜೀವ ಶೆಟ್ಟಿ ಎಡ್ತೂರು ಛಾಯಾಗ್ರಾಹಕರ ಕುರಿತಾಗಿ ಆಕ್ಷೇಪಾರ್ಹ ಶಬ್ದ ಬಳಕೆ : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಖಂಡನೆ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

by ಪ್ರಜಾಧ್ವನಿ ನ್ಯೂಸ್
August 16, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು
68
SHARES
195
VIEWS
ShareShareShare

ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯೇ ಖಾಲಿಯಾದ ಹಿನ್ನಲೆಯಲ್ಲಿ ಆಗಮಿಸಿದ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು.

vishnu studio

ಜಾಹೀರಾತು

ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಧಾರ್ಮಿಕ ವಿಚಾರದಲ್ಲಿ ದೇವಸ್ಥಾನ ಪೂರ್ಣ ಸಹಕಾರ ನೀಡುತ್ತದೆ. ಈ ನಿಟ್ಟಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಕಳೆದ 17 ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ವರಮಹಾಲಕ್ಷ್ಮೀಯಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವುದು ಭಕ್ತಿಯ ಪ್ರಧಾನವಾಗಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಮನುಷ್ಯ ಜನ್ಮ ಇನ್ನಷ್ಟು ಉನ್ನತಿಗೆ ಹೋಗಲು ಭಕ್ತಿಯ ಪರಾಕಾಷ್ಟೆ ಇರಬೇಕು. ಇದರೊಂದಿಗೆ ನಾನು, ನನ್ನದು ಸೇರಿದಂತೆ ಬರೇ ಗೌರವದ ಬದುಕಿನ ಜೊತೆ ಬದುಕುವುದು ಮಾತ್ರವಲ್ಲ ಮೋಕ್ಷ ಪ್ರಾಪ್ತಿಗಾಗಿ ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕು. ದ್ವೇಷ ಬಿಟ್ಟು ಸಮಾಜ ಮುಖಿ ಚಿಂತನೆ ಮಾಡುವ ಪ್ರೇರಣೆ ಮಹಾಲಕ್ಷ್ಮೀ ಅನುಗ್ರಹಿಸಲಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ ಅವರು ಮಾತನಾಡಿ ಇಷ್ಟೊಂದು ದೊಡ್ಡ ಮಟ್ಟದ ಕಾರ್ಯಕ್ರಮದ ಆಯೋಜನೆ ಮಾಡಿರುವುದು ಸುಲಭವಲ್ಲ. ಅಂತಹ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ದೇವರ ಅನುಗ್ರಹ ಸದಾ ಇರಲಿ ಎಂದರು.

Muliya

ಜಾಹೀರಾತು

ಮಾಜಿ ಶಾಸಕಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ ಶಕುಂತಳಾ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳಾ ಸಂಘಟನೆ ಮಾಡುವ ಉದ್ದೇಶದಿಂದ ಸ್ವಾಭಿಮಾನಿಯ ಮೂಲಕ 2008ರಲ್ಲಿ ಇಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಿಸಿದ್ದೆವು. ಅದರ ಮೊದಲು ಎರಡು ವರ್ಷ ಅರುಣ್ ಕುಮಾರ್ ಪುತ್ತಿಲ ಪೂಜೆ ಮಾಡಿಸುತ್ತಿದ್ದರು. ಅವರು ಇದನ್ನು ನಮಗೆ ಮುಂದುವರಿಸಲು ಸಮರ್ಪಣೆಗೆ ಸಮರ್ಪಿಸಿದರು. ಅವತ್ತಿನಿಂದ ಇವತ್ತಿನ ತನಕ ನಾವು ಪೂಜೆ ಮುಂದುವರಿಸಿಕೊಂಡು ಬರುತ್ತಿದ್ದೇವೆ. ಪೂಜೆಗೆ ಅವತ್ತಿನಿಂದ ಇವತ್ತಿನ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪೂರ್ಣ ಸಹಕಾರವಿದೆ. ಪ್ರತಿ ವರ್ಷ ಏಳುನೂರರಿಂದ ಎಂಟುನೂರರ ತನಕ ಸೇವಾ ರಶೀದಿ ಖಾಲಿ ಆಗುತ್ತಿತ್ತು. ಈ ವರ್ಷ ಅದು ನಿರೀಕ್ಷೆಗೂ ಮೀರಿ ಹೋಗಿದೆ. ಪೂಜಾ ಸೇವೆ ಮಾಡಿಸಿದವರಿಗೆ ಹಿಂದೆ ರವಿಕೆ ಕಣವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತಿತ್ತು. 5 ನೇ ವರ್ಷಕ್ಕೆ ಸೀರೆ ವಿತರಣೆ ಮಾಡಿದ್ದೇವು. ಅದಾದ ಬಳಿಕ ಮತ್ತೆ ರವಿಕೆಕಣ ವಿತರಣೆ ಮಾಡಲಾಗುತ್ತಿತ್ತು. ಇದೀಗ 17 ನೇ ವರ್ಷದ ಪೂಜಾ ಕಾರ್ಯಕ್ರಮದಲ್ಲಿ ಸೀರೆ ವಿತರಣೆ ಮಾಡುತ್ತಿದ್ದೇವೆ ಎಂದರು.

Poorna squash

ಜಾಹೀರಾತು

Keshari Durga

ಜಾಹೀರಾತು

ಮುಖ್ಯ ಅತಿಥಿ ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಮಾತನಾಡಿದರು. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಿತು. ಪೂಜೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಮಾಡಿದರು. ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ವರಮಹಾಲಕ್ಷ್ಮೀ ಪೂಜೆಯಲ್ಲಿ ಸೇವಾ ರಶೀದಿ ಮಾಡಿದ ಭಕ್ತರಿಗೆ ಪೂಜಾ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದದ ಜೊತೆಗೆ ಸೀರೆಯನ್ನು ನೀಡುವ ಕಾರ್ಯಕ್ರಮದ ಅಂಗವಾಗಿ ಭಕ್ತರು ನಿರೀಕ್ಷೆಗೂ ಮೀರಿ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯು ಮುಗಿದಿದ್ದು, ಕೊನೆಗೆ ರಶೀದಿ ಇಲ್ಲದವರಿಗೆ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದ ಬಳೆ, ರವಿಕೆ ಕಣ ನೀಡುವ ವ್ಯವಸ್ಥೆ ಕಲ್ಪಿಸಲಾಯಿತು.

ashwinistudioputtur

ಜಾಹೀರಾತು

camera center ad

ಜಾಹೀರಾತು

SendShare27Share
Previous Post

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

Next Post

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..