• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

August 16, 2024
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

December 1, 2025
ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

December 2, 2025
CM ಕುರ್ಚಿ ಕದನಕ್ಕೆ ವಿರಾಮ.  `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

CM ಕುರ್ಚಿ ಕದನಕ್ಕೆ ವಿರಾಮ. `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

November 29, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

by ಪ್ರಜಾಧ್ವನಿ ನ್ಯೂಸ್
August 16, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು
67
SHARES
190
VIEWS
ShareShareShare

ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯೇ ಖಾಲಿಯಾದ ಹಿನ್ನಲೆಯಲ್ಲಿ ಆಗಮಿಸಿದ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು.

ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಧಾರ್ಮಿಕ ವಿಚಾರದಲ್ಲಿ ದೇವಸ್ಥಾನ ಪೂರ್ಣ ಸಹಕಾರ ನೀಡುತ್ತದೆ. ಈ ನಿಟ್ಟಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಕಳೆದ 17 ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ವರಮಹಾಲಕ್ಷ್ಮೀಯಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವುದು ಭಕ್ತಿಯ ಪ್ರಧಾನವಾಗಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಮನುಷ್ಯ ಜನ್ಮ ಇನ್ನಷ್ಟು ಉನ್ನತಿಗೆ ಹೋಗಲು ಭಕ್ತಿಯ ಪರಾಕಾಷ್ಟೆ ಇರಬೇಕು. ಇದರೊಂದಿಗೆ ನಾನು, ನನ್ನದು ಸೇರಿದಂತೆ ಬರೇ ಗೌರವದ ಬದುಕಿನ ಜೊತೆ ಬದುಕುವುದು ಮಾತ್ರವಲ್ಲ ಮೋಕ್ಷ ಪ್ರಾಪ್ತಿಗಾಗಿ ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕು. ದ್ವೇಷ ಬಿಟ್ಟು ಸಮಾಜ ಮುಖಿ ಚಿಂತನೆ ಮಾಡುವ ಪ್ರೇರಣೆ ಮಹಾಲಕ್ಷ್ಮೀ ಅನುಗ್ರಹಿಸಲಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ ಅವರು ಮಾತನಾಡಿ ಇಷ್ಟೊಂದು ದೊಡ್ಡ ಮಟ್ಟದ ಕಾರ್ಯಕ್ರಮದ ಆಯೋಜನೆ ಮಾಡಿರುವುದು ಸುಲಭವಲ್ಲ. ಅಂತಹ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ದೇವರ ಅನುಗ್ರಹ ಸದಾ ಇರಲಿ ಎಂದರು.

ಮಾಜಿ ಶಾಸಕಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ ಶಕುಂತಳಾ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳಾ ಸಂಘಟನೆ ಮಾಡುವ ಉದ್ದೇಶದಿಂದ ಸ್ವಾಭಿಮಾನಿಯ ಮೂಲಕ 2008ರಲ್ಲಿ ಇಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಿಸಿದ್ದೆವು. ಅದರ ಮೊದಲು ಎರಡು ವರ್ಷ ಅರುಣ್ ಕುಮಾರ್ ಪುತ್ತಿಲ ಪೂಜೆ ಮಾಡಿಸುತ್ತಿದ್ದರು. ಅವರು ಇದನ್ನು ನಮಗೆ ಮುಂದುವರಿಸಲು ಸಮರ್ಪಣೆಗೆ ಸಮರ್ಪಿಸಿದರು. ಅವತ್ತಿನಿಂದ ಇವತ್ತಿನ ತನಕ ನಾವು ಪೂಜೆ ಮುಂದುವರಿಸಿಕೊಂಡು ಬರುತ್ತಿದ್ದೇವೆ. ಪೂಜೆಗೆ ಅವತ್ತಿನಿಂದ ಇವತ್ತಿನ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪೂರ್ಣ ಸಹಕಾರವಿದೆ. ಪ್ರತಿ ವರ್ಷ ಏಳುನೂರರಿಂದ ಎಂಟುನೂರರ ತನಕ ಸೇವಾ ರಶೀದಿ ಖಾಲಿ ಆಗುತ್ತಿತ್ತು. ಈ ವರ್ಷ ಅದು ನಿರೀಕ್ಷೆಗೂ ಮೀರಿ ಹೋಗಿದೆ. ಪೂಜಾ ಸೇವೆ ಮಾಡಿಸಿದವರಿಗೆ ಹಿಂದೆ ರವಿಕೆ ಕಣವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತಿತ್ತು. 5 ನೇ ವರ್ಷಕ್ಕೆ ಸೀರೆ ವಿತರಣೆ ಮಾಡಿದ್ದೇವು. ಅದಾದ ಬಳಿಕ ಮತ್ತೆ ರವಿಕೆಕಣ ವಿತರಣೆ ಮಾಡಲಾಗುತ್ತಿತ್ತು. ಇದೀಗ 17 ನೇ ವರ್ಷದ ಪೂಜಾ ಕಾರ್ಯಕ್ರಮದಲ್ಲಿ ಸೀರೆ ವಿತರಣೆ ಮಾಡುತ್ತಿದ್ದೇವೆ ಎಂದರು.

ಮುಖ್ಯ ಅತಿಥಿ ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಮಾತನಾಡಿದರು. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಿತು. ಪೂಜೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಮಾಡಿದರು. ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ವರಮಹಾಲಕ್ಷ್ಮೀ ಪೂಜೆಯಲ್ಲಿ ಸೇವಾ ರಶೀದಿ ಮಾಡಿದ ಭಕ್ತರಿಗೆ ಪೂಜಾ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದದ ಜೊತೆಗೆ ಸೀರೆಯನ್ನು ನೀಡುವ ಕಾರ್ಯಕ್ರಮದ ಅಂಗವಾಗಿ ಭಕ್ತರು ನಿರೀಕ್ಷೆಗೂ ಮೀರಿ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯು ಮುಗಿದಿದ್ದು, ಕೊನೆಗೆ ರಶೀದಿ ಇಲ್ಲದವರಿಗೆ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದ ಬಳೆ, ರವಿಕೆ ಕಣ ನೀಡುವ ವ್ಯವಸ್ಥೆ ಕಲ್ಪಿಸಲಾಯಿತು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare27Share
Previous Post

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

Next Post

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..