• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

August 16, 2024
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

February 17, 2026
‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

February 17, 2026
ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

February 17, 2026
ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

February 17, 2026
ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

February 16, 2026
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

February 16, 2026
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 14, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

February 12, 2026
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

February 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ, ಸಮಾಜ ಸೇವಕಿ ಕೆರೆಮನೆ ನಳಿನಿ ಲೋಕಪ್ಪ ಗೌಡ ನಿಧನ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ರಸ್ತೆ ಮಧ್ಯೆ ಅಪಘಾತಕ್ಕಿಡಾದ ವ್ಯಕ್ತಿಯನ್ನು ವಿಚಾರಿಸಿ ಆಸ್ಪತ್ರೆಗೆ ತಲುಪಿಸುವಲ್ಲಿ ತುರ್ತು ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

by ಪ್ರಜಾಧ್ವನಿ ನ್ಯೂಸ್
August 16, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು
68
SHARES
195
VIEWS
ShareShareShare

ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ

Poorna squash

ಜಾಹೀರಾತು

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ಆ.16ರಂದು ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆಗೆ ನಿರೀಕ್ಷೆಗೂ ಮೀರಿದ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯೇ ಖಾಲಿಯಾದ ಹಿನ್ನಲೆಯಲ್ಲಿ ಆಗಮಿಸಿದ ಎಲ್ಲಾ ಭಕ್ತರಿಗೂ ಪ್ರಸಾದ ವಿತರಣೆ ಮಾಡಲಾಯಿತು.

Muliya

ಜಾಹೀರಾತು

ವೇ ಮೂ ಹರಿಪ್ರಸಾದ ವೈಲಾಯ ಅವರ ನೇತೃತ್ವದಲ್ಲಿ 17ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.

camera center ad

ಜಾಹೀರಾತು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಎಚ್ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಧಾರ್ಮಿಕ ವಿಚಾರದಲ್ಲಿ ದೇವಸ್ಥಾನ ಪೂರ್ಣ ಸಹಕಾರ ನೀಡುತ್ತದೆ. ಈ ನಿಟ್ಟಿನಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ಕಳೆದ 17 ವರ್ಷ ನಿರಂತರವಾಗಿ ನಡೆದುಕೊಂಡು ಬರುತ್ತಿರುವ ವರಮಹಾಲಕ್ಷ್ಮೀಯಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವುದು ಭಕ್ತಿಯ ಪ್ರಧಾನವಾಗಿದೆ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಮನುಷ್ಯ ಜನ್ಮ ಇನ್ನಷ್ಟು ಉನ್ನತಿಗೆ ಹೋಗಲು ಭಕ್ತಿಯ ಪರಾಕಾಷ್ಟೆ ಇರಬೇಕು. ಇದರೊಂದಿಗೆ ನಾನು, ನನ್ನದು ಸೇರಿದಂತೆ ಬರೇ ಗೌರವದ ಬದುಕಿನ ಜೊತೆ ಬದುಕುವುದು ಮಾತ್ರವಲ್ಲ ಮೋಕ್ಷ ಪ್ರಾಪ್ತಿಗಾಗಿ ಜೀವನದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಬೇಕು. ದ್ವೇಷ ಬಿಟ್ಟು ಸಮಾಜ ಮುಖಿ ಚಿಂತನೆ ಮಾಡುವ ಪ್ರೇರಣೆ ಮಹಾಲಕ್ಷ್ಮೀ ಅನುಗ್ರಹಿಸಲಿ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ ಅವರು ಮಾತನಾಡಿ ಇಷ್ಟೊಂದು ದೊಡ್ಡ ಮಟ್ಟದ ಕಾರ್ಯಕ್ರಮದ ಆಯೋಜನೆ ಮಾಡಿರುವುದು ಸುಲಭವಲ್ಲ. ಅಂತಹ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ ದೇವರ ಅನುಗ್ರಹ ಸದಾ ಇರಲಿ ಎಂದರು.

ಮಾಜಿ ಶಾಸಕಿ ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಗೌರವಾಧ್ಯಕ್ಷೆ ಶಕುಂತಳಾ ಶೆಟ್ಟಿಯವರು ಪ್ರಾಸ್ತಾವಿಕವಾಗಿ ಮಾತನಾಡಿ ಮಹಿಳಾ ಸಂಘಟನೆ ಮಾಡುವ ಉದ್ದೇಶದಿಂದ ಸ್ವಾಭಿಮಾನಿಯ ಮೂಲಕ 2008ರಲ್ಲಿ ಇಲ್ಲಿ ವರಮಹಾಲಕ್ಷ್ಮೀ ಪೂಜೆ ಆರಂಭಿಸಿದ್ದೆವು. ಅದರ ಮೊದಲು ಎರಡು ವರ್ಷ ಅರುಣ್ ಕುಮಾರ್ ಪುತ್ತಿಲ ಪೂಜೆ ಮಾಡಿಸುತ್ತಿದ್ದರು. ಅವರು ಇದನ್ನು ನಮಗೆ ಮುಂದುವರಿಸಲು ಸಮರ್ಪಣೆಗೆ ಸಮರ್ಪಿಸಿದರು. ಅವತ್ತಿನಿಂದ ಇವತ್ತಿನ ತನಕ ನಾವು ಪೂಜೆ ಮುಂದುವರಿಸಿಕೊಂಡು ಬರುತ್ತಿದ್ದೇವೆ. ಪೂಜೆಗೆ ಅವತ್ತಿನಿಂದ ಇವತ್ತಿನ ತನಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪೂರ್ಣ ಸಹಕಾರವಿದೆ. ಪ್ರತಿ ವರ್ಷ ಏಳುನೂರರಿಂದ ಎಂಟುನೂರರ ತನಕ ಸೇವಾ ರಶೀದಿ ಖಾಲಿ ಆಗುತ್ತಿತ್ತು. ಈ ವರ್ಷ ಅದು ನಿರೀಕ್ಷೆಗೂ ಮೀರಿ ಹೋಗಿದೆ. ಪೂಜಾ ಸೇವೆ ಮಾಡಿಸಿದವರಿಗೆ ಹಿಂದೆ ರವಿಕೆ ಕಣವನ್ನು ಪ್ರಸಾದ ರೂಪದಲ್ಲಿ ನೀಡಲಾಗುತ್ತಿತ್ತು. 5 ನೇ ವರ್ಷಕ್ಕೆ ಸೀರೆ ವಿತರಣೆ ಮಾಡಿದ್ದೇವು. ಅದಾದ ಬಳಿಕ ಮತ್ತೆ ರವಿಕೆಕಣ ವಿತರಣೆ ಮಾಡಲಾಗುತ್ತಿತ್ತು. ಇದೀಗ 17 ನೇ ವರ್ಷದ ಪೂಜಾ ಕಾರ್ಯಕ್ರಮದಲ್ಲಿ ಸೀರೆ ವಿತರಣೆ ಮಾಡುತ್ತಿದ್ದೇವೆ ಎಂದರು.

ashwinistudioputtur

ಜಾಹೀರಾತು

ಮುಖ್ಯ ಅತಿಥಿ ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಮಾತನಾಡಿದರು. ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಿತು. ಪೂಜೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಡೆಯಿತು. ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ಮಾಡಿದರು. ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ಅತಿಥಿಗಳನ್ನು ಪರಿಚಯಿಸಿದರು. ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಶ್ರೀ ವರಮಹಾಲಕ್ಷ್ಮೀ ಪೂಜೆಯಲ್ಲಿ ಸೇವಾ ರಶೀದಿ ಮಾಡಿದ ಭಕ್ತರಿಗೆ ಪೂಜಾ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದದ ಜೊತೆಗೆ ಸೀರೆಯನ್ನು ನೀಡುವ ಕಾರ್ಯಕ್ರಮದ ಅಂಗವಾಗಿ ಭಕ್ತರು ನಿರೀಕ್ಷೆಗೂ ಮೀರಿ ಪೂಜಾ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಆದರೆ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಸೇವಾ ರಶೀದಿಯು ಮುಗಿದಿದ್ದು, ಕೊನೆಗೆ ರಶೀದಿ ಇಲ್ಲದವರಿಗೆ ಪ್ರಸಾದ ರೂಪದಲ್ಲಿ ನಿತ್ಯ ಪ್ರಸಾದ ಬಳೆ, ರವಿಕೆ ಕಣ ನೀಡುವ ವ್ಯವಸ್ಥೆ ಕಲ್ಪಿಸಲಾಯಿತು.

SendShare27Share
Previous Post

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

Next Post

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀಧಾಮದ ಬೆಳ್ಳಿಹಬ್ಬ ಮಹೋತ್ಸವ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..