• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ

ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ

August 20, 2024
ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

July 9, 2025
ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

July 9, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

July 9, 2025
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

July 9, 2025
ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

July 9, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

July 8, 2025
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

July 7, 2025
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

July 6, 2025
ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2025
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

July 6, 2025
ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

July 6, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

July 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

    ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
August 20, 2024
in ಅಂತರರಾಜ್ಯ, ಕ್ರೈಮ್
0
ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯ; ಬದ್ಲಾಪುರ ರೈಲು ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ
10
SHARES
29
VIEWS
ShareShareShare

ಪುಟ್ಟ ಬಾಲಕಿಯರ ಮೇಲೆ ಶಾಲಾ ಅಟೆಂಡರ್ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣ ಖಂಡಿಸಿ ಮಂಗಳವಾರ ಬದ್ಲಾಪುರ್  ರೈಲು ನಿಲ್ದಾಣದಲ್ಲಿ ವ್ಯಾಪಕ ಪ್ರತಿಭಟನೆಯ ನಡುವೆ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಠಾಕ್ರೆ  ಅವರು ಶಕ್ತಿ ಮಸೂದೆಗೆ  ಒತ್ತಾಯಿಸಿದ್ದಾರೆ. ಒಂದು ವೇಳೆ ತಮ್ಮ ಸರ್ಕಾರ ಅಧಿಕಾರದಲ್ಲಿರುತ್ತಿದ್ದರೆ ತಾವು ಈ ಮಸೂದೆ ಅಂಗೀಕರಿಸುತ್ತಿದ್ದೆವು ಎಂದು ಠಾಕ್ರೆ ಹೇಳಿದ್ದಾರೆ. ಶಕ್ತಿ ಮಸೂದೆಯನ್ನು ಅಂಗೀಕರಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು ಅವರ ಸರ್ಕಾರವನ್ನು ಉರುಳಿಸಿದವರು ಮತ್ತು ಈಗ ಅಧಿಕಾರದಲ್ಲಿರುವವರ ಜವಾಬ್ದಾರಿಯಾಗಿದೆ ಎಂದಿದ್ದಾರೆ ಅವರು.

ಕಳೆದ ವಾರ, ಬದ್ಲಾಪುರದ ಶಾಲೆಯೊಂದರಲ್ಲಿ ಶಿಶುವಿಹಾರದ ಇಬ್ಬರು ಬಾಲಕಿಯರ ಮೇಲೆ ಅಲ್ಲಿನ ಅಟೆಂಡರ್ ಲೈಂಗಿಕ ದೌರ್ಜನ್ಯ ಎಸಗಿದ್ದ. ಮಕ್ಕಳು ತಮ್ಮ ಪೋಷಕರಲ್ಲಿ ಈ ವಿಷಯ ಹೇಳಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬದ್ಲಾಪುರದ ಶಾಲೆಯ ನೂರಾರು ಪೋಷಕರು ಇಂದು(ಮಂಗಳವಾರ) ಬೆಳಗ್ಗೆಯಿಂದ ಬದ್ಲಾಪುರ ರೈಲು ನಿಲ್ದಾಣದಲ್ಲಿ ‘ರೈಲ್ ರೋಕೋ’ ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಉಪನಗರ ರೈಲುಗಳ ಸಂಚಾರಕ್ಕೆ ಅಡ್ಡಿಯಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಶಾಲೆಯ ಪ್ರಾಂಶುಪಾಲರು, ತರಗತಿ ಶಿಕ್ಷಕರು ಮತ್ತು ಇಬ್ಬರು ಸಹಾಯಕರನ್ನು ಅಮಾನತುಗೊಳಿಸಲಾಗಿದೆ ಎಂದು ಮಹಾರಾಷ್ಟ್ರ ಸಚಿವ ದೀಪಕ್ ಕೇಸರ್ಕರ್ ಹೇಳಿದ್ದಾರೆ. “ನಮ್ಮ ಶಿಕ್ಷಣ ಅಧಿಕಾರಿಯಿಂದ ನಾನು ಯಾವುದೇ ವರದಿಯನ್ನು ಸ್ವೀಕರಿಸಿದ್ದರೂ, ಘಟನೆಯು ಆಗಸ್ಟ್ 13 ರಿಂದ ಆಗಸ್ಟ್ 16 ರ ನಡುವೆ ಸಂಭವಿಸಿದೆ. ಆಗಸ್ಟ್ 18 ರಂದು ದೂರು ದಾಖಲಿಸಲಾಗಿದೆ. ಸುಮಾರು 8-12 ಗಂಟೆಗಳ ಕಾಲ, ಸ್ಥಳೀಯ ಪೋಲೀಸ್ ಠಾಣೆಗೆ ಇದು ಗೊತ್ತಾಗಿಲ್ಲ ಎಂದು ಕೇಸರ್ಕರ್ ಹೇಳಿದ್ದಾರೆ.

DHKSHIN 8792898692

ಜಾಹೀರಾತು

“ನಾನು ಆಘಾತಕ್ಕೊಳಗಾಗಿದ್ದೇನೆ, ದುಃಖಿತನಾಗಿದ್ದೇನೆ, ಆಕ್ರೋಶಗೊಂಡಿದ್ದೇನೆ ಮತ್ತು ತುಂಬಾ ಗೊಂದಲಕ್ಕೊಳಗಾಗಿದ್ದೇನೆ. ಮಹಿಳೆಯರಿಗೆ ಸಾಮಾನ್ಯವಾಗಿ ನಿರ್ದಿಷ್ಟ ಸಮಯದಲ್ಲಿ ಮಾತ್ರ ಹೊರಗೆ ಹೋಗಬೇಕೆಂದು ಹೇಳಲಾಗುತ್ತದೆ. ಇಂಥದ್ದೇ ಬಟ್ಟೆ ಧರಿಸಿ ಎಂದು ಹೇಳಲಾಗುತ್ತದೆ. ಏನೇ ಮಾಡಿದರೂ ಅದು ಮಹಿಳೆಯದ್ದೇ ತಪ್ಪು ಎಂದು ಹೇಳಲಾಗುತ್ತದೆ. ಈ ಮಕ್ಕಳಿಗೆ ಬರೀ ನಾಲ್ಕು ವರ್ಷ.  ಮಕ್ಕಳು ಸುರಕ್ಷಿತರಾಗಿರುವ ಮನೆಯ ಹೊರಗಿನ ಸ್ಥಳ, ಅದು ಶಾಲೆ ಎಂದು ಪ್ರತಿಯೊಬ್ಬ ಪೋಷಕರು ನಂಬುತ್ತಾರೆ ”ಎಂದು ರಾಜ್ಯಸಭಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಎನ್‌ಸಿಪಿ (ಶರದ್ ಪವಾರ್) ನಾಯಕ ಅನಿಲ್ ದೇಶಮುಖ್ ಮಾತನಾಡಿ, ಚಿಕ್ಕ ಹುಡುಗಿಯರು ಶಾಲೆಗಳಲ್ಲಿ ವಾಶ್‌ರೂಮ್‌ಗೆ ಹೋದಾಗ, ಅವರೊಂದಿಗೆ ಒಬ್ಬರು ಇರಬೇಕು. ಮಕ್ಕಳಿಗೆ ಯಾವ ಸೌಲಭ್ಯಗಳು ಲಭ್ಯವಿವೆ ಎಂದು ನಾವು ತಿಳಿದುಕೊಳ್ಳಲು ಬಯಸುತ್ತೇವೆ. ಈ ಎಲ್ಲದರ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತನಿಖೆ ನಡೆಸಬೇಕು. ತನಿಖೆಯ ನಂತರ, ತಪ್ಪಿತಸ್ಥರು ಯಾರೇ ಎಂದು ಕಂಡುಬಂದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರು ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಕರೆ ನೀಡಿದ್ದಾರೆ. ಘಟನೆ ನಡೆದು 18 ಗಂಟೆಗಳಾದರೂ ಎಫ್‌ಐಆರ್ ದಾಖಲಿಸದ ಪೊಲೀಸರನ್ನು ಟೀಕಿಸಿದ ಅವರು ರಾಜ್ಯದ ಹೆಣ್ಣು ಮಕ್ಕಳಿಗೆ ಭದ್ರತೆ ಮತ್ತು ನ್ಯಾಯ ಒದಗಿಸುವಲ್ಲಿ ವಿಫಲವಾದರೆ ಸರ್ಕಾರ ರಾಜೀನಾಮೆ ನೀಡಬೇಕು ಎಂದಿದ್ದಾರೆ.

 

SendShare4Share
Previous Post

ಅಂತ್ಯಕ್ರಿಯೆಗೆ ಹಣವಿಲ್ಲದೆ ಮೃತದೇಹದ ಮುಂದೆ ಕುಳಿತು ಭಿಕ್ಷೆ ಬೇಡಿದ ಬಾಲಕಿ

Next Post

ಬೆಳ್ತಂಗಡಿ: ಬೆಳಾಲು ಸಮೀಪ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್ ಹತ್ಯೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳ್ತಂಗಡಿ: ಬೆಳಾಲು ಸಮೀಪ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್  ಹತ್ಯೆ.

ಬೆಳ್ತಂಗಡಿ: ಬೆಳಾಲು ಸಮೀಪ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್ ಹತ್ಯೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..