• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ.  ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ

ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ. ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ

August 20, 2024
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ. ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ

by ಪ್ರಜಾಧ್ವನಿ ನ್ಯೂಸ್
August 20, 2024
in ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ.  ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ
6.1k
SHARES
17.3k
VIEWS
ShareShareShare

ಚೂರಿ ಇರಿತ ಸುಳ್ಳು ಕಥೆ ಸೃಷ್ಟಿ : ಠಾಣೆಗೆ ಆಗಮಿಸಿದ ಬಿಜೆಪಿ ಮುಖಂಡರು – ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿ ಬಿಡುಗಡೆ – ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್‍ SDPI ಮುಖಂಡರ ಬಂಧಿಸಬೇಕು – ಪುತ್ತಿಲ

ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ವಿದ್ಯಾರ್ಥಿನಿಗೆ ಚೂರಿ ಇರಿತ ಎಂಬ ಆರೋಪದ ಬಗ್ಗೆ ಕ್ಷಣಕ್ಕೊಂದು ಹೇಳಿಕೆ ಬಗ್ಗೆ ಅನುಮಾನ ಸೃಷ್ಟಿಯಾಗಿದ್ದು, ಇದೀಗ ಪೊಲೀಸರು ತನಿಖೆ ನಡೆಸಿ ಪೊಲೀಸ್ ವಶದಲ್ಲಿದ್ದ ವಿದ್ಯಾರ್ಥಿಯದ್ದು ಯಾವೂದೇ ತಪ್ಪು ಕಂಡು ಬರದ ಕಾರಣ ಪೊಲೀಸರು ವಿದ್ಯಾರ್ಥಿಯ ಬಿಡುಗಡೆಗೊಳಿಸಿದ್ದಾರೆ.

Muliya

ಜಾಹೀರಾತು

ಮೊದಲು ಚೂರಿಯಿಂದ ಇರಿತ ಎಂಬ ಹೇಳಿಕೆ ಮಾಧ್ಯಮಗಳಲ್ಲಿ ವರದಿಯಾಗಿತ್ತು, ನಂತರ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ವಿಡಿಯೋ ಬಿಡುಗಡೆಗೊಳಿಸಲಾಯಿತು.

ಇದೀಗ ಚೂರಿ ಎಂಬ ಆರೋಪದ ಬದಲು ಬ್ಲೇಡ್, ಗ್ಲಾಸ್ ನಿಂದ ಇರಿದಿದ್ದಾರೆ ಎಂಬ ಆರೋಪ ಬದಲಾಗುತ್ತಿರುವುದು ಮಾಧ್ಯಮ ವರದಿ ಮೂಲಕ ತಿಳಿದುಬಂತು.

ಶಿಕ್ಷಣ ಕ್ಷೇತ್ರದಲ್ಲಿ ನಡೆದ ಘಟನೆಯ ಸತ್ಯಸತ್ಯತೆಯನ್ನು ಶೀಘ್ರ ಪೊಲೀಸರು ತನಿಖೆ ನಡೆಸಿ ಹೊರತರಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು.

ರಾತ್ರಿ ಠಾಣೆಗೆ ಬಿಜೆಪಿ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಅಧ್ಯಕ್ಷರಾದ ಶಿವಕುಮಾರ್ , ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ ಹಾಗೂ ಹಿಂದೂ ಸಂಘಟನೆಗಳ ಮುಖಂಡರು ಠಾಣೆಗೆ ತೆರಳಿ ಠಾಣಾಧಿಕಾರಿಯವರಲ್ಲಿ ಈ ಘಟನೆಯ ಬಗ್ಗೆ ಮಾತುಕತೆ ನಡೆಸಿದರು.

ಅರಾಜಕತೆ ಸೃಷ್ಟಿಸಿದ ಕಾಂಗ್ರೇಸ್-ಎಸ್ಡಿಪಿಐ ಮುಖಂಡರ ವಿರುದ್ದ ಕೇಸ್ ದಾಖಲಿಸಿ : ಪುತ್ತಿಲ

ಈ ಪ್ರಕರಣ ಮೇಲ್ನೋಟಕ್ಕೆ ಸುಳ್ಳು ಅಪಪ್ರಚಾರ ಎಂದು ಕಂಡು ಬಂದಿತ್ತು. ಘಟನೆ ನಡೆದ ತಕ್ಷಣ ನಾವು ಇಲಾಖೆಯನ್ನು ಸಂಪರ್ಕಿಸಿದೆವು. ಇದೊಂದು ಗಂಭೀರ ಪ್ರಕರಣವಾಗಿದೆ.

ನಂತರ ಇಲಾಖೆಯ ತನಿಖೆಯಲ್ಲಿ ಇದೊಂದು ಸಂಪೂರ್ಣ ಸುಳ್ಳು ಪ್ರಕರಣ ಎಂಬುದು ಗೊತ್ತಾಗಿದೆ.

ನಿನ್ನೆ ಕಾಂಗ್ರೇಸ್ ನ ಕೆಲವು ಸಭೆಗಳಲ್ಲಿ ಬಾಂಗ್ಲ ಮಾದರಿ ಹೋರಾಟ ನಡೆಸುವುದೆಂದು ಕಾಂಗ್ರೇಸ್ ಮುಖಂಡರು ಹೇಳಿಕೆ ನೀಡಿದ್ದರು. ಇದೀಗ ಅದೇ ಮಾದರಿಯ ಅಪಪ್ರಚಾರದ ಹೋರಾಟಕ್ಕೆ ಕೈ ಹಾಕಿದ್ದಾರೆ.

ಕೆಲ ವರ್ಷಗಳ ಹಿಂದೆ ಮಹಿಳೆಯ ಅಪಹರಣ ಎಂಬ ಕತೆ ಕಟ್ಟಿ ಸಮಾಜದಲ್ಲಿ ಅರಾಜಕತೆ ಸೃಷ್ಟಿಸಿದ ರೀತಿಯೇ ಈ ಬಾರಿ ಕಾಲೇಜಿನ ವಿದ್ಯಾರ್ಥಿನಿಯನ್ನು ಬಳಸಿಕೊಂಡು ಸುಳ್ಳು ಕತೆ ಕಟ್ಟಿದ ಎಸ್ಡಿಪಿಐ ಹಾಗೂ ಕಾಂಗ್ರೇಸ್‍ ಮುಖಂಡರ ವಿರುದ್ಧ ಕೇಸ್ ದಾಖಲಿಸಬೇಕು ಮತ್ತು ಈ ಸುಳ್ಳು ಪ್ರಕರಣದಲ್ಲಿ ಪಾಲ್ಗೊಂಡು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸಲು ಪ್ರಯತ್ನಿಸಿದ ಎಲ್ಲರ ವಿರುದ್ದ ಪೊಲೀಸ್ ಇಲಾಖೆ ಕೇಸ್ ದಾಖಲಿಸಬೇಕೆಂದು ಅರುಣ್ ಪುತ್ತಿಲ ಒತ್ತಾಯಿಸಿದರು.

Keshari Durga

ಜಾಹೀರಾತು

Sathyasayi Hospital

ಜಾಹೀರಾತು

SendShare2420Share
Previous Post

ಬೆಳ್ತಂಗಡಿ: ಬೆಳಾಲು ಸಮೀಪ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್ ಹತ್ಯೆ.

Next Post

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..