• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

August 21, 2024

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 27, 2025
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 28, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

by ಪ್ರಜಾಧ್ವನಿ ನ್ಯೂಸ್
August 21, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ
60
SHARES
170
VIEWS
ShareShareShare

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ ದರು.ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆದುನಿಕ ಪೈಪೋಟಿಯ ಯುಗದಲ್ಲಿ ಬ್ಯಾಂಕಿಗ್ ಕ್ಷೇತ್ರವು ಸಾರ್ವಜನಿಕ ವಲಯದಲ್ಲಿ ಅತೀ ಅಗತ್ಯ ಕ್ಷೇತ್ರವಾಗಿದೆ.ಅದರೆ ಇಂದು ನಮ್ಮ ಸರಕಾರಿ ಬ್ಯಾಂಕ್ ಗಳ ಸೇವೆಗಳಿಂದ ಜನ ರೋಸಿ ಹೋಗಿದ್ದಾರೆ.ನಾವು ಸರಕಾರಿ ಬ್ಯಾಂಕ್ ಗಳಿಗೆ ಲೋನ್ ಅಥವಾ ನಮ್ಮದೇ ಹಣವನ್ನು ಡೆಪಾಸಿಟ್ ಮಾಡಲು ಹೋದರೂ ಸೌಜನ್ಯಕ್ಕಾದರು ಮಾತನಾಡುವ ಸಿಬ್ಬಂದಿಗಲಿಲ್ಲ, ಇದರಿಂದ ತಾನೂ ಸ್ವಲ್ಪ ಸರಕಾರಿ ಬ್ಯಾಂಕ್ ಗಳಿಂದ ದೂರ ಉಳಿದಿದ್ದೇನೆ ಅಂದರು. ಆದರೆ ಇದೇ ಸಮಯದಲ್ಲಿ ಪುತ್ತೂರಿನ ಭಾರತ್ ಬ್ಯಾಂಕ್ ನ ಮೆನೇಜರ್ ಹಾಗೂ ಸಿಬ್ಬಂದಿಗಳ ನಗು ಮುಖದ ಸೇವೆಯಿಂದಾಗಿ ಇಲ್ಲಿಗೆ ಬಂದ ಗ್ರಾಹಕರು ಮತ್ತೆಂದೂ ಈ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಬಿಡುವ ಪ್ರಶ್ನೆಯೇ ಇಲ್ಲ ,ಆ ಮಟ್ಟಿಗೆ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ. ಇವರ ಸೇವೆ ಪುತೂರಿನ ಎಲ್ಲಾ ಸಾರ್ವಜನಿಕರಿಗೆ ಸಿಗಲಿ ಮತ್ತು ಇನ್ನೂ ಹೆಚ್ಚಿನ ಬ್ರಾಂಚ್ ಗಳನ್ನು ಪುತ್ತೂರಿನಲ್ಲಿ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಪದ್ಮ ಸೋಲಾರ್ ನ ಮಾಲಕರಾದ ಪದ್ಮನಾಭ ಶೆಟ್ಟಿ ಯವರು ಮಾತನಾಡಿ ಪುತ್ತೂರು ಭಾರತ್ ಬ್ಯಾಂಕ್ ನ ಈಗಿನ ಹಾಗೂ ಈ ಹಿಂದಿನ ಎಲ್ಲಾ ಮೆನೇಜರ್ ಗಳು ನನಗೆ ತುಂಬಾ ಆತ್ಮೀಯರಾಗಿದ್ದರು.ಆ ಕಾರಣದಿಂದ ನಾನೂ ಕೂಡ ಈ ಸಂಸ್ಥೆಯ ಗ್ರಾಹಕನಾಗಿದ್ದೇನೆ ಹಾಗೂ ಬ್ಯಾಂಕ್ ಗೆ ಬರುವ ಎಲ್ಲಾ ಗ್ರಾಹಕರನ್ನು ಬಂದ ಕೂಡಲೇ ತಮ್ಮ ಕೆಲಸವನ್ನು ಮಾಡಿ ಸಮಯವನ್ನು ವ್ಯಯಿಸದೆ. ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ, ಇದು ಇಲ್ಲಿನ ಬ್ಯಾಂಕ್ ಪ್ರಬಂಧಕರು ಮತ್ತು ಸಿಬ್ಬಂದಿಗಳ ಸೇವೆಗೆ ನಿದರ್ಶನವಾಗಿದೆ ಎಂದು ಶುಭ ಕೋರಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮೂರ್ತೆದಾರರ ಸೇವಾ ಸಹಕಾರ ಸಂಘ ಕುಂಬ್ರ ಇದರ ಅಧ್ಯಕ್ಷ ರಾದ ಆರ್.ಸಿ.ನಾರಾಯಣ ಇವರು ಮಾತನಾಡಿ ಈ ಒಂದು ಬ್ಯಾಂಕ್ ಪುತ್ತೂರಿನಲ್ಲಿ ಅತ್ಯಲ್ಪ ಸಮಯದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಮುಟ್ಟುವಲ್ಲಿ ಯಶಸ್ವಿಯಾಗಿದೆ, ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಸಿಬ್ಬಂದಿಗಳ ಗ್ರಾಹಕರೊಂದಿಗೆ ಇರುವ ವ್ಯವಹಾರದ ನಾಜೂಕು ಈ ಮಟ್ಟಿಗೆ ಬೆಳೆಸಿದೆ.ಈಗಾಗಲೇ ಈ ಒಂದು ಸಂಸ್ಥೆ ಹೊಂದಿರುವ ಬ್ರಾಂಚ್ ಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಎರಡರಷ್ಟು ಪಟ್ಟು ಹೆಚ್ಚಾಗಿ ಬೆಳೆಯಲಿ ಎಂದು   ಶುಬ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಜಯಂತ್ ನಡುಬೈಲು, ಸತೀಶ್ ಕೆಡೆಂಜಿ,ನವೀನ್ ಶೆಟ್ಟಿ,ಗೀತಾ ಭಟ್,ಗುರುಪ್ರಸಾದ್,ರಾಮ್ ಭಟ್,ಸಂಜೀವ ಆಳ್ವ, ಕೆ. ಚಂದ್ರಶೇಖರ ಪೂಜಾರಿ,ಸುಧಾಕರ  ಕೆ.ಪಿ,ಶ್ರೀ ಲತಾ ಎಸ್
ರೈ, ಶಾಖಾ ಪ್ರಬಂದಕರಾದ ಲಕ್ಷ್ಮೀಶ್ ಮೊಗೆರಾಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ದ ನಿರೂಪಣೆಯನ್ನು ಹರೀಶ್ ಶಾಂತಿ ನಡೆಸಿಕೊಟ್ಟರು, ಭಾಸ್ಕರ್ ಸರಪಾಡಿ ಧನ್ಯವಾದ ಸಮರ್ಪಣೆ ಮಾಡಿದರು.

SendShare24Share
Previous Post

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

Next Post

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..