• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

August 21, 2024
ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ನರೇಂದ್ರ ಮೋದಿ

May 20, 2026
ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

May 20, 2026
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

May 19, 2026
ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

May 18, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

May 18, 2026
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

May 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಪುತ್ತೂರು : ನಾಳೆ ಮೇ21 ತುರ್ತು ನಿರ್ವಹಣಾ ಕಾಮಗಾರಿ ನಿಮಿತ್ತ ವಿದ್ಯುತ್ ನಿಲುಗಡೆ

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

by ಪ್ರಜಾಧ್ವನಿ ನ್ಯೂಸ್
August 21, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ
60
SHARES
172
VIEWS
ShareShareShare

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ ದರು.ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆದುನಿಕ ಪೈಪೋಟಿಯ ಯುಗದಲ್ಲಿ ಬ್ಯಾಂಕಿಗ್ ಕ್ಷೇತ್ರವು ಸಾರ್ವಜನಿಕ ವಲಯದಲ್ಲಿ ಅತೀ ಅಗತ್ಯ ಕ್ಷೇತ್ರವಾಗಿದೆ.ಅದರೆ ಇಂದು ನಮ್ಮ ಸರಕಾರಿ ಬ್ಯಾಂಕ್ ಗಳ ಸೇವೆಗಳಿಂದ ಜನ ರೋಸಿ ಹೋಗಿದ್ದಾರೆ.ನಾವು ಸರಕಾರಿ ಬ್ಯಾಂಕ್ ಗಳಿಗೆ ಲೋನ್ ಅಥವಾ ನಮ್ಮದೇ ಹಣವನ್ನು ಡೆಪಾಸಿಟ್ ಮಾಡಲು ಹೋದರೂ ಸೌಜನ್ಯಕ್ಕಾದರು ಮಾತನಾಡುವ ಸಿಬ್ಬಂದಿಗಲಿಲ್ಲ, ಇದರಿಂದ ತಾನೂ ಸ್ವಲ್ಪ ಸರಕಾರಿ ಬ್ಯಾಂಕ್ ಗಳಿಂದ ದೂರ ಉಳಿದಿದ್ದೇನೆ ಅಂದರು. ಆದರೆ ಇದೇ ಸಮಯದಲ್ಲಿ ಪುತ್ತೂರಿನ ಭಾರತ್ ಬ್ಯಾಂಕ್ ನ ಮೆನೇಜರ್ ಹಾಗೂ ಸಿಬ್ಬಂದಿಗಳ ನಗು ಮುಖದ ಸೇವೆಯಿಂದಾಗಿ ಇಲ್ಲಿಗೆ ಬಂದ ಗ್ರಾಹಕರು ಮತ್ತೆಂದೂ ಈ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಬಿಡುವ ಪ್ರಶ್ನೆಯೇ ಇಲ್ಲ ,ಆ ಮಟ್ಟಿಗೆ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ. ಇವರ ಸೇವೆ ಪುತೂರಿನ ಎಲ್ಲಾ ಸಾರ್ವಜನಿಕರಿಗೆ ಸಿಗಲಿ ಮತ್ತು ಇನ್ನೂ ಹೆಚ್ಚಿನ ಬ್ರಾಂಚ್ ಗಳನ್ನು ಪುತ್ತೂರಿನಲ್ಲಿ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಪದ್ಮ ಸೋಲಾರ್ ನ ಮಾಲಕರಾದ ಪದ್ಮನಾಭ ಶೆಟ್ಟಿ ಯವರು ಮಾತನಾಡಿ ಪುತ್ತೂರು ಭಾರತ್ ಬ್ಯಾಂಕ್ ನ ಈಗಿನ ಹಾಗೂ ಈ ಹಿಂದಿನ ಎಲ್ಲಾ ಮೆನೇಜರ್ ಗಳು ನನಗೆ ತುಂಬಾ ಆತ್ಮೀಯರಾಗಿದ್ದರು.ಆ ಕಾರಣದಿಂದ ನಾನೂ ಕೂಡ ಈ ಸಂಸ್ಥೆಯ ಗ್ರಾಹಕನಾಗಿದ್ದೇನೆ ಹಾಗೂ ಬ್ಯಾಂಕ್ ಗೆ ಬರುವ ಎಲ್ಲಾ ಗ್ರಾಹಕರನ್ನು ಬಂದ ಕೂಡಲೇ ತಮ್ಮ ಕೆಲಸವನ್ನು ಮಾಡಿ ಸಮಯವನ್ನು ವ್ಯಯಿಸದೆ. ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ, ಇದು ಇಲ್ಲಿನ ಬ್ಯಾಂಕ್ ಪ್ರಬಂಧಕರು ಮತ್ತು ಸಿಬ್ಬಂದಿಗಳ ಸೇವೆಗೆ ನಿದರ್ಶನವಾಗಿದೆ ಎಂದು ಶುಭ ಕೋರಿದರು.

Fashion street 9902633624

ಜಾಹೀರಾತು

ಮೂರ್ತೆದಾರರ ಸೇವಾ ಸಹಕಾರ ಸಂಘ ಕುಂಬ್ರ ಇದರ ಅಧ್ಯಕ್ಷ ರಾದ ಆರ್.ಸಿ.ನಾರಾಯಣ ಇವರು ಮಾತನಾಡಿ ಈ ಒಂದು ಬ್ಯಾಂಕ್ ಪುತ್ತೂರಿನಲ್ಲಿ ಅತ್ಯಲ್ಪ ಸಮಯದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಮುಟ್ಟುವಲ್ಲಿ ಯಶಸ್ವಿಯಾಗಿದೆ, ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಸಿಬ್ಬಂದಿಗಳ ಗ್ರಾಹಕರೊಂದಿಗೆ ಇರುವ ವ್ಯವಹಾರದ ನಾಜೂಕು ಈ ಮಟ್ಟಿಗೆ ಬೆಳೆಸಿದೆ.ಈಗಾಗಲೇ ಈ ಒಂದು ಸಂಸ್ಥೆ ಹೊಂದಿರುವ ಬ್ರಾಂಚ್ ಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಎರಡರಷ್ಟು ಪಟ್ಟು ಹೆಚ್ಚಾಗಿ ಬೆಳೆಯಲಿ ಎಂದು   ಶುಬ ಹಾರೈಸಿದರು.

Muliya

ಜಾಹೀರಾತು

Keshari Durga

ಜಾಹೀರಾತು

ಕಾರ್ಯಕ್ರಮದಲ್ಲಿ ಉದ್ಯಮಿ ಜಯಂತ್ ನಡುಬೈಲು, ಸತೀಶ್ ಕೆಡೆಂಜಿ,ನವೀನ್ ಶೆಟ್ಟಿ,ಗೀತಾ ಭಟ್,ಗುರುಪ್ರಸಾದ್,ರಾಮ್ ಭಟ್,ಸಂಜೀವ ಆಳ್ವ, ಕೆ. ಚಂದ್ರಶೇಖರ ಪೂಜಾರಿ,ಸುಧಾಕರ  ಕೆ.ಪಿ,ಶ್ರೀ ಲತಾ ಎಸ್
ರೈ, ಶಾಖಾ ಪ್ರಬಂದಕರಾದ ಲಕ್ಷ್ಮೀಶ್ ಮೊಗೆರಾಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ದ ನಿರೂಪಣೆಯನ್ನು ಹರೀಶ್ ಶಾಂತಿ ನಡೆಸಿಕೊಟ್ಟರು, ಭಾಸ್ಕರ್ ಸರಪಾಡಿ ಧನ್ಯವಾದ ಸಮರ್ಪಣೆ ಮಾಡಿದರು.

Sathyasayi Hospital

ಜಾಹೀರಾತು

SendShare24Share
Previous Post

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

Next Post

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..