• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

August 21, 2024
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

by ಪ್ರಜಾಧ್ವನಿ ನ್ಯೂಸ್
August 21, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ
60
SHARES
172
VIEWS
ShareShareShare

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ ದರು.ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆದುನಿಕ ಪೈಪೋಟಿಯ ಯುಗದಲ್ಲಿ ಬ್ಯಾಂಕಿಗ್ ಕ್ಷೇತ್ರವು ಸಾರ್ವಜನಿಕ ವಲಯದಲ್ಲಿ ಅತೀ ಅಗತ್ಯ ಕ್ಷೇತ್ರವಾಗಿದೆ.ಅದರೆ ಇಂದು ನಮ್ಮ ಸರಕಾರಿ ಬ್ಯಾಂಕ್ ಗಳ ಸೇವೆಗಳಿಂದ ಜನ ರೋಸಿ ಹೋಗಿದ್ದಾರೆ.ನಾವು ಸರಕಾರಿ ಬ್ಯಾಂಕ್ ಗಳಿಗೆ ಲೋನ್ ಅಥವಾ ನಮ್ಮದೇ ಹಣವನ್ನು ಡೆಪಾಸಿಟ್ ಮಾಡಲು ಹೋದರೂ ಸೌಜನ್ಯಕ್ಕಾದರು ಮಾತನಾಡುವ ಸಿಬ್ಬಂದಿಗಲಿಲ್ಲ, ಇದರಿಂದ ತಾನೂ ಸ್ವಲ್ಪ ಸರಕಾರಿ ಬ್ಯಾಂಕ್ ಗಳಿಂದ ದೂರ ಉಳಿದಿದ್ದೇನೆ ಅಂದರು. ಆದರೆ ಇದೇ ಸಮಯದಲ್ಲಿ ಪುತ್ತೂರಿನ ಭಾರತ್ ಬ್ಯಾಂಕ್ ನ ಮೆನೇಜರ್ ಹಾಗೂ ಸಿಬ್ಬಂದಿಗಳ ನಗು ಮುಖದ ಸೇವೆಯಿಂದಾಗಿ ಇಲ್ಲಿಗೆ ಬಂದ ಗ್ರಾಹಕರು ಮತ್ತೆಂದೂ ಈ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಬಿಡುವ ಪ್ರಶ್ನೆಯೇ ಇಲ್ಲ ,ಆ ಮಟ್ಟಿಗೆ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ. ಇವರ ಸೇವೆ ಪುತೂರಿನ ಎಲ್ಲಾ ಸಾರ್ವಜನಿಕರಿಗೆ ಸಿಗಲಿ ಮತ್ತು ಇನ್ನೂ ಹೆಚ್ಚಿನ ಬ್ರಾಂಚ್ ಗಳನ್ನು ಪುತ್ತೂರಿನಲ್ಲಿ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

ಪದ್ಮ ಸೋಲಾರ್ ನ ಮಾಲಕರಾದ ಪದ್ಮನಾಭ ಶೆಟ್ಟಿ ಯವರು ಮಾತನಾಡಿ ಪುತ್ತೂರು ಭಾರತ್ ಬ್ಯಾಂಕ್ ನ ಈಗಿನ ಹಾಗೂ ಈ ಹಿಂದಿನ ಎಲ್ಲಾ ಮೆನೇಜರ್ ಗಳು ನನಗೆ ತುಂಬಾ ಆತ್ಮೀಯರಾಗಿದ್ದರು.ಆ ಕಾರಣದಿಂದ ನಾನೂ ಕೂಡ ಈ ಸಂಸ್ಥೆಯ ಗ್ರಾಹಕನಾಗಿದ್ದೇನೆ ಹಾಗೂ ಬ್ಯಾಂಕ್ ಗೆ ಬರುವ ಎಲ್ಲಾ ಗ್ರಾಹಕರನ್ನು ಬಂದ ಕೂಡಲೇ ತಮ್ಮ ಕೆಲಸವನ್ನು ಮಾಡಿ ಸಮಯವನ್ನು ವ್ಯಯಿಸದೆ. ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ, ಇದು ಇಲ್ಲಿನ ಬ್ಯಾಂಕ್ ಪ್ರಬಂಧಕರು ಮತ್ತು ಸಿಬ್ಬಂದಿಗಳ ಸೇವೆಗೆ ನಿದರ್ಶನವಾಗಿದೆ ಎಂದು ಶುಭ ಕೋರಿದರು.

ಮೂರ್ತೆದಾರರ ಸೇವಾ ಸಹಕಾರ ಸಂಘ ಕುಂಬ್ರ ಇದರ ಅಧ್ಯಕ್ಷ ರಾದ ಆರ್.ಸಿ.ನಾರಾಯಣ ಇವರು ಮಾತನಾಡಿ ಈ ಒಂದು ಬ್ಯಾಂಕ್ ಪುತ್ತೂರಿನಲ್ಲಿ ಅತ್ಯಲ್ಪ ಸಮಯದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಮುಟ್ಟುವಲ್ಲಿ ಯಶಸ್ವಿಯಾಗಿದೆ, ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಸಿಬ್ಬಂದಿಗಳ ಗ್ರಾಹಕರೊಂದಿಗೆ ಇರುವ ವ್ಯವಹಾರದ ನಾಜೂಕು ಈ ಮಟ್ಟಿಗೆ ಬೆಳೆಸಿದೆ.ಈಗಾಗಲೇ ಈ ಒಂದು ಸಂಸ್ಥೆ ಹೊಂದಿರುವ ಬ್ರಾಂಚ್ ಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಎರಡರಷ್ಟು ಪಟ್ಟು ಹೆಚ್ಚಾಗಿ ಬೆಳೆಯಲಿ ಎಂದು   ಶುಬ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಜಯಂತ್ ನಡುಬೈಲು, ಸತೀಶ್ ಕೆಡೆಂಜಿ,ನವೀನ್ ಶೆಟ್ಟಿ,ಗೀತಾ ಭಟ್,ಗುರುಪ್ರಸಾದ್,ರಾಮ್ ಭಟ್,ಸಂಜೀವ ಆಳ್ವ, ಕೆ. ಚಂದ್ರಶೇಖರ ಪೂಜಾರಿ,ಸುಧಾಕರ  ಕೆ.ಪಿ,ಶ್ರೀ ಲತಾ ಎಸ್
ರೈ, ಶಾಖಾ ಪ್ರಬಂದಕರಾದ ಲಕ್ಷ್ಮೀಶ್ ಮೊಗೆರಾಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ದ ನಿರೂಪಣೆಯನ್ನು ಹರೀಶ್ ಶಾಂತಿ ನಡೆಸಿಕೊಟ್ಟರು, ಭಾಸ್ಕರ್ ಸರಪಾಡಿ ಧನ್ಯವಾದ ಸಮರ್ಪಣೆ ಮಾಡಿದರು.

SendShare24Share
Previous Post

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

Next Post

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..