• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

August 21, 2024
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

June 9, 2026
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

June 9, 2026
ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

June 9, 2026
ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’  ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಪುತ್ತೂರಿನಲ್ಲಿ ಜನ್ಮ ಶತಾಬ್ದಿ ‘ಕ್ಯಾಂಪ್ಕೋ ಬ್ರಹ್ಮ ಶತನಮನಗಳು’ ಮೂರು ಹೊಸ ಉತ್ಪನ್ನಗಳು ಬಿಡುಗಡೆ, ಲಾಂಛನ ಅನಾವರಣ, ಕಿರುಚಿತ್ರ ಪ್ರದರ್ಶನ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಪುತ್ತೂರು ಮೆಡಿಕಲ್ ಕಾಲೇಜು ಬೈಲಾ ಕಮಿಟಿ ಶೀಘ್ರ ರಚನೆ – ನೋಡೆಲ್ ಅಧಿಕಾರಿ ಡಾ.ಕಿಶೋರ್ ಅವರು ಪುತ್ತೂರಿಗೆ ಭೇಟಿ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಮಾನವೀಯತೆಗೆ ಮತ್ತೊಂದು ಹೆಸರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

by ಪ್ರಜಾಧ್ವನಿ ನ್ಯೂಸ್
August 21, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ
60
SHARES
172
VIEWS
ShareShareShare

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ ದರು.ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆದುನಿಕ ಪೈಪೋಟಿಯ ಯುಗದಲ್ಲಿ ಬ್ಯಾಂಕಿಗ್ ಕ್ಷೇತ್ರವು ಸಾರ್ವಜನಿಕ ವಲಯದಲ್ಲಿ ಅತೀ ಅಗತ್ಯ ಕ್ಷೇತ್ರವಾಗಿದೆ.ಅದರೆ ಇಂದು ನಮ್ಮ ಸರಕಾರಿ ಬ್ಯಾಂಕ್ ಗಳ ಸೇವೆಗಳಿಂದ ಜನ ರೋಸಿ ಹೋಗಿದ್ದಾರೆ.ನಾವು ಸರಕಾರಿ ಬ್ಯಾಂಕ್ ಗಳಿಗೆ ಲೋನ್ ಅಥವಾ ನಮ್ಮದೇ ಹಣವನ್ನು ಡೆಪಾಸಿಟ್ ಮಾಡಲು ಹೋದರೂ ಸೌಜನ್ಯಕ್ಕಾದರು ಮಾತನಾಡುವ ಸಿಬ್ಬಂದಿಗಲಿಲ್ಲ, ಇದರಿಂದ ತಾನೂ ಸ್ವಲ್ಪ ಸರಕಾರಿ ಬ್ಯಾಂಕ್ ಗಳಿಂದ ದೂರ ಉಳಿದಿದ್ದೇನೆ ಅಂದರು. ಆದರೆ ಇದೇ ಸಮಯದಲ್ಲಿ ಪುತ್ತೂರಿನ ಭಾರತ್ ಬ್ಯಾಂಕ್ ನ ಮೆನೇಜರ್ ಹಾಗೂ ಸಿಬ್ಬಂದಿಗಳ ನಗು ಮುಖದ ಸೇವೆಯಿಂದಾಗಿ ಇಲ್ಲಿಗೆ ಬಂದ ಗ್ರಾಹಕರು ಮತ್ತೆಂದೂ ಈ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಬಿಡುವ ಪ್ರಶ್ನೆಯೇ ಇಲ್ಲ ,ಆ ಮಟ್ಟಿಗೆ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ. ಇವರ ಸೇವೆ ಪುತೂರಿನ ಎಲ್ಲಾ ಸಾರ್ವಜನಿಕರಿಗೆ ಸಿಗಲಿ ಮತ್ತು ಇನ್ನೂ ಹೆಚ್ಚಿನ ಬ್ರಾಂಚ್ ಗಳನ್ನು ಪುತ್ತೂರಿನಲ್ಲಿ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

Sathyasayi Hospital

ಜಾಹೀರಾತು

ಪದ್ಮ ಸೋಲಾರ್ ನ ಮಾಲಕರಾದ ಪದ್ಮನಾಭ ಶೆಟ್ಟಿ ಯವರು ಮಾತನಾಡಿ ಪುತ್ತೂರು ಭಾರತ್ ಬ್ಯಾಂಕ್ ನ ಈಗಿನ ಹಾಗೂ ಈ ಹಿಂದಿನ ಎಲ್ಲಾ ಮೆನೇಜರ್ ಗಳು ನನಗೆ ತುಂಬಾ ಆತ್ಮೀಯರಾಗಿದ್ದರು.ಆ ಕಾರಣದಿಂದ ನಾನೂ ಕೂಡ ಈ ಸಂಸ್ಥೆಯ ಗ್ರಾಹಕನಾಗಿದ್ದೇನೆ ಹಾಗೂ ಬ್ಯಾಂಕ್ ಗೆ ಬರುವ ಎಲ್ಲಾ ಗ್ರಾಹಕರನ್ನು ಬಂದ ಕೂಡಲೇ ತಮ್ಮ ಕೆಲಸವನ್ನು ಮಾಡಿ ಸಮಯವನ್ನು ವ್ಯಯಿಸದೆ. ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ, ಇದು ಇಲ್ಲಿನ ಬ್ಯಾಂಕ್ ಪ್ರಬಂಧಕರು ಮತ್ತು ಸಿಬ್ಬಂದಿಗಳ ಸೇವೆಗೆ ನಿದರ್ಶನವಾಗಿದೆ ಎಂದು ಶುಭ ಕೋರಿದರು.

Muliya

ಜಾಹೀರಾತು

ಮೂರ್ತೆದಾರರ ಸೇವಾ ಸಹಕಾರ ಸಂಘ ಕುಂಬ್ರ ಇದರ ಅಧ್ಯಕ್ಷ ರಾದ ಆರ್.ಸಿ.ನಾರಾಯಣ ಇವರು ಮಾತನಾಡಿ ಈ ಒಂದು ಬ್ಯಾಂಕ್ ಪುತ್ತೂರಿನಲ್ಲಿ ಅತ್ಯಲ್ಪ ಸಮಯದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಮುಟ್ಟುವಲ್ಲಿ ಯಶಸ್ವಿಯಾಗಿದೆ, ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಸಿಬ್ಬಂದಿಗಳ ಗ್ರಾಹಕರೊಂದಿಗೆ ಇರುವ ವ್ಯವಹಾರದ ನಾಜೂಕು ಈ ಮಟ್ಟಿಗೆ ಬೆಳೆಸಿದೆ.ಈಗಾಗಲೇ ಈ ಒಂದು ಸಂಸ್ಥೆ ಹೊಂದಿರುವ ಬ್ರಾಂಚ್ ಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಎರಡರಷ್ಟು ಪಟ್ಟು ಹೆಚ್ಚಾಗಿ ಬೆಳೆಯಲಿ ಎಂದು   ಶುಬ ಹಾರೈಸಿದರು.

Keshari Durga

ಜಾಹೀರಾತು

ಕಾರ್ಯಕ್ರಮದಲ್ಲಿ ಉದ್ಯಮಿ ಜಯಂತ್ ನಡುಬೈಲು, ಸತೀಶ್ ಕೆಡೆಂಜಿ,ನವೀನ್ ಶೆಟ್ಟಿ,ಗೀತಾ ಭಟ್,ಗುರುಪ್ರಸಾದ್,ರಾಮ್ ಭಟ್,ಸಂಜೀವ ಆಳ್ವ, ಕೆ. ಚಂದ್ರಶೇಖರ ಪೂಜಾರಿ,ಸುಧಾಕರ  ಕೆ.ಪಿ,ಶ್ರೀ ಲತಾ ಎಸ್
ರೈ, ಶಾಖಾ ಪ್ರಬಂದಕರಾದ ಲಕ್ಷ್ಮೀಶ್ ಮೊಗೆರಾಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ದ ನಿರೂಪಣೆಯನ್ನು ಹರೀಶ್ ಶಾಂತಿ ನಡೆಸಿಕೊಟ್ಟರು, ಭಾಸ್ಕರ್ ಸರಪಾಡಿ ಧನ್ಯವಾದ ಸಮರ್ಪಣೆ ಮಾಡಿದರು.

SendShare24Share
Previous Post

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

Next Post

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..