• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

August 23, 2024
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

May 19, 2026
ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

May 18, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

May 18, 2026
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

May 18, 2026
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

by ಪ್ರಜಾಧ್ವನಿ ನ್ಯೂಸ್
August 23, 2024
in ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು
5
SHARES
14
VIEWS
ShareShareShare

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ನನ್ನು ಫೇಸ್ ಮಾಡಿ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಗೆ ಸಚಿವ ಜಮೀರ್ ಅಹಮ್ಮದ್ ಖಾನ್ ಸವಾಲು ಹಾಕಿದ್ದಾರೆ.

Fashion street 9902633624

ಜಾಹೀರಾತು

ನನ್ನನ್ನು ಬಂಧಿಸಲು ನೂರು ಸಿದ್ದರಾಮಯ್ಯ ಬೇಕು ಎಂದು ಎಚ್ ಡಿ ಕೆ ಹೇಳಿಕೆಗೆ ತಿರುಗೇಟು ‌ನೀಡಿದ ಜಮೀರ್, ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು ಸರ್ಕಾರ ಅಲ್ಲ. ಲೋಕಾಯುಕ್ತ ಎಸ್‌ಐಟಿ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿರೋದು. ಬುಧವಾರ ಕುಮಾರಸ್ವಾಮಿ ನನ್ನನ್ನು ಯಾರು ಏನು ಮಾಡೋಕೆ ಆಗಲ್ಲ ಎಂದು ಹೇಳಿದ್ದಾರೆ. ಎಸ್‌ಐಟಿ ಅನುಮತಿ ಕೇಳಿರೋದಕ್ಕೆ ಸಿದ್ದರಾಮಯ್ಯ ಯಾಕೆ ಮಧ್ಯೆ ಬರುತ್ತಾರೆ? ಎಸ್‌ಐಟಿ ಅವರು ನವೆಂಬರ್‌ನಲ್ಲಿ ರಾಜ್ಯಪಾಲರಿಗೆ ಅನುಮತಿ ಕೇಳಿದ್ದಾರೆ. ಆದರೆ ರಾಜ್ಯಪಾಲರು ಅನುಮತಿ ಕೊಟ್ಟಿಲ್ಲ. ಇದನ್ನೇ ನಾವು ರಾಜ್ಯಪಾಲರಿಗೆ ಕೇಳುತ್ತಿರೋದು. ಸಿದ್ದರಾಮಯ್ಯ ಅವರ ಮೇಲೆ ಖಾಸಗಿ ಅವರು ದೂರು ಕೊಟ್ಟಿದ್ದಕ್ಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟರು. ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಯಾಕೆ ಕೊಡಲಿಲ್ಲ ಎಂದು ಪ್ರಶ್ನಿಸಿದರು

ನನ್ನ ಯಾರು ಏನು ಮಾಡೋಕೆ ಆಗೊಲ್ಲಾ ಅಂತಾರೆ ಕುಮಾರಸ್ವಾಮಿ. ಮುಡಾದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನಿದೆ? ಸಿದ್ದರಾಮಯ್ಯ ಅವರನ್ನು ಯಾಕೆ ಈ ಪ್ರಕರಣದಲ್ಲಿ ಮಧ್ಯಕ್ಕೆ ಎಳೆದು ತರ್ತಾರೆ? ರಾಜ್ಯಪಾಲರು ಖಾಸಗಿ ದೂರು ಕೊಟ್ಟಿದ್ದಕ್ಕೆ ಪ್ರಾಸಿಕ್ಯೂಷನ್ ಕೊಟ್ಟಿದ್ದಾರೆ. ನಮ್ಮ ಜಾಗಕ್ಕೆ ಪರಿಹಾರ ಕೊಟ್ಟಿಲ್ಲಾ ಅಂತ ಪತ್ರ ಬರೆದಿದ್ದಾರೆ. 2010ರಲ್ಲಿ ಡಿನೋಟಿಫಿಕೇಷನ್ ಮಾಡಿ ಅವರ ಅಕ್ಕನಿಗೆ ಗಿಫ್ಟ್ ಕೊಟ್ಟಿದ್ದಾರೆ. ಇದೇ ವೇಳೆ ಮುಡಾ ಆ ಜಮೀನನ್ನು ಸೈಟ್ ಮಾಡಿ ಹಂಚಿ ಬೇರೆಯವರಿಗೆ ಕೊಟ್ಟಿದ್ದಾರೆ ಎಂದು ವಿವರಿಸಿದರು.ಮುಡಾಗೆ ಸಿದ್ದರಾಮಯ್ಯ ಪತ್ನಿ ಪತ್ರ ಬರೆದಿದ್ದಾರೆ ಸತ್ಯ. ಇದ್ರಲ್ಲಿ ಸಿದ್ದರಾಮಯ್ಯ ಪಾತ್ರ ಏನಿದೆ? ಇವರು ಮಾತ್ರ ಪತ್ರ ಕೊಟ್ಟಿದ್ದಲ್ಲ,‌ ಬಹಳ ಜನ ಇದ್ದಾರೆ.ಮಾತನಾಡಿದರೆ ಧಮ್ಕಿ ಹಾಕೋದು, ಬ್ಲ್ಯಾಕ್‌ಮೇಲ್ ಮಾಡೋದು. ಇದು ಎಷ್ಟು ದಿನ ನಡೆಯುತ್ತದೆ ಕುಮಾರಸ್ವಾಮಿ ಅವರೇ? ಸಿದ್ದರಾಮಯ್ಯ ಬೇಡ, ನೀವು ಮೊದಲು ಜಮೀರ್‌ನನ್ನು ಫೇಸ್ ಮಾಡಿ. ಬಾಯಿಗೆ ಬಂದಂತೆ ಮಾತನಾಡೋದ ಎಂದು ವಾಗ್ದಾಳಿ ನಡೆಸಿದರು.

Sathyasayi Hospital

ಜಾಹೀರಾತು

ನಾನು ರಾಮನಗರದಲ್ಲಿ ನಿಮಗೆ ಏನು ಕೇಳಿದೆ? ಸಿಎಂ ಆಗಿದ್ದಾಗ ಕುಮಾರಸ್ವಾಮಿ ಎಷ್ಟು ಮನೆ ರಾಮನಗರ ಜನರಿಗೆ ಕೊಟ್ಟಿದ್ದೀರಾ ಎಂದು ಕೇಳಿದೆ. ಸಿಎಂ ಆದರೂ ನಿಮ್ಮ ಜಿಲ್ಲೆಗೆ ಮನೆ ಕೊಟ್ಟಿಲ್ಲ. ಇದನ್ನು ಕೇಳಿದ್ದು ನಾನು. ಇದಕ್ಕೆ ಅವನು ಯಾರು ಒಂದು ಬಸ್‌ಗೆ ಎರಡು ನಂಬರ್ ಹಾಕಿಕೊಂಡು ಓಡಿಸಿದ್ದವನು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಒಂದು ನಂಬರ್ ಎರಡು ಬಸ್‌ಗೆ ಹಾಕಿಸಿ ಓಡಿಸೋನು ಆಗಿದ್ದರೆ 2017ರವರೆಗೆ ನನ್ನನ್ನು ಯಾಕೆ ನಿಮ್ಮ ಜೊತೆ ಇಟ್ಟುಕೊಂಡ್ರಿ ಎಂದು ಪ್ರಶ್ನೆ ಮಾಡಿದರು. ಆ ಬಸ್ ನಮ್ಮ ಚಿಕ್ಕಪ್ಪನದ್ದು. ಈ ವಿಚಾರವಾಗಿ ನಾನು ಕೊರ್ಟ್ ನಲ್ಲಿ ಕ್ಲೀನ್ ಚೀಟ್ ತೆಗೆದುಕೊಂಡಿದ್ದೇನೆ. ಬಿ ರಿಪೋರ್ಟ್ ತಗೊಂಡಿದ್ದೇನೆ. ನೀವೇನು ಮಾಡಿದ್ದಿರಾ ? ನಿಮ್ಮ ಅಕ್ರಮದ ಬಗ್ಗೆ ನಾನು ಬಾಯಿ ಬಿಟ್ಟು ಹೇಳಲಾ? ಎಂದು ಪ್ರಶ್ನಿಸಿದರು. ಒಂದು ಮನೆ ಇಟ್ಟುಕೊಂಡು ಹೊರಗಡೆ ಏನೇನು ಮಾಡಿದ್ದೀರಿ ಎಂದು ನಾನು ಬಾಯಿ ಬಿಡಲಾ? ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ದ ಸಚಿವ ಜಮೀರ್ ಅಹಮದ್ ಖಾನ್ ವಾಗ್ದಾಳಿ ನಡೆಸಿದರು.

Keshari Durga

ಜಾಹೀರಾತು

Muliya

ಜಾಹೀರಾತು

SendShare2Share
Previous Post

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ಕಾಲೇಜಿನ ಚುನಾವಣೆ ಅಧ್ಯಕ್ಷರಾಗಿ ಆಶೀಶ್ ಆಳ್ವ ಆಯ್ಕೆ

Next Post

ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..