• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

August 23, 2024
ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

June 24, 2026
ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

June 24, 2026
ಬಾಲಿವುಡ್‍ನ  ಬಾದ್ ಶಾ, ಕಿಂಗ್ ಖಾನ್  ಶಾರುಖ್ ಖಾನ್  ಜೂನ್ 25ರಂದು ಮಂಗಳೂರಿಗೆ

ಬಾಲಿವುಡ್‍ನ ಬಾದ್ ಶಾ, ಕಿಂಗ್ ಖಾನ್ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ

June 24, 2026
ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್  – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

ಬಡವರ ಪರ ಧ್ವನಿ ಎತ್ತುತ್ತಿದ್ದ 26 ವರ್ಷದ ಭರತ್ ತಿವಾರಿ ಎನ್‌ಕೌಂಟರ್‌ ಕೇಸ್ – ಬಿಹಾರ ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್‌

June 24, 2026
ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

ಪ್ರಿಯಕರನೊಂದಿಗೆ ಸೇರಿ ಭಾವಿ ಪತಿ ಕೊಲೆ : ಹೂಡಿ ಸುಳಿವಿನಿಂದ ಬಯಲಾಯ್ತು ಕೊಲೆ ರಹಸ್ಯ

June 24, 2026
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 25, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ಮೆಸ್ಕಾಂ ಖಾಸಗೀಕರಣ ವಿಚಾರ : ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಿ, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ- ಉತ್ತಮ ಸೇವೆ ನೀಡಿ ಖಾಸಗೀಕರಣದ ಪ್ರಶ್ನೆಯೇ ಬರುವುದಿಲ್ಲ -ಅಶೋಕ್ ಕುಮಾರ್ ರೈ

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ನೆಲ್ಯಾಡಿ: ಬೈಕ್‌ಗಳ ನಡುವೆ ಅಪಘಾತ ಓರ್ವ ಮೃತ್ಯು, ಇನ್ನೋರ್ವ ಗಂಭೀರ!!

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ

by ಪ್ರಜಾಧ್ವನಿ ನ್ಯೂಸ್
August 23, 2024
in ಬೆಂಗಳೂರು, ರಾಜ್ಯ
0
ವಿವಾದಿತ ಹಾಗೂ ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟಕ್ಕೆ! ; ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ
64
SHARES
183
VIEWS
ShareShareShare

ಬಹು ನಿರೀಕ್ಷಿತ ಎತ್ತಿನಹೊಳೆ ಯೋಜನೆ ನಿರ್ಣಾಯಕ ಘಟ್ಟ ತಲುಪಿದೆ. ಇದೀಗ ಏತ ಕಾಮಗಾರಿಗಳ ಪೂರ್ವ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿಯಾಗಿದೆ.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳಿಗೆ ಕುಡಿಯುವ ನೀರಿನ ಪೂರೈಕೆ ಮಾಡುವ ಯೋಜನೆ ಇದಾಗಿದೆ.

ಸುಮಾರು 75.59 ಲಕ್ಷ ಜನರಿಗೆ ಮತ್ತು ಜಾನುವಾರುಗಳಿಗೆ 14.056 ಟಿ.ಎಂ.ಸಿ ಕುಡಿಯುವ ನೀರನ್ನು ಒದಗಿಸುವುದು. ಜೊತೆಗೆ 5 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಹಾಸನ ಹಾಗೂ ತುಮಕೂರು ವ್ಯಾಪ್ತಿಯಲ್ಲಿ ಬರುವ 527 ಕೆರೆಗಳಿಗೆ 9.953 ಟಿ.ಎಂ.ಸಿ ಪ್ರಮಾಣದ ನೀರನ್ನು ಕೆರೆಗಳ ಸಾಮರ್ಥ್ಯದ ಶೇ. 50% ರಷ್ಟು ತುಂಬಿಸಿ ಅಂತರ್ಜಲ ಮರುಪೂರಣ ಮಾಡುವ ಉದ್ಧೇಶ ಈ ಯೋಜನೆಯದ್ದಾಗಿದೆ.

ashwinistudioputtur

ಜಾಹೀರಾತು

ಸುಮಾರು 23,251.66 ಕೋಟಿಗಳ ಮೊತ್ತದ ಉದ್ದೇಶಿತ ರಾಜ್ಯದ ಮಹತ್ವಾಕಾಂಕ್ಷೆಯ ಕುಡಿಯುವ ನೀರಿನ ಯೋಜನೆಯಾದ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯು ಇದೀಗ ನಿರ್ಣಾಯಕ ಘಟ್ಟಕ್ಕೆ ತಲುಪಿದೆ ಎಂದು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ನವೆಂಬರ್-2023 ರಿಂದಲೇ ಪೂರ್ವ ಪರಿಕ್ಷಾರ್ಥ ಚಾಲನಾ ಚಟುವಟಿಕೆಗಳನ್ನು ಕೈಗೊಳ್ಳಲಾಗಿದ್ದು, ವಿಯರ್-4&5 ರಿಂದ ನೀರನ್ನೆತ್ತಿ ವಿತರಣಾ ತೊಟ್ಟಿ-3 ರವರೆಗೆ ನೀರನ್ನು ಪೂರೈಸಲಾಗಿತ್ತು. ಪ್ರಸ್ತುತ ಇವುಗಳ ಜೊತೆ ವಿಯರ್-1 ರಿಂದಲೂ ಸಹ ನೀರನ್ನೆತ್ತಿ ವಿತರಣಾ ತೊಟ್ಟಿ-4 ರವರೆಗೆ ಪೂರೈಸಿ, ಅಲ್ಲಿಂದ ಗುರುತ್ವ ಕಾಲುವೆಗೆ ಆಗಸ್ಟ್ 20 ರಂದು ಯಶಸ್ವಿಯಾಗಿ ನೀರು ಹರಿಸಲಾಗಿದೆ.

Muliya

ಜಾಹೀರಾತು

ಗುರುತ್ವ ಕಾಲುವೆಯಲ್ಲಿನ ನೀರು 32.50 ಕಿ.ಮೀ ನಲ್ಲಿರುವ ನಾಲಾ ಎಸ್ಕೇಪ್ ಮೂಲಕ ವೇದಾ ವ್ಯಾಲಿಯನ್ನು ಪ್ರವೇಶಿಸಿ ಈಗಾಗಲೇ ಹಳೇಬೀಡು ಮತ್ತು ಬೆಳವಾಡಿ ಕೆರೆಗಳು ತುಂಬಿ ಕೋಡಿ ಬಿದ್ದು, ವಾಣಿ ವಿಲಾಸ ಸಾಗರದತ್ತ ನೀರು ಹರಿಯುತ್ತಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗಾಗಿ ಜುಲೈ-2024 ಅಂತ್ಯದವರೆಗೆ ಒಟ್ಟಾರೆ ರೂ.16,152.05 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದ್ದು, ಯೋಜನೆಯನ್ನು 2026-27ನೇ ಸಾಲಿನಲ್ಲಿ 31.03.2027ರ ಅಂತ್ಯಕ್ಕೆ ಆದ್ಯತೆ ಮೇರೆಗೆ ಪೂರ್ಣಗೊಳಿಸಲು ಕಾರ್ಯಕ್ರಮ ರೂಪಿಸಲಾಗಿದೆ.

SendShare26Share
Previous Post

ನೂರು ಸಿದ್ದರಾಮಯ್ಯ ಬೇಕಿಲ್ಲ, ಓರ್ವ ಜಮೀರ್ ಫೇಸ್ ಮಾಡಿ: ನಿಮ್ಮ ಅಕ್ರಮದ ಬಗ್ಗೆ ಬಾಯಿ ಬಿಡಲಾ: HDK ಗೆ ಜಮೀರ್ ಸವಾಲು

Next Post

ಬೆಂಗಳೂರು: ಮೋದಿ ಸರಕಾರ ಮತ್ತು ಸಿದ್ದರಾಮಯ್ಯ ಸರಕಾರ ಪತನವಾಗಲಿದೆ ಅರ್ಚಕ ‌ನುಡಿದ ಆಘಾತಕಾರಿ ಭವಿಷ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಮೋದಿ ಸರಕಾರ ಮತ್ತು ಸಿದ್ದರಾಮಯ್ಯ ಸರಕಾರ ಪತನವಾಗಲಿದೆ ಅರ್ಚಕ ‌ನುಡಿದ ಆಘಾತಕಾರಿ ಭವಿಷ್ಯ

ಬೆಂಗಳೂರು: ಮೋದಿ ಸರಕಾರ ಮತ್ತು ಸಿದ್ದರಾಮಯ್ಯ ಸರಕಾರ ಪತನವಾಗಲಿದೆ ಅರ್ಚಕ ‌ನುಡಿದ ಆಘಾತಕಾರಿ ಭವಿಷ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..