• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

August 23, 2024
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

July 6, 2026
ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

July 6, 2026
ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ: ವಾಹನಗಳಿಗೆ ಹಾನಿ, ಮೈಲೇಜ್‌ನಲ್ಲಿ ಇಳಿಕೆ – ಬಿ.ಕೆ ಹರಿಪ್ರಸಾದ್

July 5, 2026
ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ-ಕಂಚಿನಡ್ಕ ನಿವಾಸಿ ಝೀನತ್ ಇಬ್ರಾಹಿಂ ಬಂಧನ

July 5, 2026
ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

July 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ರೋಟರಿ ಕ್ಲಬ್ ಪುತ್ತೂರು ಯುವದ 2026-27ನೇ ಸಾಲಿನ ಪದಾಧಿಕಾರಿಗಳ ಪದ ಸ್ವೀಕಾರ ಸಮಾರಂಭ : ಅಧ್ಯಕ್ಷೆಯಾಗಿ ವಚನ ಜಯರಾಂ, ಕಾರ್ಯದರ್ಶಿಯಾಗಿ ಅನೂಪ್ ಕೆ.ಜೆ.

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಆಯುರ್ವೇದ ವೈದ್ಯಕೀಯ ಸ್ನಾತಕಕೋತ್ತರ ಪದವಿ ಯೋಗ ಮತ್ತು ಸ್ವಸ್ತ ವಿಭಾಗ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಚಿನ್ನದ ಪದಕ ಪಡೆದ ಡಾ.ಹೀತಾ ಮಡ್ತಿಲ ಇವರಿಗೆ ಐವರ್ನಾಡು ಬಿಜೆಪಿ ಶಕ್ತಿ ಕೇಂದ್ರ ವತಿಯಿಂದ ಸನ್ಮಾನ

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

    ಪುತ್ತೂರು: ಮಡoತ್ಯಾರ್ ನಿವಾಸಿ ಜಿಮ್ ಟ್ರೈನರ್ ಸಚಿನ್ ರೈ ಮೃತ್ಯು.!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಧಾರ್ಮಿಕ

ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

by ಪ್ರಜಾಧ್ವನಿ ನ್ಯೂಸ್
August 23, 2024
in ಧಾರ್ಮಿಕ, ಮಡಿಕೇರಿ, ಮನೋರಂಜನೆ, ಸಾಂಸ್ಕೃತಿಕ
0
ಕೊಡಗು: ಮಡಿಕೇರಿ ದಸರಾ, ಗಣೇಶೋತ್ಸವ ಹಬ್ಬಕ್ಕೆ ಡಿಜೆ ನಿಷೇಧ: ಎಸ್ಪಿ ರಾಮರಾಜನ್ ಆದೇಶ

A view of Janotsava Dasara in Madikeri on Tuesday as part of Navaratri Fest. Vijayadashami procession will attract more people on Ninth Day. --KPN

51
SHARES
145
VIEWS
ShareShareShare

ಕೊಡಗು : ಮಡಿಕೇರಿ ದಸರಾದ ಅಂದ ಚೆಂದ ವರ್ಣಿಸುವುದಕ್ಕೆ ಪದಗಳೇ ಸಾಲದು. ಅದರ ಅದ್ದೂರಿತನವನ್ನ ನೋಡಲಿಕ್ಕೆ ಕಣ್ಣುಗಳು ಸಾಕಾಗುವುದಿಲ್ಲ. ಅಷ್ಟೊಂದು ವೈಭವ ಈ ಹಬ್ಬದ್ದು. ವಿಜಯ ದಶಮಿಯ ಅಂತಿಮ ದಿನ ರಾತ್ರಿ ಮಡಿಕೇರಿ ನಗರದಲ್ಲಿ ಕತ್ತಲೇ ಇರುವುದಿಲ್ಲ. ವಿದ್ಯುತ್​ ದೀಪಗಳು ಮತ್ತು ದಶಮಂಟಪಗಳ ಅದ್ದೂರಿ ವೈಭವದ ಶೋಭಾಯಾತ್ರೆಯಿಂದ ಇಡೀ ನಗರ ಝಗಮಗಿಸುತ್ತದೆ.

ಇದನ್ನ ಕಣ್ತುಂಬಿಸಿಕೊಳ್ಳಲು ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸುತ್ತಾರೆ. ಆದ್ರೆ, ಪ್ರಾಕೃತಿಕ ವಿಕೋಪ ಮತ್ತು ಕೊರೊನಾ ಮಹಾಮಾರಿಯಿಂದ ಕಳೆದ ಐದು ವರ್ಷಗಳಿಂದ ಇಂತಹ ವೈಭವಯುತ ದಸರಾ ನಡೆದಿರಲಿಲ್ಲ.

ಈ ಬಾರಿ ಅದ್ದೂರಿ ದಸರಾಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ. ಮಡಿಕೇರಿ ನಗರಸಭೆಯಲ್ಲಿ ಈ ಬಾರಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಆಯ್ಕೆಯಾಗಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯೇ ದಸರಾದ ಮೇಲೆ ಸಂಪೂರ್ಣ ನಿಯಂತ್ರ ಹೊಂದಿದ್ದಾರೆ. ಇದರ ಜೊತೆಗೆ ಈ ಬಾರಿ ಗಣೇಶ ಹಬ್ಬ ಹಾಗೂ ದಸರಾದ ಶೋಭಾ ಯಾತ್ರೆ ಸಂದರ್ಭ ಡಿಜೆ ಬಳಕೆಗೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿದೆ. ಅದೂ ಅಲ್ಲದೆ ದಶ ಮಂಟಪಗಳ ಮಧ್ಯೆ ತೀವ್ರ ಪೈಪೋಟಿ ಇರುವುದರಿಂದ ಜನ ಸಾಗರ ನಿಯಂತ್ರಿಸುವುದು ಕಷ್ಟವಾಗುತ್ತಿದೆ.

ashwinistudioputtur

ಜಾಹೀರಾತು

ಜನರು ಕುಟುಂಬ ಸಮೇತರಾಗಿ ಬಂದು ದಸರಾ ನೋಡುವುದು ಸಾಧ್ಯವಾಗುತ್ತಿಲ್ಲ. ಈ ಬಾರಿ ಮಡಿಕೇರಿ ದಸರಾದಲ್ಲಿ ಹತ್ತು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕ್ರೀಡಾ ಕಾರ್ಯಕ್ರಮಗಳು ಜನಮನರಂಜಿಸಲಿದೆ. ಒಟ್ಟು ಏಳು ಬಗೆಯ ದಸರಾ ನಡೆಯಲಿದೆ. ಸಾಂಸ್ಕೃತಿಕ ದಸರಾ, ಮಹಿಳಾ ದಸರಾ, ಮಕ್ಕಳ ದಸರಾ, ಕ್ರೀಡಾ ದಸರಾ, ಜನಪದ ದಸರಾ, ಯುವ ದಸರಾ, ಸಾಹಿತ್ಯ ದಸರಾ ನಡೆಯಲಿದ್ದು, ಎಲ್ಲಾ ವರ್ಗದ ಜನರ ಮನ ಸೂರೆಗೊಳ್ಳಲಿದೆ.

ಇದರ ಜೊತೆಗೆ ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಜಂಬೂ ಸವಾರಿ ಕೂಡ ನಡೆಸಲು ದಸರಾ ಸಮಿತಿ ಚಿಂತಿಸಿದೆ. ಹೀಗಾಗಿ ದಸರಾ ಆಚರಣೆಯಿಂದ ಜಿಲ್ಲೆಯಲ್ಲಿ ಪ್ರವಾಸೋಧ್ಯಮವೂ ಉತ್ತಮಗೊಳ್ಳಲಿದೆ. ವ್ಯಾಪಾರ ವಹಿವಾಟುಗಳೂ ಭರ್ಜರಿಯಾಗಿರಲಿವೆ.

ಹಾಗಾಗಿ ಜನಸಾಮಾನ್ಯರು ಕೂಡ ಸಂತಸದಿಂದ್ದಾರೆ. ಆದರೆ, ಸಾಂಸ್ಕೃತಿಕ ಸಮಿತಿ ನೇತೃತ್ವ ವಹಿಸಲು ಹಲವರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಹಾಗಾಗಿ ಈ ಬಾರಿಯ ಸಾಂಸ್ಕೃತಿಕ ಕಾರ್ಯಕ್ರಮ ಸಾರಗವಾಗಿ ನಡೆಯುವುದು ಅನುಮಾನವಾಗಿದೆ. ಅಕ್ಟೋಬರ್ ತಿಂಗಳ 12 ರಂದು ಮಡಿಕೇರಿ ದಸರಾ ನಡೆಯಲಿದೆ. ಇದಕ್ಕೆ 10 ದಿನಗಳ ಮೊದಲು ದಸರಾಕ್ಕೆ ಅಧಿಕೃತ ಚಾಲನೆ ಸಿಗಲಿದ್ದು, ಪ್ರತಿದಿನ ಒಂದೊಂದು ಉತ್ಸವ ನಡೆಯಲಿದೆ.

Muliya

ಜಾಹೀರಾತು

SendShare20Share
Previous Post

ಬೆಂಗಳೂರು: ಪಿಒಪಿ ಗಣಪತಿ ಮೂರ್ತಿ ಮಾರಾಟ ಮಾಡದಂತೆ ಸೂಚನೆ. ಸಿಕ್ಕಿದರೆ ಕೇಸ್ ದಾಖಲಿಸಿ :- ಸಚಿವ ಈಶ್ವರ್ ಬಿ ಖಂಡ್ರೆ

Next Post

ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

ವಯನಾಡು ದುರಂತ: ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಸಂದೇಶ ರವಾನೆ ಆರೋಪ ಆರೋಪಿಗೆ ನಿರೀಕ್ಷಣಾ ಜಾಮೀನು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..