• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

August 24, 2024
ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

July 16, 2025
ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

July 16, 2025
ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ  ಜನಾರ್ದನ ರೆಡ್ಡಿ

ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಜನಾರ್ದನ ರೆಡ್ಡಿ

July 16, 2025
ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

July 16, 2025
ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

July 16, 2025
ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

July 16, 2025
ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

July 16, 2025
ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

July 16, 2025
ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

July 15, 2025
ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

July 15, 2025
200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

July 15, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

July 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

    ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

    ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ  ಜನಾರ್ದನ ರೆಡ್ಡಿ

    ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಜನಾರ್ದನ ರೆಡ್ಡಿ

    ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

    ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

    ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

    ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

    ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

    ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

    ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

by ಪ್ರಜಾಧ್ವನಿ ನ್ಯೂಸ್
August 24, 2024
in ಕ್ರೈಮ್, ರಾಜ್ಯ, ಹಾಸನ
0
ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ
88
SHARES
251
VIEWS
ShareShareShare

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ಅಪಘಾತದ ನಾಟಕವಾಡಿದ್ದ ಗಂಡ ಹೆಂಡತಿಯ ಖತರ್ನಾಕ್‌ ಪ್ಲಾನ್‌ ಒಂದನ್ನು ಪೊಲೀಸರು ಬಯಲುಮಾಡಿದ್ದಾರೆ. ಸಾಲ ತೀರಿಸಲೆಂದು ಇನ್ಶೂರೆನ್ಸ್ ಹಣ ಪಡೆಯಲು ದಂಪತಿ ಪ್ಲಾನ್ ಮಾಡಿದ್ದರು. ಮುನಿಸ್ವಾಮಿ ಎಂಬವರು ಇನ್ಶೂರೆನ್ಸ್ ಹಣಕ್ಕಾಗಿ ತಮ್ಮನ್ನೇ ಹೋಲುವ ವ್ಯಕ್ತಿಯನ್ನು ಹುಡುಕಿ ಕೊಲೆ ಮಾಡಿ ಅಪಘಾತವೆಂಬಂತೆ ಬಿಂಬಿಸಿದ್ದರು.

ಪ್ರಕರಣದ ಆರೋಪಿಯಾದ ಪತಿ ಪೊಲೀಸರಿಗೆ ಶರಣಾಗಿದ್ದು, ಪತ್ನಿ ಪರಾರಿಯಾಗಿದ್ದಾಳೆ.

HPR Institute Of Nursing And Paramedical Sciences & Friends Beke

ಜಾಹೀರಾತು

ತನನ್ನು ಬಜಾವ್ ಮಾಡುವಂತೆ ಪತಿ ಶಿಡ್ಲಘಟ್ಟ ಇನ್ಸ್ಪೆಕ್ಟರ್ ಮೊರೆ ಹೋಗಿದ್ದು ಶಿಡ್ಲಘಟ್ಟ ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬಯಲಾಗಿದೆ. ಕಳೆದ ಆಗಸ್ಟ್‌ನಲ್ಲಿ ಅರಸೀಕೆರೆ ತಾಲೂಕಿನ, ಗೊಲ್ಲರಹೊಸಳ್ಳಿ ಗೇಟ್ ಬಳಿ ಲಾರಿ ಡಿಕ್ಕಿಯಾಗಿ ವ್ಯಕ್ತಿ ಮೃತಪಟ್ಟಿದ್ದು, ಹೊಸಕೋಟೆ ಮೂಲದ ಶಿಲ್ಪರಾಣಿ ಜಿಲ್ಲಾಸ್ಪತ್ರೆಗೆ ಬಂದು ಶವದ ಗುರುತು ಪತ್ತೆ ಹಚ್ಚಿ ಪತಿ ಮುನಿಸ್ವಾಮಿಗೌಡರದ್ದು ಎಂದು ಚಿಕ್ಕಕೋಲಿಗ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಸಿದ್ದರು.

ಹೊಸಕೋಟೆಯಲ್ಲಿ ಟೈರ್ ಅಂಗಡಿ ಇಟ್ಟುಕೊಂಡಿದ್ದ ಮುನಿ ಸ್ವಾಮಿ ಗೌಡ, ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲು ದಂಪತಿ ಮುನಿಸ್ವಾಮಿಗೌಡನನ್ನೇ ಹೋಲುವ ವ್ಯಕ್ತಿಯನ್ನ ಹುಡುಕಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ. ವ್ಯಕ್ತಿಯನ್ನು ಕಾರಿನಲ್ಲಿ ಕರೆತಂದು ಅರಸೀಕೆರೆ ತಾಲೂಕಿನ ಗೊಲ್ಲರಹೊಸಳ್ಳಿ ಬಳಿ ಹತ್ಯೆ ಮಾಡಿ ಲಾರಿ ಚಾಲಕನ ಜೊತೆ ಸೇರಿ ಲಾರಿ ಡಿಕ್ಕಿ ಹೊಡೆಸಿ ಅಪಘಾತದಿಂದ ಸಾವು ಎಂಬಂತೆ ಬಿಂಬಿಸಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದೆ.

ಘಟನೆ ಬಳಿಕ ಮುನಿಸ್ವಾಮಿ ತಲೆಮರಿಸಿಕೊಂಡಿದ್ದ. ಮುಂದೇನು ಮಾಡಬೇಕೆಂದು ತಿಳಿಯದೆ ಆರೋಪಿ ಮುನಿಸ್ವಾಮಿ ಸಂಬಂಧಿ ಇನ್ಸ್ಪೆಕ್ಟರ್ ಮುಂದೆ ಹಾಜರಾಗಿದ್ದ. ನಡೆದ ಘಟನೆ ವಿವರಿಸಿ ರಕ್ಷಣೆಗೆ ಅಂಗಲಾಚಿದ್ದ. ಇನ್ಸ್ಪೆಕ್ಟರ್ ಗಂಡಸಿ ಪೊಲೀಸರಿಗೆ ಮಾಹಿತಿ ನೀಡಿ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಉಳಿದ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

DHKSHIN 8792898692

ಜಾಹೀರಾತು

SendShare35Share
Previous Post

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿದ್ದು ಬೆನ್ನಿಗೆ ನಿಂತ ‘ಕೈ’ ಕಮಾಂಡ್, ಕಾನೂನು ಸಮರಕ್ಕೆ ಮುಂದು

Next Post

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ:   ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..