• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

August 27, 2024
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

August 13, 2026
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

by ಪ್ರಜಾಧ್ವನಿ ನ್ಯೂಸ್
August 27, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ರಾಜ್ಯ
0
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!
84
SHARES
239
VIEWS
ShareShareShare

ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್‌ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನೆಲಕ್ಕೊರಗಿದೆ.ರಾಜ್‌ಕೋಟ್‌ ಫೋರ್ಟ್‌ನಲ್ಲಿ ಆಗಸ್ಟ್‌ 26ರಂದು ಸೋಮವಾರ ಮಧ್ಯಾಹ್ನ ಈ ಘಟನೆ ಜರುಗಿದೆ. ಪ್ರತಿಮೆ ಧ್ವಂಸಗೊಂಡಿರುವುದಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ತೀವ್ರ ಗಾಳಿಯಿಂದಾಗಿ ಪ್ರತಿಮೆ ನೆಲಕ್ಕೆ ಉರುಳಿರಬಹುದು ಎಂದು ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ನೌಕಾ ದಿನದ ಅಂಗವಾಗಿ ಕಳೆದ ವರ್ಷ ಡಿಸೆಂಬರ್‌ 4ರಂದು ಪ್ರಧಾನಿ ಮೋದಿ ಅವರು ಶಿವಾಜಿ ಪ್ರತಿಮೆಯ ಅನಾವರಣಗೊಳಿಸಿದ್ದರು. ಕಂಚಿನಿಂದ ನಿರ್ಮಿಸಲಾದ ಪ್ರತಿಮೆಯು ಇದ್ದಕ್ಕಿದ್ದಂತೆ ಬಿದ್ದು, ಹಲವಾರು ತುಂಡುಗಳಾಗಿ ಮುರಿದಿದೆ. ಸದ್ಯ ಲೋಹದ ಪಾದಗಳು ಮಾತ್ರ ಪೀಠದ ಮೇಲೆ ನಿಂತಿವೆ.ರಾಜ್ಯ ಸರಕಾರದ ಕಳಪೆ ನಿರ್ಮಾಣ ಕಾಮಗಾರಿಯಿಂದ ರಾಜ್ಯದ ಮಾನವು ಇಡೀ ದೇಶದ ಎದುರು ಹರಾಜಾಗಿದೆ. ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸವು ರಾಜ್ಯ ಸರಕಾರದ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ,” ಎಂದು ಶಿವಸೇನೆ (ಉದ್ಧವ್‌ ಬಣ) ಶಾಸಕ ವೈಭವ್‌ ನಾಯಕ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪ್ರತಿಮೆ ಮುರಿದು ಬಿದ್ದ ಸಂಬಂಧ ಛತ್ರಪತಿ ಶಿವಾಜಿ ಮಹಾರಾಜರ 13ನೇ ನೇರ ವಂಶಸ್ಥರಾದ ಕೊಲ್ಲಾಪುರದ ಛತ್ರಪತಿ ಯುವರಾಜ್ ಸಂಭಾಜಿರಾಜೆ ಅವರು ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

8722552464 Astrloger

ಜಾಹೀರಾತು

“ಪ್ರಧಾನಿ ಉದ್ಘಾಟಿಸಲು ತರಾತುರಿಯಲ್ಲಿ ನಿರ್ಮಿಸಿದ ಪ್ರತಿಮೆ ಕುಸಿದಿದೆ! ಆಗನೇ ನಾವು ಪ್ರಧಾನಮಂತ್ರಿಗೆ ಪತ್ರ ಬರೆದು ಈ ಪ್ರತಿಮೆಯನ್ನು ಬದಲಾಯಿಸಲು ಒತ್ತಾಯಿಸಿದ್ದೆವು. ಇದು ಮೂಲತಃ ಆಕಾರವಿಲ್ಲದ ಮತ್ತು ಶಿಲ್ಪದ ಪ್ರಕಾರವಲ್ಲ ಮತ್ತು ತರಾತುರಿಯಲ್ಲಿ ಸ್ಥಾಪಿಸಲಾಗಿದೆ ಎಂದಿದ್ದೆವು.”ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ನೌಕಾಪಡೆ, “ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ತಜ್ಞರ ಜೊತೆ ನೌಕಾಪಡೆ ಕೂಡ ಈ ಘಟನೆಗೆ ಕಾರಣ ಏನು ಎಂಬುದನ್ನು ತಕ್ಷಣವೇ ಪತ್ತೆಹಚ್ಚಲು ತಂಡವನ್ನು ನಿಯೋಜಿಸಿದೆ. ಪ್ರತಿಮೆಯ ದುರಸ್ತಿ ಮಾಡಲು ಹಾಗೂ ಕ್ರಮ ಕೈಗೊಳ್ಳಲಿದ್ದೇವೆ,” ಎಂದು ಹೇಳಿದೆ.

ವಿರೋಧ ಪಕ್ಷ ಕಾಂಗ್ರೆಸ್‌ ಕೂಡ ಪ್ರತಿಮೆಯ ವಿಡಿಯೋಗಳನ್ನು ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟ್ರೋಲ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

Muliya

ಜಾಹೀರಾತು

SendShare34Share
Previous Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ “ಮುದ್ದು ಕೃಷ್ಣ ಫೋಟೋ ಸ್ಪರ್ಧೆ”

Next Post

ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..