• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

August 27, 2024
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 1, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!

by ಪ್ರಜಾಧ್ವನಿ ನ್ಯೂಸ್
August 27, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ರಾಜ್ಯ
0
ಕಾರ್ಕಳ ಪರಶುರಾಮನ ಮೂರ್ತಿ ಬೆನ್ನಲ್ಲೇ, ಈಗ ಪ್ರಧಾನಿ ಮೋದಿ ಉದ್ಘಾಟಿಸಿದ್ದ 35 ಅಡಿಯ ಶಿವಾಜಿ ಪ್ರತಿಮೆ ಪತನ!
82
SHARES
235
VIEWS
ShareShareShare

ಮುಂಬಯಿ: ಕರ್ನಾಟಕದ ಕಾರ್ಕಳದಲ್ಲಿ ಕಂಚಿನ ಪರಶುರಾಮನ ಪ್ರತಿಮೆ ಹೆಸರಲ್ಲಿ ಪೈಬರ್‌ನ ಪ್ರತಿಮೆ ನಿರ್ಮಿಸಿ, ನಂತರ ತೆರವುಗೊಳಿಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಆ ಪ್ರಕರಣ ಮಾಸುವ ಮುನ್ನವೇ ಇದೀಗ ಕಳೆದ ವರ್ಷ ಮಹಾರಾಷ್ಟ್ರದ ಸಿಂಧುದುರ್ಗ್‌ ಜಿಲ್ಲೆಯ ಕೋಟೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ನೆಲಕ್ಕೊರಗಿದೆ.ರಾಜ್‌ಕೋಟ್‌ ಫೋರ್ಟ್‌ನಲ್ಲಿ ಆಗಸ್ಟ್‌ 26ರಂದು ಸೋಮವಾರ ಮಧ್ಯಾಹ್ನ ಈ ಘಟನೆ ಜರುಗಿದೆ. ಪ್ರತಿಮೆ ಧ್ವಂಸಗೊಂಡಿರುವುದಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ. ಆದರೆ, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಮತ್ತು ತೀವ್ರ ಗಾಳಿಯಿಂದಾಗಿ ಪ್ರತಿಮೆ ನೆಲಕ್ಕೆ ಉರುಳಿರಬಹುದು ಎಂದು ಸ್ಥಳೀಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Poorna squash

ಜಾಹೀರಾತು

vishnu studio

ಜಾಹೀರಾತು

ನೌಕಾ ದಿನದ ಅಂಗವಾಗಿ ಕಳೆದ ವರ್ಷ ಡಿಸೆಂಬರ್‌ 4ರಂದು ಪ್ರಧಾನಿ ಮೋದಿ ಅವರು ಶಿವಾಜಿ ಪ್ರತಿಮೆಯ ಅನಾವರಣಗೊಳಿಸಿದ್ದರು. ಕಂಚಿನಿಂದ ನಿರ್ಮಿಸಲಾದ ಪ್ರತಿಮೆಯು ಇದ್ದಕ್ಕಿದ್ದಂತೆ ಬಿದ್ದು, ಹಲವಾರು ತುಂಡುಗಳಾಗಿ ಮುರಿದಿದೆ. ಸದ್ಯ ಲೋಹದ ಪಾದಗಳು ಮಾತ್ರ ಪೀಠದ ಮೇಲೆ ನಿಂತಿವೆ.ರಾಜ್ಯ ಸರಕಾರದ ಕಳಪೆ ನಿರ್ಮಾಣ ಕಾಮಗಾರಿಯಿಂದ ರಾಜ್ಯದ ಮಾನವು ಇಡೀ ದೇಶದ ಎದುರು ಹರಾಜಾಗಿದೆ. ಶಿವಾಜಿ ಮಹಾರಾಜರ ಪ್ರತಿಮೆ ಧ್ವಂಸವು ರಾಜ್ಯ ಸರಕಾರದ ಬೇಜವಾಬ್ದಾರಿಗೆ ಹಿಡಿದ ಕನ್ನಡಿಯಾಗಿದೆ,” ಎಂದು ಶಿವಸೇನೆ (ಉದ್ಧವ್‌ ಬಣ) ಶಾಸಕ ವೈಭವ್‌ ನಾಯಕ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪ್ರತಿಮೆ ಮುರಿದು ಬಿದ್ದ ಸಂಬಂಧ ಛತ್ರಪತಿ ಶಿವಾಜಿ ಮಹಾರಾಜರ 13ನೇ ನೇರ ವಂಶಸ್ಥರಾದ ಕೊಲ್ಲಾಪುರದ ಛತ್ರಪತಿ ಯುವರಾಜ್ ಸಂಭಾಜಿರಾಜೆ ಅವರು ಏಕನಾಥ್ ಶಿಂಧೆ ನೇತೃತ್ವದ ಮಹಾಯುತಿ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

“ಪ್ರಧಾನಿ ಉದ್ಘಾಟಿಸಲು ತರಾತುರಿಯಲ್ಲಿ ನಿರ್ಮಿಸಿದ ಪ್ರತಿಮೆ ಕುಸಿದಿದೆ! ಆಗನೇ ನಾವು ಪ್ರಧಾನಮಂತ್ರಿಗೆ ಪತ್ರ ಬರೆದು ಈ ಪ್ರತಿಮೆಯನ್ನು ಬದಲಾಯಿಸಲು ಒತ್ತಾಯಿಸಿದ್ದೆವು. ಇದು ಮೂಲತಃ ಆಕಾರವಿಲ್ಲದ ಮತ್ತು ಶಿಲ್ಪದ ಪ್ರಕಾರವಲ್ಲ ಮತ್ತು ತರಾತುರಿಯಲ್ಲಿ ಸ್ಥಾಪಿಸಲಾಗಿದೆ ಎಂದಿದ್ದೆವು.”ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ನೌಕಾಪಡೆ, “ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ತಜ್ಞರ ಜೊತೆ ನೌಕಾಪಡೆ ಕೂಡ ಈ ಘಟನೆಗೆ ಕಾರಣ ಏನು ಎಂಬುದನ್ನು ತಕ್ಷಣವೇ ಪತ್ತೆಹಚ್ಚಲು ತಂಡವನ್ನು ನಿಯೋಜಿಸಿದೆ. ಪ್ರತಿಮೆಯ ದುರಸ್ತಿ ಮಾಡಲು ಹಾಗೂ ಕ್ರಮ ಕೈಗೊಳ್ಳಲಿದ್ದೇವೆ,” ಎಂದು ಹೇಳಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ವಿರೋಧ ಪಕ್ಷ ಕಾಂಗ್ರೆಸ್‌ ಕೂಡ ಪ್ರತಿಮೆಯ ವಿಡಿಯೋಗಳನ್ನು ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ಟ್ರೋಲ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.

Keshari Durga

ಜಾಹೀರಾತು

SendShare33Share
Previous Post

ಪುತ್ತೂರು : ಪ್ರಜಾಧ್ವನಿ ನ್ಯೂಸ್ ಪುತ್ತೂರು ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ, 5 ತಿಂಗಳಿಂದ 5 ವರ್ಷದ ಒಳಗಿನ ಮಕ್ಕಳಿಗೆ “ಮುದ್ದು ಕೃಷ್ಣ ಫೋಟೋ ಸ್ಪರ್ಧೆ”

Next Post

ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

ಪುತ್ತೂರು: ಸರಕಾರಿ ಪ್ರಾಥಮಿಕ ಉನ್ನತೀಕರಿಸಿದ ಶಾಲೆಗೆ ನೂರರ ಸಂಭ್ರಮ ಶತಮಾನೋತ್ಸವ ಪೂರ್ವಭಾವಿ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..