• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ  ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

August 27, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, March 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ

by ಪ್ರಜಾಧ್ವನಿ ನ್ಯೂಸ್
August 27, 2024
in ಅಂತರರಾಜ್ಯ, ಉಡುಪಿ, ಕಾಸರಗೋಡು, ಕ್ರೈಮ್, ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ, ಮಂಗಳೂರು
0
ಬೆಳ್ತಂಗಡಿ: ನಿವೃತ್ತ ಬಾಲಕೃಷ್ಣ ಬಡೆಕಿಲ್ಲಾಯ ಹತ್ಯೆ ಪ್ರಕರಣ  ಬಂದಿತ ಅಳಿಯ,ಮೊಮ್ಮಗ ಇರ್ವರು ಐದು ದಿನ ಪೋಲಿಸ್ ಕಸ್ಟಡಿಗೆ
336
SHARES
959
VIEWS
ShareShareShare

ಬೆಳ್ತಂಗಡಿ: ಬೆಳಾಲು ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ(83ವ)ರವರನ್ನು ಆ.20ರಂದು ಅವರ ಮನೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಆರೋಪದಲ್ಲಿ ಆ.24 ರಂದು ಧರ್ಮಸ್ಥಳ ಠಾಣಾ ಪೊಲೀಸರಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಕಾಸರಗೋಡು ಮುಳ್ಳೇರಿಯಾದ ರಾಘವೇಂದ್ರ ಕೆದಿಲಾಯ (54ವ) ಮತ್ತು ಆತನ ಮಗ ಮುರಳಿಕೃಷ್ಣ (21ವ)ರವರನ್ನು ಆ.27 ರಂದು‌ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಏನಿದು ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಬಡೆಕ್ಕಿಲ್ಲಾಯ ಕೊಲೆ ಪ್ರಕರಣ….?

ಪೋಲಿಸರಿಗೆ ಮಾಹಿತಿ ನೀಡಿದ ಊಟ ಮಾಡಿದ ಬಾಳೆ ಎಲೆ

ಬೆಳ್ತಂಗಡಿ:(ಆ.24) ಬೆಳಾಲು ಗ್ರಾಮದ ನಿವೃತ್ತ ಮುಖ್ಯೋಪಾಧ್ಯಾಯ ಬಾಲಕೃಷ್ಣ ಬಡೆಕ್ಕಿಲ್ಲಾಯ ಅವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ತನಿಖೆಯಲ್ಲಿ ಇಬ್ಬರನ್ನು ಬಂಧನ ಮಾಡಿದ್ದು, ಮಗಳಿಗೆ ಆಸ್ತಿ ಮತ್ತು ಜಾಗದಲ್ಲಿ ಪಾಲು ಕೊಡದ ಕಾರಣ ಅಳಿಯ, ಮತ್ತು ಮೊಮ್ಮಗ ಸೇರಿ ಭೀಕರವಾಗಿ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಹಂತಕರಿಬ್ಬರನ್ನು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧನ ಮಾಡಿದ್ದಾರೆ.ಬಾಲಕೃಷ್ಣ ಭಟ್‌ ಬಡೆಕ್ಕಿಲ್ಲಾಯ ಅವರ ಮಗಳ ಗಂಡನಾದ ರಾಘವೇಂದ್ರ ಕೆದಿಲಾಯ (53) ಮತ್ತು ಮೊಮ್ಮಗ ಮುರಳಿಕೃಷ್ಣ (20) ಬಂಧಿತ ಆರೋಪಿಗಳು. ಆ.24 ರಂದು ಕಾಸರಗೋಡು ಮನೆಯಿಂದ ಪೊಲೀಸರು ಇವರಿಬ್ಬರ ಬಂಧನ ಮಾಡಿದ್ದು, ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆಸ್ತಿ, ಚಿನ್ನಾಭರಣಕ್ಕೆ ಕೊಲೆ ನಡೆದಿರುವುದು ತಿಳಿದು ಬಂದಿದೆ. ಮೊಮ್ಮಗ ಮೊದಲು ಮಾರಕಾಸ್ತ್ರದಿಂದ ಹೊಡೆದು ಕೊಲೆ ಮಾಡಿದ್ದಾನೆ. ಸಿಸಿ ಕ್ಯಾಮೆರಾ, ಟೆಕ್ನಿಕಲ್‌ ಆಧಾರದಲ್ಲಿ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕಲಾಗಿದ್ದು, ಇವರಿಬ್ಬರ ಬಂಧನ ಮಾಡಲಾಗಿದೆ.

ಹತ್ಯೆಯಾದ ಬಾಲಕೃಷ್ಣ ಭಟ್‌ ಅವರ ಜಾಗ ಮತ್ತು ನಾಲ್ಕು ವರ್ಷದ ಹಿಂದೆ ಮೃತ ಹೊಂದಿದ್ದ ಇವರ ಪತ್ನಿ ನಿವೃತ್ತ ಶಿಕ್ಷಕಿ ದಿ.ಯು. ಲೀಲಾ (75) ಇವರ ಚಿನ್ನವನ್ನು ಮಗಳಿಗೆ ನೀಡದೆ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದರು ಎನ್ನಲಾಗಿದೆ. ಈ ಕಾರಣದಿಂದ ಅಳಿಯ ಹಾಗೂ ಮೊಮ್ಮಗ ಸಂಚು ರೂಪಿಸಿ ಹತ್ಯೆ ಮಾಡುವ ಯೋಜನೆ ರೂಪಿಸಿದ್ದರು.

Muliya

ಜಾಹೀರಾತು

ಕಾಸರಗೋಡಿನಿಂದಲೇ ಇವರಿಬ್ಬರು ಮಾರಕಾಸ್ತ್ರ ಸಹಿತ ಸ್ಕೂಟರ್‌ನಲ್ಲಿ ರಾಘವೇಂದ್ರ ಕೆದಿಲಾಯ, ಸ್ನೇಹಿತನ ಬೈಕ್‌ನಲ್ಲಿ ಮುರಳಿಕೃಷ್ಣ ಮಂಗಳೂರಿಗೆ ಬಂದಿದ್ದಾರೆ. ನಂತರ ಅಲ್ಲಿ ಬೈಕ್‌ ನಿಲ್ಲಿಸಿ ಒಂದೇ ಸ್ಕೂಟರಿನಲ್ಲಿ ಅಪ್ಪ-ಮಗ ಬೆಳಾಲಿಗೆ ಬಂದಿದ್ದು, ಬಾಲಕೃಷ್ಣ ಬಡೆಕ್ಕಿಲ್ಲಾಯರ ಮನೆಗೆ ಬಂದ ಇವರು ಬಾಳೆಎಲೆಯಲ್ಲಿ ಊಟ ಮಾಡಿ ಚಾ ಕುಡಿದು ನಂತರ ತಮ್ಮ ಯೋಜನೆಯಂತೆ ಮೊಮ್ಮಗ ಮಾರಕಾಸ್ತ್ರದಿಂದ ಕುತ್ತಿಗೆಗೆ ಕಡಿದಿದ್ದು, ಈ ವೇಳೆ ಜೀವ ಉಳಿಸಿಕೊಳ್ಳಲು ತಪ್ಪಿಸಿಕೊಂಡು ಮನೆಯ ಅಂಗಳಕ್ಕೆ ಓಡಿ ಬಂದ ಬಾಲಕೃಷ್ಣ ಬಡೆಕ್ಕಿಲ್ಲಾಯರು ಬಂದಾಗ ಮತ್ತೆ ದಾಳಿ ಮಾಡಿದ್ದಾರೆ.

ನಂತರ ನಳ್ಳಿ ನೀರಿನ ಕೆಳಗೆ ಹಾಕಿದ್ದ ಹಾಸು ಕಲ್ಲು ತಲೆಯ ಮೇಲೆ ಇಟ್ಟು ಅಲ್ಲಿಂದ ಅಳಿಯ-ಮೊಮ್ಮಗ ಸ್ಕೂಟರ್‌ನಲ್ಲಿ ಕಾಸರಗೋಡಿನ ತಮ್ಮ ಮನೆಗೆ ಸೇರಿದ್ದಾರೆ. ಆದರೆ ಈ ಕೊಲೆ ಮಾಡಿದ ವಿಷಯ ವಿಜಯಲಕ್ಷ್ಮೀ ಅವರಿಗೆ ತಿಳಿದಿರಲಿಲ್ಲ. ಕಾಸರಗೋಡು ಮನೆಗೆ ಯಾವಾಗ ಧರ್ಮಸ್ಥಳ ಪೊಲೀಸರು ಬಂದು ಇವರಿಬ್ಬರನ್ನು ವಶಕ್ಕೆ ಪಡೆದರೋ ಆವಾಗಲೇ ವಿಷಯ ತಿಳಿದಿದೆ ಎಂದು ವರದಿಯಾಗಿದೆ.

ಬಾಲಕೃಷ್ಣ ಭಟ್‌ ಅವರ ಕಿರಿಯ ಮಗ ಸುರೇಶ್‌ ಭಟ್‌ ಅವರನ್ನು ಕೂಡಾ ಕೊಲೆ ಮಾಡಲು ಇವರಿಬ್ಬರು ತಯಾರಿ ಮಾಡಿಕೊಂಡು ಬಂದಿದ್ದರು. ಆದರೆ ಎಷ್ಟೇ ಹೊತ್ತು ಕಾದರೂ ಬರದ ಕಾರಣ ಬಾಲಕೃಷ್ಣ ಭಟ್‌ ಅವರ 50 ಸಾವಿರದ ಎರಡು ಬಾಂಡ್‌ ಪೇಪರ್‌ ಹಾಗೂ ಕೆಲವು ದಾಖಲೆಗಳನ್ನು ಕಪಾಟಿನಿಂದ ಆರೋಪಿಗಳು ಪಡೆದುಕೊಂಡು ಹೋಗಿದ್ದರು.

ರಹಸ್ಯ ಬೇದಿಸಲು ಸುಳಿವು ನೀಡಿದ ಬಾಳೆಎಲೆ…!?

ಆರೋಪಿಗಳ ಸುಳಿವು ವಾಸನೆ ಹಿಡಿದ ಮಂಗಳೂರು ಶ್ವಾನ ಕೊಲೆಯಾಗಿ ಬಿದ್ದ ಜಾಗ ಹಾಗೂ ಊಟ ಮಾಡಿ ಬಾವಿ ಬಳಿ ತೆಂಗಿನ ಬುಡಕ್ಕೆ ಬಿಸಾಕಿದ ಎರಡು ಬಾಳೆ ಎಲೆ ಕಡೆ ಹೋಗಿ ಮಹತ್ವದ ಸುಳಿವು ನೀಡಿತ್ತು. ಇದು ಕುಟುಂಬದವರೇ ಮಾಡಿದ ಕೃತ್ಯ ಎಂದು ಈ ಮೂಲಕ ತಿಳಿದು ಬಂದಿದೆ. ನಂತರ ತನಿಖೆ ಮುಂದುವರಿಸಿದಾಗ ಕುಟುಂಬದ ಎಲ್ಲ ಸದಸ್ಯರ ಮೊಬೈಲ್‌ ನಂಬರ್‌ ಪಡೆದು ಕಾರ್ಯಚರಣೆ ಮಾಡಿದಾಗ ಅಳಿಯ ಮೊಮ್ಮಗ ಸಿಕ್ಕಿ ಬಿದ್ದಿದ್ದಾರೆ.

ashwinistudioputtur

ಜಾಹೀರಾತು

ಅಂತೂ ಭಾರೀ ಕುತೂಹಲ ಕೆರಳಿಸಿದ್ದ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಕಂಡು ಹಿಡಿಯುವುದರಲ್ಲಿ ಪೊಲೀಸರು ಮಹತ್ವದ ಕೆಲಸ ಮಾಡಿದ್ದಾರೆ. ಇಂದು ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಆರೋಪಿಗಳಿಬ್ಬರನ್ನು ಹಾಜರುಪಡಿಸಿದ್ದು ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

camera center ad

ಜಾಹೀರಾತು

ಪ್ರಕರಣದ ಕೂಲಂಕುಶ ತನಿಖೆ ನಡೆಸಬೇಕಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಏಳು ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು‌ ನ್ಯಾಯಾಲಯಕ್ಕೆ ಮನವಿ ಮಾಡಿದ್ದು ನ್ಯಾಯಾಧೀಶರು ಆರೋಪಿಗಳನ್ನು ಆ.31ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದ್ದಾರೆ.

vishnu studio

ಜಾಹೀರಾತು

Poorna squash

ಜಾಹೀರಾತು

SendShare134Share
Previous Post

ಮಂಗಳೂರು: ಚೆಕ್ ಬೌನ್ಸ್ ಪ್ರಕರಣ ನಟಿ ಪದ್ಮಜಾ ರಾವ್ ಅವರಿಗೆ ಮೂರು ತಿಂಗಳು ಜೈಲು ಶಿಕ್ಷೆ

Next Post

ಮೈಸೂರು : ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತದಿಂದ ನೆಲಸಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೈಸೂರು : ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತದಿಂದ ನೆಲಸಮ

ಮೈಸೂರು : ರಾಜ ಕಾಲುವೆ ಮೇಲೆ ನಿರ್ಮಿಸಲಾಗಿದ್ದ ಕೊರಗಜ್ಜ ದೇವಾಲಯವನ್ನು ಜಿಲ್ಲಾಡಳಿತದಿಂದ ನೆಲಸಮ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..