• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

August 28, 2024
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 14, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
August 28, 2024
in ಪುತ್ತೂರು, ರಾಜಕೀಯ
0
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ
289
SHARES
827
VIEWS
ShareShareShare

ಪುತ್ತೂರು : ಭಾರತೀಯ ಜನತಾ ‌ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಮೋರ್ಚ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟಾ ರಾಜ್ಯ ಸರಕಾರ ‌ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ದರ್ಬೆ ವೃತ್ತ  ಬಳಿ ನಡೆಯಿತು.

Friends Beke

ಜಾಹೀರಾತು

ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ‌ ಶ್ರೀಕೃಷ್ಣ ‌ಹೆಮ್ಮಾರ್ ಪ್ರಾಸ್ತಾವಿಕ ಮಾತಾನಾಡಿ ಹಗರಣದಲ್ಲಿ ತೊಡಗಿಸಿಕೊಂಡ ಸರಕಾರ ಸಿದ್ದರಾಮಯ್ಯ ಸರಕಾರ, ಜನರನ್ನು ‌ಬೀದಿಗೆ ತಂದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ, ಕಣ್ಣಿಗೆ ಮಣ್ಣೇರೆಚುವ ವ್ಯವಸ್ಥೆಯೇ ಈ ಸುಳ್ಳು ಗ್ಯಾರಂಟಿಗಳಾಗಿವೆ‌ ಈ ಗ್ಯಾರಂಟಿಯಿಂದ ಸರಕಾರದ ಖಜಾನೆ ಖಾಲಿಯಾಗಿದೆ , ನಾಲ್ಕು ಸಾವಿರ ಕೋಟಿ ದೋಚಿದ್ದು ಕಾಂಗ್ರೆಸ್ ತಕ್ಷಣ ಸಿದ್ದರಾಮಯ್ಯ ‌ರಾಜೀನಾಮೆ ನೀಡಬೇಕು ‌ಎಂದು ತಿಳಿಸಿದರು.

ಈ ಪ್ರತಿಭಟನೆಯಿಂದ ನ್ಯಾಯ ಸಿಗುತ್ತದೆ, ಐವನ್ ಬಂಧನ ಆಗುತ್ತದೇ ಅನ್ನೋ‌ ನಂಬಿಕೆ ನಮಗಿಲ್ಲ ಆದರೆ ನಮ್ಮ ಆಕ್ರೋಶ ಮತ್ತು ಅನ್ಯಾಯದ ಪ್ರತಿಭಟನೆ. ನಾವು ಕಾನೂನಿಗೆ ಗೌರವ ಕೊಡುತ್ತೇವೆ. ಕಾಂಗ್ರೆಸ್ ಸರಕಾರದ ಅಹಂಕಾರ ಎಲ್ಲಿಯ ತನಕ ಎಂದರೇ 130 ಶಾಸಕರಿದ್ದಾರೆ ಏನೂ ಮಾಡಿದರು ನಡೆಯುತ್ತದೆ ಎನ್ನೋ ಅಹಂ ಇದೆ ಐವನ್ ,ಜಮೀರ್ ,ಕೃಷ್ಣ ಬೈರೆ ಗೌಡ ದಿನಕೊಂದು ಹೇಳಿ ನೀಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಇಲಾಖೆಗಿಲ್ಲ. ಒಂದೊಮ್ಮೆ ಯಡಿಯೂರಪ್ಪ ಅವರ ವಿರುದ್ದ ಪ್ರಾಸಿಕ್ಯೂಷನ್ ಕೊಟ್ಟಾಗ ರಾಜೀನಾಮೆ ಕೊಟ್ಟು ನಿರಾಪರಾಧಿ ಆದ ನಂತರ ಮತ್ತೆ ಮುಖ್ಯಮಂತ್ರಿ ಆದದ್ದು ಸಿದ್ದರಾಮಯ್ಯರಿಗೆ ತಿಳಿದಿಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರಿ ತೊಡೆತಟ್ಟಿ ನಾವೇ ಕರೆದಿದ್ದೇವೆ ಎದುರಿಸುವ ತಾಕತ್ತು ಅವರಲ್ಲಿ ಇಲ್ಲ ಅವರು ಪಲಾಯನ ಮಾಡಿದ್ದಲ್ಲದೇ ನಿರಾಪರಾಧಿ ಎಂದು ತೋರಿಸಿಕೊಡಬಹುದಿತ್ತು  .

ಜಾಹೀರಾತು

ನಮ್ಮ ತಾಕತ್ ಬಗ್ಗೆ ಮಾತಾನಾಡಬೇಡಿ ಸಂಘರ್ಷದಿಂದಲೇ ಹುಟ್ಟಿದ ಸಂಘಟನೆ ಭಾರತೀಯ ಜನತಾ ಪಾರ್ಟಿ, ಸಂಘರ್ಷ ಕೆಲಸಕ್ಕೆ ಇಳಿಸಬೇಡಿ ಒಂದೊಮ್ಮೆ ಇಳಿದರೆ ಮುಂದಿನ ತೊಂದರೆಗಳಿಗೆ ಅನಾಹುತಗಳಿಗೆ ನೀವೆ ಜವಾಬ್ದಾರಿ ಎಂದರು ನಮ್ಮ ಸರಕಾರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲೇ ಇಲ್ಲ ಕಾರಣ ನಮ್ಮದು ನ್ಯಾಯದ ಸರಕಾರ ಇಂತಹ ಕೆಳ ಯೋಚನೆ ನಾವು ಮಾಡುದಿಲ್ಲ ಅಲ್ಲದೇ ಇಷ್ಟು ಹೇಳಿಕೆ ನೀಡಿದರು ಟ್ರಾನ್ಸ್ ಪರ್ ಗೆ ಹೆದರಿ ಕೇಸ್ ಹಾಕಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ. ಅಧಿಕಾರಿಗಳೇ ಕಂದಾಯದಿಂದ ಎಲ್ಲಾ ಇಲಾಖೆಯವರೆರ ನಮ್ಮ ಬರುತ್ತದೆ ಅವಾಗ ನೋಡಿಕೊಳ್ಳುತ್ತೇವೆ.

ಅಶೋಕ್ ರೈ ಸ್ಪಾರ್ಟ್ ಶಾಸಕ -ಭರತ್ ಶೆಟ್ಟಿ ಶಾಸಕ

ಮೊನ್ನೆ ಕಾಂಗ್ರೆಸ್ ಪ್ರತಿಭಟನೆಯಲ್ಲಿ ನನಗೆ ಬೈದಿದ್ದಾರೆ ನಾನು ವಿಡಿಯೋ ನೋಡಿದೆ. ಅಜ್ಞಾನಿ,ಭಾಷೆ ಇಲ್ಲದವ ಏ‌ನೋನೋ ಹೇಳಿದ್ದಾರೆ ನನಗೆ ಬೇಸರವಿಲ್ಲ. ಇವರ ಗುರು ರಾಹುಲ್ ಗಾಂಧಿಯನ್ನು ಮೆಚ್ವಿಸಲು ಈ ಹೇಳಿಕೆ ನೀಡಿದ್ದಾರೆ ಮತ್ತು ಕಾರ್ಫೋರೆಷನ್, ಪಂಚಾಯತ್ ಸೀಟ್ ಗೆ ಬೇಕಾಗಿ ಹೇಳಿರಬಹುದು. ಯಾಕೆಂದರೆ ಶಾಸಕ ಸೀಟ್ ನೀಡುವುದಿಲ್ಲ ಯಾಕೆಂದರೆ ಅಶೋಕ್ ರೈ ಸ್ಪಾರ್ಟ್ ಆಗಿದ್ದಾರೆ ಅವರು ಬಿಡುವುದು ಇಲ್ಲ ಇವರ ನಾಯಕನ್ನು ಮೆಚ್ಚಿಸಲು ಈ ರೀತಿ ಮಾತಾನಾಡುತ್ತಾರೆ ಎಂದರು.

ಇವರ ಗುರು ರಾಹುಲ್ ಗಾಂಧಿ ಮಿಸ್ ಇಂಡಿಯಾ ಕಾಂಫಿಟೇಷನ್ ನಲ್ಲಿ ದಲಿತರಿಗೆ ಅವಕಾಶ ಯಾಕೆ ನೀಡಿಲ್ಲ ಕೇಳ್ತಾನೆ ಹಿಂದುಗಳ ಬಗ್ಗೆ ಮಾತಾನಾಡದೇ,ಹಿಂದು ಹೆಣ್ಣುಮಕ್ಕಳು ಅತ್ಯಾಚಾರದ ಬಗ್ಗೆ ಮಾತಾ‌ನಾಡದೇ ಜಾತ್ಯತೀತರು ಎಂದು ಹೇಳುತ್ತಾರೆ ಇವರಿಗೆ ನಾಚಿಕೆಯಾಗಬೇಕು ಎಂದರು

Padmashree 9980546864

ಜಾಹೀರಾತು

ಸಾವಿರಾರು ಕೋಟಿ ಬಡವರ ದುಡ್ಡು ನುಂಗಿ ನೀರು ಕುಡಿದಿದ್ದಾರೆ. ಪಾಕಿಸ್ತಾನದ ಜಿಂದಾಬಾದ್ ಜೈಕಾರ ಹಾಕುವಾಗ ನಾನು ಹತ್ತಿರದಲ್ಲೇ ಇದ್ದೇ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಸರಕಾರಕ್ಕೆ ಇಲ್ಲ. ಐವನ್ ಡಿ ಸೋಜಾ ರಾಜ್ಯಪಾಲ ಬಗ್ಗೆ ಮಾತಾನಾಡುವ ನೈತಿಕತೆ ಇಲ್ಲ. ಬಿಕ್ಷೆ ಬೇಡಿ ಎಂ ಎಲ್ ಸಿ ಪಡೆದುಕೊಂಡದ್ದು ಅಲ್ಲದೇ ರಾಹುಲ್ ಗಾಂಧಿ ಮತ್ತು ಇವರ ನಾಯಕನ್ನು ಮೆಚ್ಚಿಸಲು ಹೇಳಿಕೆ ಕೊಡುತ್ತಿದ್ದಾರೆ‌. ಬಾಂಗ್ಲಾದೇಶದಲ್ಲಿ ಬೆಂಕಿ ಬಿದ್ದಾಗ ಮಾತಾನಾಡದ ಕಾಂಗ್ರೆಸ್, ಎಲ್ಲೋ ಬಾಂಬ್ ಬಿದ್ದಾಗ ಇವರ ಮನೆಗೆ ಬಿದ್ದಂತೆ ಹಾರಾಡುತ್ತಿದೆ. ಅತ್ಯಾಚಾರದ ವಿರುದ್ದ ಮಾತಾಡುವ ಯೋಗ್ಯತೆ ಇವರಿಗಿಲ್ಲ ಎಂದರು ಅಲ್ಲದೇ ಪೋಲಿಸ್ ‌ಇಲಾಖೆವರೇ ನಿಮಗೆ‌ ಕಾನೂನು ‌ತಿಳಿಯದಿದ್ದಾರೆ ನಮ್ಮಲ್ಲಿ ತಜ್ಞರಿದ್ದಾರೆ,‌ನಮ್ಮ ಸರಕಾರ ಬಂದಾಗ ನಾವು‌ ನೋಡಿ ಕೊಳ್ಳುತ್ತೇವೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.  ಸಂಪೂರ್ಣ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಆರ್ ಸಿ ನಾರಾಯಣ್, ಗ್ರಾಮಾಂತರ ಮಂಡಲದ ನಿಯೋಜಿತ ಅಧ್ಯಕ್ಷ ದಯಾನಂದ ಶೆಟ್ಟಿ, ಸುನೀಲ್ ದಡ್ಡು, ನಿಯೋಜಿತ ‌ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಯುವಮೋರ್ಚ ನಗರಾಧ್ಯಕ್ಷ ನಿತೀಶ್ ನಗರ,‌ ಬಿಜೆಪಿ ಮುಖಂಡ ನಿತೇಶ ಶಾಂತಿವನ, ಮುರಳಿಕೃಷ್ಣ ಹಸಂತಡ್ಕ, ಪಿ‌ ಜಿ ಜಗನ್ನಿವಾಸ್,ವಿರೂಪಾಕ್ಷ ಮಚ್ಚಿನಲೆ, ನಾಗೇಶ್ ಪ್ರಭು,ಅರುಣ್ ಪುತ್ತಿಲ, ಹರಿಪ್ರಸಾದ್ ಯಾದವ್‍, ಕಿರಣ್ ಪೆರ್ನೆ,ಶ್ರೀಕೃಷ್ಣ ವಿಟ್ಲ ,ಪುನೀತ್ ಮಾಡತ್ತಾರು ಕಾರ್ಯಕರ್ತರು ಉಪಸ್ಥಿತರಿದ್ದರು.

SendShare116Share
Previous Post

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ಎಸೆತ ಇರ್ವರ ಬಂಧನ

Next Post

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..