• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

August 28, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

by ಪ್ರಜಾಧ್ವನಿ ನ್ಯೂಸ್
August 28, 2024
in ಪುತ್ತೂರು, ರಾಜಕೀಯ
0
ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ
291
SHARES
832
VIEWS
ShareShareShare

ಪುತ್ತೂರು : ಭಾರತೀಯ ಜನತಾ ‌ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಯುವಮೋರ್ಚ ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲ ನೇತೃತ್ವದಲ್ಲಿ ಭ್ರಷ್ಟಾ ರಾಜ್ಯ ಸರಕಾರ ‌ಮತ್ತು ರಾಜ್ಯಪಾಲರ ವಿರುದ್ದ ಅವಹೇಳನಕಾರಿಯಾಗಿ ಮಾತಾನಾಡಿದ ಕಾಂಗ್ರೆಸ್ ನಾಯಕರ ವಿರುದ್ದ ಪ್ರತಿಭಟನೆ ದರ್ಬೆ ವೃತ್ತ  ಬಳಿ ನಡೆಯಿತು.

ಯುವ ಮೋರ್ಚ ಜಿಲ್ಲಾ ಪ್ರಧಾನ ಕಾರ್ಯದರ್ಶಿ‌ ಶ್ರೀಕೃಷ್ಣ ‌ಹೆಮ್ಮಾರ್ ಪ್ರಾಸ್ತಾವಿಕ ಮಾತಾನಾಡಿ ಹಗರಣದಲ್ಲಿ ತೊಡಗಿಸಿಕೊಂಡ ಸರಕಾರ ಸಿದ್ದರಾಮಯ್ಯ ಸರಕಾರ, ಜನರನ್ನು ‌ಬೀದಿಗೆ ತಂದ ಕೀರ್ತಿ ಕಾಂಗ್ರೆಸ್ ಸರಕಾರಕ್ಕೆ, ಕಣ್ಣಿಗೆ ಮಣ್ಣೇರೆಚುವ ವ್ಯವಸ್ಥೆಯೇ ಈ ಸುಳ್ಳು ಗ್ಯಾರಂಟಿಗಳಾಗಿವೆ‌ ಈ ಗ್ಯಾರಂಟಿಯಿಂದ ಸರಕಾರದ ಖಜಾನೆ ಖಾಲಿಯಾಗಿದೆ , ನಾಲ್ಕು ಸಾವಿರ ಕೋಟಿ ದೋಚಿದ್ದು ಕಾಂಗ್ರೆಸ್ ತಕ್ಷಣ ಸಿದ್ದರಾಮಯ್ಯ ‌ರಾಜೀನಾಮೆ ನೀಡಬೇಕು ‌ಎಂದು ತಿಳಿಸಿದರು.

ಈ ಪ್ರತಿಭಟನೆಯಿಂದ ನ್ಯಾಯ ಸಿಗುತ್ತದೆ, ಐವನ್ ಬಂಧನ ಆಗುತ್ತದೇ ಅನ್ನೋ‌ ನಂಬಿಕೆ ನಮಗಿಲ್ಲ ಆದರೆ ನಮ್ಮ ಆಕ್ರೋಶ ಮತ್ತು ಅನ್ಯಾಯದ ಪ್ರತಿಭಟನೆ. ನಾವು ಕಾನೂನಿಗೆ ಗೌರವ ಕೊಡುತ್ತೇವೆ. ಕಾಂಗ್ರೆಸ್ ಸರಕಾರದ ಅಹಂಕಾರ ಎಲ್ಲಿಯ ತನಕ ಎಂದರೇ 130 ಶಾಸಕರಿದ್ದಾರೆ ಏನೂ ಮಾಡಿದರು ನಡೆಯುತ್ತದೆ ಎನ್ನೋ ಅಹಂ ಇದೆ ಐವನ್ ,ಜಮೀರ್ ,ಕೃಷ್ಣ ಬೈರೆ ಗೌಡ ದಿನಕೊಂದು ಹೇಳಿ ನೀಡುತ್ತಿದ್ದಾರೆ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಇಲಾಖೆಗಿಲ್ಲ. ಒಂದೊಮ್ಮೆ ಯಡಿಯೂರಪ್ಪ ಅವರ ವಿರುದ್ದ ಪ್ರಾಸಿಕ್ಯೂಷನ್ ಕೊಟ್ಟಾಗ ರಾಜೀನಾಮೆ ಕೊಟ್ಟು ನಿರಾಪರಾಧಿ ಆದ ನಂತರ ಮತ್ತೆ ಮುಖ್ಯಮಂತ್ರಿ ಆದದ್ದು ಸಿದ್ದರಾಮಯ್ಯರಿಗೆ ತಿಳಿದಿಲ್ಲ. ಸಿದ್ದರಾಮಯ್ಯ ಭ್ರಷ್ಟಾಚಾರಿ ತೊಡೆತಟ್ಟಿ ನಾವೇ ಕರೆದಿದ್ದೇವೆ ಎದುರಿಸುವ ತಾಕತ್ತು ಅವರಲ್ಲಿ ಇಲ್ಲ ಅವರು ಪಲಾಯನ ಮಾಡಿದ್ದಲ್ಲದೇ ನಿರಾಪರಾಧಿ ಎಂದು ತೋರಿಸಿಕೊಡಬಹುದಿತ್ತು  .

ನಮ್ಮ ತಾಕತ್ ಬಗ್ಗೆ ಮಾತಾನಾಡಬೇಡಿ ಸಂಘರ್ಷದಿಂದಲೇ ಹುಟ್ಟಿದ ಸಂಘಟನೆ ಭಾರತೀಯ ಜನತಾ ಪಾರ್ಟಿ, ಸಂಘರ್ಷ ಕೆಲಸಕ್ಕೆ ಇಳಿಸಬೇಡಿ ಒಂದೊಮ್ಮೆ ಇಳಿದರೆ ಮುಂದಿನ ತೊಂದರೆಗಳಿಗೆ ಅನಾಹುತಗಳಿಗೆ ನೀವೆ ಜವಾಬ್ದಾರಿ ಎಂದರು ನಮ್ಮ ಸರಕಾರ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಹಾಕಲೇ ಇಲ್ಲ ಕಾರಣ ನಮ್ಮದು ನ್ಯಾಯದ ಸರಕಾರ ಇಂತಹ ಕೆಳ ಯೋಚನೆ ನಾವು ಮಾಡುದಿಲ್ಲ ಅಲ್ಲದೇ ಇಷ್ಟು ಹೇಳಿಕೆ ನೀಡಿದರು ಟ್ರಾನ್ಸ್ ಪರ್ ಗೆ ಹೆದರಿ ಕೇಸ್ ಹಾಕಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ. ಅಧಿಕಾರಿಗಳೇ ಕಂದಾಯದಿಂದ ಎಲ್ಲಾ ಇಲಾಖೆಯವರೆರ ನಮ್ಮ ಬರುತ್ತದೆ ಅವಾಗ ನೋಡಿಕೊಳ್ಳುತ್ತೇವೆ.

Muliya

ಜಾಹೀರಾತು

ಅಶೋಕ್ ರೈ ಸ್ಪಾರ್ಟ್ ಶಾಸಕ -ಭರತ್ ಶೆಟ್ಟಿ ಶಾಸಕ

ಮೊನ್ನೆ ಕಾಂಗ್ರೆಸ್ ಪ್ರತಿಭಟನೆಯಲ್ಲಿ ನನಗೆ ಬೈದಿದ್ದಾರೆ ನಾನು ವಿಡಿಯೋ ನೋಡಿದೆ. ಅಜ್ಞಾನಿ,ಭಾಷೆ ಇಲ್ಲದವ ಏ‌ನೋನೋ ಹೇಳಿದ್ದಾರೆ ನನಗೆ ಬೇಸರವಿಲ್ಲ. ಇವರ ಗುರು ರಾಹುಲ್ ಗಾಂಧಿಯನ್ನು ಮೆಚ್ವಿಸಲು ಈ ಹೇಳಿಕೆ ನೀಡಿದ್ದಾರೆ ಮತ್ತು ಕಾರ್ಫೋರೆಷನ್, ಪಂಚಾಯತ್ ಸೀಟ್ ಗೆ ಬೇಕಾಗಿ ಹೇಳಿರಬಹುದು. ಯಾಕೆಂದರೆ ಶಾಸಕ ಸೀಟ್ ನೀಡುವುದಿಲ್ಲ ಯಾಕೆಂದರೆ ಅಶೋಕ್ ರೈ ಸ್ಪಾರ್ಟ್ ಆಗಿದ್ದಾರೆ ಅವರು ಬಿಡುವುದು ಇಲ್ಲ ಇವರ ನಾಯಕನ್ನು ಮೆಚ್ಚಿಸಲು ಈ ರೀತಿ ಮಾತಾನಾಡುತ್ತಾರೆ ಎಂದರು.

Keshari Durga

ಜಾಹೀರಾತು

ಇವರ ಗುರು ರಾಹುಲ್ ಗಾಂಧಿ ಮಿಸ್ ಇಂಡಿಯಾ ಕಾಂಫಿಟೇಷನ್ ನಲ್ಲಿ ದಲಿತರಿಗೆ ಅವಕಾಶ ಯಾಕೆ ನೀಡಿಲ್ಲ ಕೇಳ್ತಾನೆ ಹಿಂದುಗಳ ಬಗ್ಗೆ ಮಾತಾನಾಡದೇ,ಹಿಂದು ಹೆಣ್ಣುಮಕ್ಕಳು ಅತ್ಯಾಚಾರದ ಬಗ್ಗೆ ಮಾತಾ‌ನಾಡದೇ ಜಾತ್ಯತೀತರು ಎಂದು ಹೇಳುತ್ತಾರೆ ಇವರಿಗೆ ನಾಚಿಕೆಯಾಗಬೇಕು ಎಂದರು

Sathyasayi Hospital

ಜಾಹೀರಾತು

ಸಾವಿರಾರು ಕೋಟಿ ಬಡವರ ದುಡ್ಡು ನುಂಗಿ ನೀರು ಕುಡಿದಿದ್ದಾರೆ. ಪಾಕಿಸ್ತಾನದ ಜಿಂದಾಬಾದ್ ಜೈಕಾರ ಹಾಕುವಾಗ ನಾನು ಹತ್ತಿರದಲ್ಲೇ ಇದ್ದೇ ಅವರ ಮೇಲೆ ಕೇಸ್ ಹಾಕುವ ತಾಕತ್ ಈ ಸರಕಾರಕ್ಕೆ ಇಲ್ಲ. ಐವನ್ ಡಿ ಸೋಜಾ ರಾಜ್ಯಪಾಲ ಬಗ್ಗೆ ಮಾತಾನಾಡುವ ನೈತಿಕತೆ ಇಲ್ಲ. ಬಿಕ್ಷೆ ಬೇಡಿ ಎಂ ಎಲ್ ಸಿ ಪಡೆದುಕೊಂಡದ್ದು ಅಲ್ಲದೇ ರಾಹುಲ್ ಗಾಂಧಿ ಮತ್ತು ಇವರ ನಾಯಕನ್ನು ಮೆಚ್ಚಿಸಲು ಹೇಳಿಕೆ ಕೊಡುತ್ತಿದ್ದಾರೆ‌. ಬಾಂಗ್ಲಾದೇಶದಲ್ಲಿ ಬೆಂಕಿ ಬಿದ್ದಾಗ ಮಾತಾನಾಡದ ಕಾಂಗ್ರೆಸ್, ಎಲ್ಲೋ ಬಾಂಬ್ ಬಿದ್ದಾಗ ಇವರ ಮನೆಗೆ ಬಿದ್ದಂತೆ ಹಾರಾಡುತ್ತಿದೆ. ಅತ್ಯಾಚಾರದ ವಿರುದ್ದ ಮಾತಾಡುವ ಯೋಗ್ಯತೆ ಇವರಿಗಿಲ್ಲ ಎಂದರು ಅಲ್ಲದೇ ಪೋಲಿಸ್ ‌ಇಲಾಖೆವರೇ ನಿಮಗೆ‌ ಕಾನೂನು ‌ತಿಳಿಯದಿದ್ದಾರೆ ನಮ್ಮಲ್ಲಿ ತಜ್ಞರಿದ್ದಾರೆ,‌ನಮ್ಮ ಸರಕಾರ ಬಂದಾಗ ನಾವು‌ ನೋಡಿ ಕೊಳ್ಳುತ್ತೇವೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.  ಸಂಪೂರ್ಣ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Fashion street 9902633624

ಜಾಹೀರಾತು

ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಆರ್ ಸಿ ನಾರಾಯಣ್, ಗ್ರಾಮಾಂತರ ಮಂಡಲದ ನಿಯೋಜಿತ ಅಧ್ಯಕ್ಷ ದಯಾನಂದ ಶೆಟ್ಟಿ, ಸುನೀಲ್ ದಡ್ಡು, ನಿಯೋಜಿತ ‌ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಯುವಮೋರ್ಚ ನಗರಾಧ್ಯಕ್ಷ ನಿತೀಶ್ ನಗರ,‌ ಬಿಜೆಪಿ ಮುಖಂಡ ನಿತೇಶ ಶಾಂತಿವನ, ಮುರಳಿಕೃಷ್ಣ ಹಸಂತಡ್ಕ, ಪಿ‌ ಜಿ ಜಗನ್ನಿವಾಸ್,ವಿರೂಪಾಕ್ಷ ಮಚ್ಚಿನಲೆ, ನಾಗೇಶ್ ಪ್ರಭು,ಅರುಣ್ ಪುತ್ತಿಲ, ಹರಿಪ್ರಸಾದ್ ಯಾದವ್‍, ಕಿರಣ್ ಪೆರ್ನೆ,ಶ್ರೀಕೃಷ್ಣ ವಿಟ್ಲ ,ಪುನೀತ್ ಮಾಡತ್ತಾರು ಕಾರ್ಯಕರ್ತರು ಉಪಸ್ಥಿತರಿದ್ದರು.

SendShare116Share
Previous Post

ಮಂಗಳೂರು: ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಮನೆಗೆ ಕಲ್ಲು ಎಸೆತ ಇರ್ವರ ಬಂಧನ

Next Post

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..