• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

August 28, 2024
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

by ಪ್ರಜಾಧ್ವನಿ ನ್ಯೂಸ್
August 28, 2024
in ರಾಜಕೀಯ, ರಾಜ್ಯ
0
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ
47
SHARES
135
VIEWS
ShareShareShare

ಸಕ್ಕರೆ ಕಾರ್ಖಾನೆ ಆರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದ್ದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಅಚ್ಚರಿ ಎಂಬಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸುತ್ತಿರುವ ಕ್ರಮ ನ್ಯಾಯೋಚಿತ. ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾರ್ಖಾನೆ ವಿಷಯದಲ್ಲೂ ದ್ವೇಷದ ರಾಜಕಾರಣ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಜಯೇಂದ್ರ ಯತ್ನಾಳ್​ ಬೆಂಬಲಕ್ಕೆ ನಿಂತಿರುವುದು ಅಚ್ಚರಿ ಮೂಡಿಸಿದೆ. ಹಾಗಾದ್ರೆ, ಹೈಕಮಾಂಡ್ ಸಲಹೆಯಂತೆ ವಿಜಯೇಂದ್ರ ರಾಜೀ ಆಗಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದೇ ಇರುವುದರ ವಿರುದ್ಧ ಯತ್ನಾಳ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್​ ಅಶೋಕ್ ಕೂಡ ಭೇಟಿ ನೀಡಿ ಬೆಂಬಲ ನೀಡಿದ್ದರು. ಈಗ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಟ್ವೀಟ್​ ಮೂಲಕ ಯತ್ನಾಳ್​ ಪರ ನಿಂತಿದ್ದು ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯತ್ನಾಳ್, ಬಿಎಸ್​ವೈ ಕುಟುಂಬ ಒಂದು ರೀತಿ ಹಾವು ಮುಂಗುಸಿ ಇದ್ದಂತೆ,  ಯತ್ನಾಳ್​ ಹೋದ ಕಡೆಗಳಲ್ಲಿ ಬಿಎಸ್​ವೈ ಕುಟುಂಬವನ್ನು ಬಹಿರಂಗವಾಗಿಯೇ ಟೀಕಿಸಿಕೊಂಡು ಬಂದಿದ್ದಾರೆ.

ಅದರಲ್ಲೂ ಬಿಎಸ್​ವೈ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಮಾಡಿದ್ದಕ್ಕಂತೂ ಯತ್ನಾಳ್ ಇನ್ನಷ್ಟು ಸಿಡಿದೆದ್ದು, ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಹೀಗಿರುವಾಗ ಇದೀಗ ವಿಜಯೇಂದ್ರ ಏಕಾಏಕಿ ಯತ್ನಾಳ್​ ಪರ ನಿಂತಿರುವುದು ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ರಾಜ್ಯ ಬಿಜೆಪಿಯ ಬಣ ರಾಜಕೀಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ ನಡ್ಡಾ ಆಡಿದ ಮಾತು ವಿಜಯೇಂದ್ರ ಅವರ ತಲೆನೋವಿಗೆ ಕಾರಣವಾಗಿದೆಯಂತೆ. ಅದೆಂದರೆ ಬಸವನಗೌಡ ಪಾಟೀಲ್ ಯತ್ನಾಳ್ ಜತೆ ರಾಜಿಗೆ ಸಿದ್ಧರಾಗಿ ಎಂಬುದು. ಕೆಲ ದಿನಗಳ ಹಿಂದೆ ದಿಲ್ಲಿಗೆ ಹೋಗಿದ್ದ ವಿಜಯೇಂದ್ರ, ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಯತ್ನಾಳ್ ವಿರುದ್ಧ ದೂರು ಕೊಟ್ಟಿದ್ದರು. ಪದೇ ಪದೇ ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಯತ್ನಾಳ್ ಅವರಿಂದ ಮುಜುಗರ ಅನುಭವಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಯತ್ನಾಳ್ ಅವರನ್ನು ಮೊದಲು ಸಸ್ಪೆಂಡ್ ಮಾಡಿ ಎಂದು ನಡ್ಡಾ ಅವರನ್ನು ಒತ್ತಾಯಿಸಿದ್ದರು. ಆಗ ವಿಜಯೇಂದ್ರ ಅವರನ್ನು ಸಮಾಧಾನಿಸಿದ ನಡ್ಡಾ, ಆಗಸ್ಟ್ ಅಂತ್ಯದವರೆಗೆ ನೋಡೋಣ.ಆಮೇಲೆ ಸಸ್ಪೆಂಡ್ ಮಾಡೋಣ ಎಂದು ಭರವಸೆ ನೀಡಿದ್ದರು. ಯಾವಾಗ ಅವರು ಈ ಭರವಸೆ ನೀಡಿದರೋ? ಆಗ ಖುಷಿಯಿಂದ ರಾಜ್ಯಕ್ಕೆ ಮರಳಿದ್ದ ವಿಜಯೇಂದ್ರ ತಮ್ಮ ಬೆಂಬಲಿಗರ ಪಡೆಗೂ ಇದನ್ನೇ ಹೇಳಿದ್ದರು ಎಂದು ತಿಳಿದುಬಂದಿದೆ.

ಈ ಯತ್ನಾಳ್ ಅವರದು ಜಾಸ್ತಿ ಆಯ್ತು ಸಾರ್. ಒಂದು ಪ್ರೆಸ್‌ ಮೀಟ್ ಮಾಡಿ ಜಾಡಿಸಿ ಬಿಡುತ್ತೇವೆ ಎಂದು ಕೆಲ ಬೆಂಬಲಿಗರು ತಮ್ಮ ಬಳಿ ಬಂದಾಗ,ನೋ,ನೋ ಅದರಿಂದ ಉಪಯೋಗವಿಲ್ಲ.ಹೀಗಾಗಿ ಸುಮ್ಮನಿರಿ.ಆಗಸ್ಟ್ ಅಂತ್ಯದ ವೇಳೆಗೆ ಯತ್ನಾಳ್ ಸಸ್ಪೆಂಡ್ ಆಗ್ತಾರೆ ಅಂತ ವಿಜಯೇಂದ್ರ ಮತ್ತು ಯಡಿಯೂರಪ್ಪ ಹೇಳಿದ್ದರು. ಆದರೆ ಮೊನ್ನೆ ಇದ್ದಕ್ಕಿದ್ದಂತೆ ಫೋನು ಮಾಡಿದ ನಡ್ಡಾ ಅವರು ಒಂದು ಸಲ ದಿಲ್ಲಿಗೆ ಬನ್ನಿ.ಯತ್ನಾಳ್ ಮತ್ತು ನಿಮ್ಮ ಮಧ್ಯೆ ರಾಜಿ ಮಾಡಿಸುತ್ತೇವೆ. ಯಾಕೆಂದರೆ ಇವತ್ತಿನ ಸಂದರ್ಭದಲ್ಲಿ ಎಲ್ಲರೂ ಒಗ್ಗೂಡಿ ಹೋಗುವುದು ಮುಖ್ಯ ಎಂದರಂತೆ.

Muliya

ಜಾಹೀರಾತು

ಆದರೆ ನಡ್ಡಾ ಅವರ ಮಾತನ್ನು ಕೇಳಿದ ವಿಜಯೇಂದ್ರ, ಅದ್ಹೇಗೆ ಸಾರ್ ರಾಜಿ ಮಾಡಿಕೊಳ್ಳುವುದು? ನಮ್ಮ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿ, ಪದೇ ಪದೇ ನಮ್ಮನ್ನು ಮುಜುಗರಕ್ಕೆ ಸಿಲುಕಿಸಿದವರ ಜತೆ ಹೇಗೆ ರಾಜಿ ಮಾಡಿಕೊಳ್ಳಬೇಕು?ನೋ ಸಾರ್,ಯಾವ ಕಾರಣಕ್ಕೂ ಅವರ ಜತೆ ರಾಜಿ ಬೇಡ ಎಂದಿದ್ದಾರಂತೆ. ಆದ್ರೆ, ಇದೀಗ ಯತ್ನಾಳ್​ ಪರ ಧ್ವನಿ ಎತ್ತಿರುವುದು ನೋಡಿದರೆ ವಿಜಯೇಂದ್ರ, ಹೈಕಮಾಂಡ್ ಹೇಳಿದಂತೆ ರಾಜೀ ಸಂಧಾನಕ್ಕೆ ಮುಂದಾಗಿದ್ದಾರಾ ಎನ್ನು ಪ್ರಶ್ನೆಗಳು ಉದ್ಭವಿಸಿವೆ.

ಒಟ್ಟಿನಲ್ಲಿ ಸದ್ಯ ವಿಜಯೇಂದ್ರ ಯತ್ನಾಳ್​ಗೆ ಬೆಂಬಲ ಸೂಚಿಸಿರುವುದು ಪಕ್ಷದಲ್ಲಿ ಮಾತ್ರವಲ್ಲ ರಾಜ್ಯ ರಾಜಕಾರಣದಲ್ಲೂ ಸಂಚಲಕ್ಕೆ ಕಾರಣವಾಗಿದೆ.

8722552464 Astrloger

ಜಾಹೀರಾತು

SendShare19Share
Previous Post

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

Next Post

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..