• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

August 28, 2024
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

February 18, 2026
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

February 18, 2026
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

February 18, 2026
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

February 17, 2026
‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

February 17, 2026
ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

February 17, 2026
ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

February 17, 2026
ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

February 16, 2026
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

February 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, February 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ

by ಪ್ರಜಾಧ್ವನಿ ನ್ಯೂಸ್
August 28, 2024
in ರಾಜಕೀಯ, ರಾಜ್ಯ
0
ಯತ್ನಾಳ್ ಪರ ಧ್ವನಿ ಎತ್ತಿದ ವಿಜಯೇಂದ್ರ : ರಾಜಿಗೆ ಮುoದಾದ್ರ ಬಿಜೆಪಿ ರಾಜ್ಯಅಧ್ಯಕ್ಷ
47
SHARES
135
VIEWS
ShareShareShare

ಸಕ್ಕರೆ ಕಾರ್ಖಾನೆ ಆರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದ್ದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಅಚ್ಚರಿ ಎಂಬಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸುತ್ತಿರುವ ಕ್ರಮ ನ್ಯಾಯೋಚಿತ. ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾರ್ಖಾನೆ ವಿಷಯದಲ್ಲೂ ದ್ವೇಷದ ರಾಜಕಾರಣ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತೆ ಎಂದು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಜಯೇಂದ್ರ ಯತ್ನಾಳ್​ ಬೆಂಬಲಕ್ಕೆ ನಿಂತಿರುವುದು ಅಚ್ಚರಿ ಮೂಡಿಸಿದೆ. ಹಾಗಾದ್ರೆ, ಹೈಕಮಾಂಡ್ ಸಲಹೆಯಂತೆ ವಿಜಯೇಂದ್ರ ರಾಜೀ ಆಗಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ನ್ಯಾಯಾಲಯದ ಆದೇಶದ ನಂತರವೂ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಿಸಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡದೇ ಇರುವುದರ ವಿರುದ್ಧ ಯತ್ನಾಳ್ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್​ ಅಶೋಕ್ ಕೂಡ ಭೇಟಿ ನೀಡಿ ಬೆಂಬಲ ನೀಡಿದ್ದರು. ಈಗ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹ ಟ್ವೀಟ್​ ಮೂಲಕ ಯತ್ನಾಳ್​ ಪರ ನಿಂತಿದ್ದು ಅಚ್ಚರಿಗೆ ಕಾರಣವಾಗಿದೆ. ಯಾಕಂದ್ರೆ ಯತ್ನಾಳ್, ಬಿಎಸ್​ವೈ ಕುಟುಂಬ ಒಂದು ರೀತಿ ಹಾವು ಮುಂಗುಸಿ ಇದ್ದಂತೆ,  ಯತ್ನಾಳ್​ ಹೋದ ಕಡೆಗಳಲ್ಲಿ ಬಿಎಸ್​ವೈ ಕುಟುಂಬವನ್ನು ಬಹಿರಂಗವಾಗಿಯೇ ಟೀಕಿಸಿಕೊಂಡು ಬಂದಿದ್ದಾರೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಅದರಲ್ಲೂ ಬಿಎಸ್​ವೈ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಮಾಡಿದ್ದಕ್ಕಂತೂ ಯತ್ನಾಳ್ ಇನ್ನಷ್ಟು ಸಿಡಿದೆದ್ದು, ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ. ಹೀಗಿರುವಾಗ ಇದೀಗ ವಿಜಯೇಂದ್ರ ಏಕಾಏಕಿ ಯತ್ನಾಳ್​ ಪರ ನಿಂತಿರುವುದು ಚರ್ಚೆಗೆ ಗ್ರಾಸವಾಗಿದೆ.

camera center ad

ಜಾಹೀರಾತು

ಕರ್ನಾಟಕ ರಾಜ್ಯ ಬಿಜೆಪಿಯ ಬಣ ರಾಜಕೀಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ ನಡ್ಡಾ ಆಡಿದ ಮಾತು ವಿಜಯೇಂದ್ರ ಅವರ ತಲೆನೋವಿಗೆ ಕಾರಣವಾಗಿದೆಯಂತೆ. ಅದೆಂದರೆ ಬಸವನಗೌಡ ಪಾಟೀಲ್ ಯತ್ನಾಳ್ ಜತೆ ರಾಜಿಗೆ ಸಿದ್ಧರಾಗಿ ಎಂಬುದು. ಕೆಲ ದಿನಗಳ ಹಿಂದೆ ದಿಲ್ಲಿಗೆ ಹೋಗಿದ್ದ ವಿಜಯೇಂದ್ರ, ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಯತ್ನಾಳ್ ವಿರುದ್ಧ ದೂರು ಕೊಟ್ಟಿದ್ದರು. ಪದೇ ಪದೇ ನಮ್ಮ ವಿರುದ್ಧ ಆರೋಪ ಮಾಡುತ್ತಿರುವ ಯತ್ನಾಳ್ ಅವರಿಂದ ಮುಜುಗರ ಅನುಭವಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಧ್ಯಕ್ಷನಾಗಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಯತ್ನಾಳ್ ಅವರನ್ನು ಮೊದಲು ಸಸ್ಪೆಂಡ್ ಮಾಡಿ ಎಂದು ನಡ್ಡಾ ಅವರನ್ನು ಒತ್ತಾಯಿಸಿದ್ದರು. ಆಗ ವಿಜಯೇಂದ್ರ ಅವರನ್ನು ಸಮಾಧಾನಿಸಿದ ನಡ್ಡಾ, ಆಗಸ್ಟ್ ಅಂತ್ಯದವರೆಗೆ ನೋಡೋಣ.ಆಮೇಲೆ ಸಸ್ಪೆಂಡ್ ಮಾಡೋಣ ಎಂದು ಭರವಸೆ ನೀಡಿದ್ದರು. ಯಾವಾಗ ಅವರು ಈ ಭರವಸೆ ನೀಡಿದರೋ? ಆಗ ಖುಷಿಯಿಂದ ರಾಜ್ಯಕ್ಕೆ ಮರಳಿದ್ದ ವಿಜಯೇಂದ್ರ ತಮ್ಮ ಬೆಂಬಲಿಗರ ಪಡೆಗೂ ಇದನ್ನೇ ಹೇಳಿದ್ದರು ಎಂದು ತಿಳಿದುಬಂದಿದೆ.

ಈ ಯತ್ನಾಳ್ ಅವರದು ಜಾಸ್ತಿ ಆಯ್ತು ಸಾರ್. ಒಂದು ಪ್ರೆಸ್‌ ಮೀಟ್ ಮಾಡಿ ಜಾಡಿಸಿ ಬಿಡುತ್ತೇವೆ ಎಂದು ಕೆಲ ಬೆಂಬಲಿಗರು ತಮ್ಮ ಬಳಿ ಬಂದಾಗ,ನೋ,ನೋ ಅದರಿಂದ ಉಪಯೋಗವಿಲ್ಲ.ಹೀಗಾಗಿ ಸುಮ್ಮನಿರಿ.ಆಗಸ್ಟ್ ಅಂತ್ಯದ ವೇಳೆಗೆ ಯತ್ನಾಳ್ ಸಸ್ಪೆಂಡ್ ಆಗ್ತಾರೆ ಅಂತ ವಿಜಯೇಂದ್ರ ಮತ್ತು ಯಡಿಯೂರಪ್ಪ ಹೇಳಿದ್ದರು. ಆದರೆ ಮೊನ್ನೆ ಇದ್ದಕ್ಕಿದ್ದಂತೆ ಫೋನು ಮಾಡಿದ ನಡ್ಡಾ ಅವರು ಒಂದು ಸಲ ದಿಲ್ಲಿಗೆ ಬನ್ನಿ.ಯತ್ನಾಳ್ ಮತ್ತು ನಿಮ್ಮ ಮಧ್ಯೆ ರಾಜಿ ಮಾಡಿಸುತ್ತೇವೆ. ಯಾಕೆಂದರೆ ಇವತ್ತಿನ ಸಂದರ್ಭದಲ್ಲಿ ಎಲ್ಲರೂ ಒಗ್ಗೂಡಿ ಹೋಗುವುದು ಮುಖ್ಯ ಎಂದರಂತೆ.

ashwinistudioputtur

ಜಾಹೀರಾತು

ಆದರೆ ನಡ್ಡಾ ಅವರ ಮಾತನ್ನು ಕೇಳಿದ ವಿಜಯೇಂದ್ರ, ಅದ್ಹೇಗೆ ಸಾರ್ ರಾಜಿ ಮಾಡಿಕೊಳ್ಳುವುದು? ನಮ್ಮ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿ, ಪದೇ ಪದೇ ನಮ್ಮನ್ನು ಮುಜುಗರಕ್ಕೆ ಸಿಲುಕಿಸಿದವರ ಜತೆ ಹೇಗೆ ರಾಜಿ ಮಾಡಿಕೊಳ್ಳಬೇಕು?ನೋ ಸಾರ್,ಯಾವ ಕಾರಣಕ್ಕೂ ಅವರ ಜತೆ ರಾಜಿ ಬೇಡ ಎಂದಿದ್ದಾರಂತೆ. ಆದ್ರೆ, ಇದೀಗ ಯತ್ನಾಳ್​ ಪರ ಧ್ವನಿ ಎತ್ತಿರುವುದು ನೋಡಿದರೆ ವಿಜಯೇಂದ್ರ, ಹೈಕಮಾಂಡ್ ಹೇಳಿದಂತೆ ರಾಜೀ ಸಂಧಾನಕ್ಕೆ ಮುಂದಾಗಿದ್ದಾರಾ ಎನ್ನು ಪ್ರಶ್ನೆಗಳು ಉದ್ಭವಿಸಿವೆ.

ಒಟ್ಟಿನಲ್ಲಿ ಸದ್ಯ ವಿಜಯೇಂದ್ರ ಯತ್ನಾಳ್​ಗೆ ಬೆಂಬಲ ಸೂಚಿಸಿರುವುದು ಪಕ್ಷದಲ್ಲಿ ಮಾತ್ರವಲ್ಲ ರಾಜ್ಯ ರಾಜಕಾರಣದಲ್ಲೂ ಸಂಚಲಕ್ಕೆ ಕಾರಣವಾಗಿದೆ.

SendShare19Share
Previous Post

ಪುತ್ತೂರು : ಬಿಜೆಪಿ ಯುವ ಮೋರ್ಚ ಪುತ್ತೂರು ವತಿಯಿಂದ ಪ್ರತಿಭಟನೆ

Next Post

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..