• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ : SDPI ಅಭ್ಯರ್ಥಿ ಸಹಕಾರದಿಂದ ಕಮಲ ಅರಳಿಸಿದ ಬಿಜೆಪಿ. ಕಾಪು ಪುರಸಭೆ ಬಿಜೆಪಿಗೆ

ಉಡುಪಿ : SDPI ಅಭ್ಯರ್ಥಿ ಸಹಕಾರದಿಂದ ಕಮಲ ಅರಳಿಸಿದ ಬಿಜೆಪಿ. ಕಾಪು ಪುರಸಭೆ ಬಿಜೆಪಿಗೆ

August 29, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, May 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಉಡುಪಿ : SDPI ಅಭ್ಯರ್ಥಿ ಸಹಕಾರದಿಂದ ಕಮಲ ಅರಳಿಸಿದ ಬಿಜೆಪಿ. ಕಾಪು ಪುರಸಭೆ ಬಿಜೆಪಿಗೆ

by ಪ್ರಜಾಧ್ವನಿ ನ್ಯೂಸ್
August 29, 2024
in ಇತರೆ, ದಕ್ಷಿಣ ಕನ್ನಡ, ಪುತ್ತೂರು, ರಾಜ್ಯ
0
ಉಡುಪಿ : SDPI ಅಭ್ಯರ್ಥಿ ಸಹಕಾರದಿಂದ ಕಮಲ ಅರಳಿಸಿದ ಬಿಜೆಪಿ. ಕಾಪು ಪುರಸಭೆ ಬಿಜೆಪಿಗೆ
326
SHARES
931
VIEWS
ShareShareShare

ಉಡುಪಿ: ಕಾಪು ಪುರಸಭೆಯಲ್ಲಿ ಆಪರೇಷನ್‌ ಕಮಲ, ಬೆಳಗ್ಗೆ ಬಿಜೆಪಿಗೆ ಸೇರ್ಪಡೆ, ಮಧ್ಯಾಹ್ನ ಉಪಾಧ್ಯಕ್ಷೆಯಾದ SDPI ಸದಸ್ಯೆ..! ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗಿ ಮಧ್ಯಾಹ್ನ ಪುರಸಭೆ ಉಪಾಧ್ಯಕ್ಷೆಯಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಫಲಿತಾಂಶ ಬಾರೀ ಸದ್ದು ಮಾಡುತ್ತಿದೆ. ತಮ್ಮ ಎದುರಾಳಿಗಳೆಂದೇ ಬಿಂಬಿತವಾಗಿರುವ ಎಸ್‌ಡಿಪಿಐ ನೊಂದಿಗೆ ಸೇರಿ ಬಿಜೆಪಿ ಸರ್ಕಾರ ರಚಿಸಿದೆ. ಎಸ್‌ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ. ಕಾಪು ಪುರಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರು ಸಹ ಈ ಬಾರಿ ಉಪಾಧ್ಯಕ್ಷ ಸ್ಥಾನ ಎಸ್ಸಿ ಮಹಿಳಾ ಅಭ್ಯರ್ಥಿಗೆ ಮೀಸಲಾತಿ ಘೋಷಣೆಯಾಗಿತ್ತು. ಬಿಜೆಪಿ ಬಳಿ ಈ ಕೆಟಗರಿಗೆ ಸೂಕ್ತ ಅಭ್ಯರ್ಥಿ ಇರಲಿಲ್ಲ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ಬಳಿ ಎಸ್ಸಿ ಮಹಿಳಾ ಅಭ್ಯರ್ಥಿಗಳಿದ್ದರು. ಹೀಗಾಗಿ ಎಸ್ಡಿಪಿಐಗೆ ಭಾರತೀಯ ಜನತಾ ಪಾರ್ಟಿ ಆಪರೇಷನ್ ಕಮಲ ಮಾಡಿ ಯಶಸ್ವಿಯಾಗಿದೆ. ಎಸ್ಡಿಪಿಐನಿಂದ ಗೆದ್ದಿರುವ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆಯಾಗಿ ಉಪಾಧ್ಯಕ್ಷೆಯಾಗಿದ್ದಾರೆ.

ಕಾಪು ಬಿಜೆಪಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಮ್ಮುಖದಲ್ಲಿ ಬೆಳಿಗ್ಗೆ SDPI ಸದಸ್ಯೆ ಸರಿತಾ ಶಿವಾನಂದ್ ಬಿಜೆಪಿಗೆ ಸೇರ್ಪಡೆ

ಸದಸ್ಯ ಬಲ ಬಲದಲ್ಲಿ ಬಿಜೆಪಿಯಲ್ಲಿ 12 ಸದಸ್ಯರಿದ್ದರು ಸಹ ಪರಿಶಿಷ್ಟ ಜಾತಿಯ ಸದಸ್ಯರು ಇರಲಿಲ್ಲವೆಂದು ಕಂಗಾಲಾಗಿದ್ದರು ಆದರೆ ಚುನಾವಣೆ ನಡೆಯುವ ಕೆಲವೇ ಗಂಟೆಗಳ ಮೊದಲು SDPI ಸದಸ್ಯೆ ಸರಿತಾ ಶಿವಾನಂದ್ ಬಿಜೆಪಿ ಸೇರ್ಪಡೆಯಾಗುವ ಮೂಲಕ ಕಾಂಗ್ರೆಸ್ ಆಸೆ ತಣ್ಣೀರೆರೆಚಿದ್ದಾರೆ. ಅಧ್ಯಕ್ಷೆಯಾಗಿ ಹರಿಣಾಕ್ಷಿ, ಉಪಾಧ್ಯಕ್ಷೆಯಾಗಿ ಸರಿತಾ ಶಿವಾನಂದ ಆಯ್ಕೆಯಾಗಿದ್ದಾರೆ.

Sathyasayi Hospital

ಜಾಹೀರಾತು

ಆದರೇ ಬಿಜೆಪಿಯ ಈ ನಡೆ ಪಕ್ಷದ ಕಟ್ಟಾ ಹಿಂದೂ ಕಾರ್ಯಕರ್ತರನ್ನು ಕೆರಳಿಸಿದೆ. ಇನ್ನು ಕಾಂಗ್ರೆಸ್ ಬಿಜೆಪಿ ಹಾಗೂ ಎಸ್ ಡಿಪಿಐ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದೆ. ಅಲ್ಲದೇ ಸೋಶಿಯಲ್ ಮಿಡಿಯಾದಲ್ಲಿ ಈಗ ಬಿಜೆಪಿಗೆ ಸಿದ್ದಾಂತ ಇಲ್ಲವೇ, ಮಾನ ಮಾರ್ಯಾದೆ ಇಲ್ಲವೇ ಅಧಿಕಾರಕ್ಕಾಗಿ ಏನೂ ಮಾಡಲು ಸಿದ್ದರಾರಿದ್ದರೆ ಎಂದು ನೈಜ ಕಾರ್ಯಕರ್ತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಇನ್ನು ಪ್ರವೀಣ್ ನೆಟ್ಟಾರ್ ಅವರಿಗೆ ನ್ಯಾಯ ಮರಿಚಿಕೆಯೇ. ಅವಳಿಗೆ ಪಕ್ಷೇತರ ನಿಲ್ಲಬಹುದಿತ್ತು ಎಂಬ ಕಾಮೆಂಟ್ ಗಳು. ಮೆಸೆಜ್ ಗಳು ಹರುದಾಡುತ್ತಿದೆ.

Muliya

ಜಾಹೀರಾತು

ಅಧ್ಯಕ್ಷ /ಉಪಾಧ್ಯಕ್ಷ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಉಪಾಧ್ಯಕ್ಷ ಸ್ಥಾನ ಬಂದಿತ್ತು.

 

Keshari Durga

ಜಾಹೀರಾತು

Fashion street 9902633624

ಜಾಹೀರಾತು

SendShare130Share
Previous Post

ಅಕ್ಷಯ ಕಾಲೇಜು ಪುತ್ತೂರು ರಾಷ್ಟ್ರೀಯ ಸೇವಾ ಯೋಜನೆ ಇದರ ವತಿಯಿಂದ ಸಂಪ್ಯ ಅಂಗನವಾಡಿ ಕೇಂದ್ರದಲ್ಲಿ ಮುದ್ದು ಕೃಷ್ಣ ಸ್ಪರ್ಧೆ

Next Post

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

ಉಡುಪಿ:ರೈಲಿನಲ್ಲಿ ಯುವತಿ ಮೇಲೆ ಮಾನಭಂಗಕ್ಕೆ ಯತ್ನ! ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ ಅರೆಸ್ಟ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..